ಕರಕರಿ ಫ್ರೆಂಡ್ಸ್ ಸೇವಾ ಬಳಗ (ರಿ ) ಕರ್ನಾಟಕ ಸಂಸ್ಥೆಯ ಆಶ್ರಯದಲ್ಲಿ, ಸ್ವಯಂ ಪ್ರೇರಿತ ರಕ್ತದಾನ ಶಿಬಿರ

Date:

spot_img

ಬೈಲೂರು : ಕರಕರಿ ಫ್ರೆಂಡ್ಸ್ ಸೇವಾ ಬಳಗ (ರಿ ) ಕರ್ನಾಟಕ ಸಂಸ್ಥೆಯ ಆಶ್ರಯದಲ್ಲಿ, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ (ರಿ ) ಉಡುಪಿ, ರಕ್ತ ಕೇಂದ್ರ ಕೆ.ಎಂ.ಸಿ ಮಣಿಪಾಲ, ಗ್ರಾಮ ಸಂರಕ್ಷಣಾ ಸಮಿತಿ ಬೈಲೂರು ವಲಯ, ಲಯನ್ಸ್ ಕ್ಲಬ್ ನೀರೆ ಬೈಲೂರು , ಶಾಂತಿ ಯುವಕ ವೃಂದ (ರಿ ) ಜಾರ್ಕಳ ಕುಕ್ಕುಂದೂರು, ಓಂ ಶಕ್ತಿ ಫ್ರೆಂಡ್ಸ್ ನೀರೆ ಕೆರೆಪಲ್ಕೆ , ವಿಶ್ವಕರ್ಮ ಬ್ರಾಹ್ಮಣ ಸಮಾಜ ಸಂಘ ನೀರೆ ಬೈಲೂರು ಇವರ ಸಹಯೋಗದೊಂದಿಗೆ, ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ದಿನಾಂಕ 29-06-2025 ಭಾನುವಾರ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 2:00ರ ತನಕ ಸರಕಾರಿ ಪದವಿ ಪೂರ್ವ ಕಾಲೇಜ್ ಬೈಲೂರಿನಲ್ಲಿ ಆಯೋಜಿಸಲಾಗಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಕಾರ್ಕಳ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ. ವಿ. ಸುನಿಲ್ ಕುಮಾರ್ ರವರು ನೆರವೇರಿಸಲಿದ್ದಾರೆ . ಕರಕರಿ ಫ್ರೆಂಡ್ಸ್ ಸೇವಾಬಳಗ (ರಿ)ಕರ್ನಾಟಕದ ಅಧ್ಯಕ್ಷರಾದ ಶ್ರೀ ಶ್ರೀನಿವಾಸ್ ಪೂಜಾರಿ ಎರ್ಲಪಾಡಿಯವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶ್ರೀ ಕೃಷ್ಣರಾಜ ಹೆಗ್ಡೆ- ಕಾರ್ಯದರ್ಶಿಗಳು ಆಡಳಿತ ಮಂಡಳಿ ಶ್ರೀಮಾರಿಯಮ್ಮ ದೇವಸ್ಥಾನ ಕೌಡೂರು ಬೈಲೂರು, ಶ್ರೀ ವಿಕ್ರಂ ಹೆಗ್ಡೆ ಕಣಜಾರು – ಮಾಜಿ ತಾಲೂಕು ಪಂಚಾಯತ್ ಅಧ್ಯಕ್ಷರು ಕಾರ್ಕಳ, ಶ್ರೀ ಸಂತೋಷ್ ವಾಗ್ಲೆ- ಅಧ್ಯಕ್ಷರು ಕಾಲೇಜು ಅಭಿವೃದ್ಧಿ ಸಮಿತಿ ಸ. ಪ. ಪೂ. ಕಾಲೇಜು ಬೈಲೂರು, ಶ್ರೀ ಪ್ರಶಾಂತ್ ಶೆಟ್ಟಿ ಗುತ್ತುಮನೆ – ಅಧ್ಯಕ್ಷರು ಲಯನ್ಸ್ ಕ್ಲಬ್ ಬೈಲೂರು, ಶ್ರೀ ರಮೇಶ್ ಕಲ್ಲೊಟ್ಟೆ – ಹಿಂದೂ ಮುಖಂಡರು ಬೈಲೂರು, ಶ್ರೀಮತಿ ಗೀತಾ ದಿನೇಶ್ ಆಚಾರ್ಯ ಬೈಲೂರು – ಶಿಕ್ಷಕಿ ಗುಂಡಾಜಿ , ಶ್ರೀ ಸೀತಾರಾಮ್ ಭಟ್ – ಪ್ರಾಂಶುಪಾಲರು ಸರಕಾರಿ ಪದವಿ ಪೂರ್ವ ಕಾಲೇಜು ಬೈಲೂರು, ಡಾ. ಗಣೇಶ್ ಮೋಹನ್ – ಮುಖ್ಯಸ್ಥರು ರಕ್ತ ಕೇಂದ್ರ ಮಣಿಪಾಲ, ಶ್ರೀ ಸತೀಶ್ ಸಾಲಿಯಾನ್ – ಅಧ್ಯಕ್ಷರು ಶ್ರೀ ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ (ರಿ)ಉಡುಪಿ, ಶ್ರೀ ಅಜಯ್ ಆಚಾರ್ಯ ಜಾರ್ಕಳ – ಉಪಾಧ್ಯಕ್ಷರು ಶ್ರೀ ವಿಶ್ವಕರ್ಮ ಬ್ರಾಹ್ಮಣ ಸಂಘ (ರಿ.) ನೀರ ಬೈಲೂರು, ಶ್ರೀ ಗಿರೀಶ್ ಮಡಿವಾಳ – ಪ್ರಮುಖರು ಶ್ರೀ ಓಂ ಶಕ್ತಿ ಫ್ರೆಂಡ್ಸ್ ನೀರೆ ಕೆರೆಪಲ್ಕೆ, ಮುಸ್ತಾಫ ಜಾರ್ಕಳ – ಅಧ್ಯಕ್ಷರು ಶಾಂತಿ ಯುವಕ ವೃಂದ ಜಾರ್ಕಳ ಕುಕ್ಕುಂದೂರು, ಶ್ರೀಮತಿ ವೀಣಾ ಎಸ್ ಭಟ್ – ಸ್ಥಾಪಕ ಸದಸ್ಯರು ಕರಕರಿ ಫ್ರೆಂಡ್ಸ್ ಸೇವಾ ಬಳಗ (ರಿ) ಕರ್ನಾಟಕ ಇವರುಗಳು ಭಾಗವಹಿಸಲಿದ್ದಾರೆ.

“ರಕ್ತದಾನ ಮಾಡಿ – ಜೀವ ಉಳಿಸಿ” ಎಂಬ ಮಹತ್ತರ ಸಂದೇಶದೊಂದಿಗೆ ನಡೆಯುವ ಈ ಶಿಬಿರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಸಂಘಟಕರು ಮನವಿ ಮಾಡಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಈ ಮೊಬೈಲ್ ಸಂಖ್ಯೆಗಳನ್ನು ಸಂಪರ್ಕಿಸಬಹುದು: 9902205358, 8197982092

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ