spot_img

ಕರಕರಿ ಫ್ರೆಂಡ್ಸ್ ಸೇವಾ ಬಳಗ ರಿ. ಕರ್ನಾಟಕ ಇದರ 4ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮಾಚರಣೆ ಕಾರ್ಯಕ್ರಮ ವಿಜೇತ ವಿಶೇಷ ಶಾಲೆಯಲ್ಲಿ

Date:

spot_img

ಕಾರ್ಕಳ : ಕರಕರಿ ಫ್ರೆಂಡ್ಸ್ ಸೇವಾ ಬಳಗ ರಿ. ಕರ್ನಾಟಕ ಇದರ 4ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮಾಚರಣೆ ಕಾರ್ಯಕ್ರಮವು ಇಂದು ಕಾರ್ಕಳ ಅಯ್ಯಪನಗರದಲ್ಲಿರುವ ವಿಜೇತ ವಿಶೇಷ ಶಾಲೆಯಲ್ಲಿ ನೆರವೇರಿತು.

ಸಂಸ್ಥೆಯ ವತಿಯಿಂದ ವಿಜೇತ ವಿಶೇಷ ಶಾಲಾ ಮಕ್ಕಳಿಗೆ ವಿಶೇಷ ಭೋಜನದ ವ್ಯವಸ್ಥೆ ಹಾಗೂ ಶಾಲಾ ಶ್ರೇಯೋಭಿವೃದ್ಧಿಗಾಗಿ ದೇಣಿಗೆ ಹಸ್ತಾಂತರಿಸಲಾಯಿತು .

ಈ ಸಂದರ್ಭದಲ್ಲಿ ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷರಾದ ಅವಿನಾಶ್. ಜಿ. ಶೆಟ್ಟಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೇಂದ್ರ ಸಮಿತಿ ಅಧ್ಯಕ್ಷರಾದ ಮಂಜುನಾಥ್, ಶೌರ್ಯ ಮತ್ತು ವಿಪತ್ತು ನಿರ್ವಹಣಾ ಘಟಕದ ತಾಲೂಕು ಅಧ್ಯಕ್ಷರಾದ ಸದಾನಂದ ಸಾಲ್ಯಾನ್, ಕರಕರಿ ಫ್ರೆಂಡ್ಸ್ ಅಧ್ಯಕ್ಷರಾದ ಶ್ರೀನಿವಾಸ ಪೂಜಾರಿ ಎರ್ಲಪಾಡಿ, ಸಂಸ್ಥಾಪಕರಾದ ವೀಣಾ ಎಸ್ ಭಟ್, ಸಂಸ್ಥಾಪಕರಾದ ಅನಿತಾ ಸತೀಶ್, ಕಾರ್ಯದರ್ಶಿ ಸೌಮ್ಯ ಶೆಟ್ಟಿ, ಸದಸ್ಯರಾದ ಸಾನಿಧ್ಯ, ರಾಜೇಶ್ವರಿ ನವೀನ್, ನಾರಾಯಣ್ ಭಟ್, ರತ್ನಾಕರ್ ಶೆಟ್ಟಿ ಎಣ್ಣೆಹೊಳೆ, ವಿಜಯ್, ಸರೋಜಿನಿ ಹೆಗ್ಡೆ, ಸವಿತಾ, ಅಜಿತಾ, ವಿತೀನ್ ಶೆಟ್ಟಿ, ಸುರೇಶ್, ಸವಿನ್, ಅಜಿತ್, ಕುಶಲ ಸುವರ್ಣ, ಸಂತೋಷ್, ಶಶಿಕಾಂತ್, ರಜಿತಾ ಪ್ರಶಾಂತ್, ಸಚಿನ್, ಉಮೇಶ್ ಕೋಟ್ಯಾನ್ ವಾಮದಪದವು, ವಿಜೇತ ವಿಶೇಷ ಶಾಲಾ ಸಂಸ್ಥಾಪಕಿ ಡಾ.ಕಾಂತಿ ಹರೀಶ್, ಕರಕರಿ ಫ್ರೆಂಡ್ಸ್ ಸೇವಾ ಬಳಗ ರಿ. ಕರ್ನಾಟಕ ಇದರ ಪದಾಧಿಕಾರಿಗಳು ಉಪಸ್ಥಿತರಿದ್ದರು.

ವಿಶೇಷ ಶಿಕ್ಷಕಿ ಶ್ರೀನಿಧಿ ನಿರೂಪಿಸಿದ ಕಾರ್ಯಕ್ರಮದಲ್ಲಿ ಡಾ.ಕಾಂತಿ ಹರೀಶ್ ಸ್ವಾಗತಿಸಿ, ವಿಶೇಷ ಶಿಕ್ಷಕಿ ಯಶೋಧ ವಂದಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ವಿಜಯ್ ರಾಘವೇಂದ್ರ ಜೊತೆ ಎರಡನೇ ಮದುವೆ ಬಗ್ಗೆ ಮೌನ ಮುರಿದ ಮೇಘನಾ ರಾಜ್

ಸ್ಯಾಂಡಲ್‌ವುಡ್ ನಟಿ ಮೇಘನಾ ರಾಜ್ ಮತ್ತು ವಿಜಯ್ ರಾಘವೇಂದ್ರ ಅವರಿಬ್ಬರ ನಡುವೆ ಮದುವೆ ಸಂಬಂಧಿ ವದಂತಿಗಳು ಸಾಮಾಜಿಕ ಜಾಲತಾಣಗಳಲ್ಲಿ ವಾಪಸಾಗಿ ಚರ್ಚೆ ಮೂಡಿಸಿದ್ದ ಹಿನ್ನೆಲೆಯಲ್ಲಿ ಇದೀಗ ಮೇಘನಾ ರಾಜ್ ಸ್ಪಷ್ಟನೆ ನೀಡಿದ್ದಾರೆ.

ಮಣಿಪಾಲ ಎಂಐಟಿ ಬಳಿ ಬಸ್ ಅಪಘಾತ:ಬಸ್‌ ಚಕ್ರದಡಿಗೆ ಸಿಲುಕಿ ಮಹಿಳೆಯ ದೇಹ ಛಿದ್ರ ಛಿದ್ರ

ಮಣಿಪಾಲದ ಎಂಐಟಿ ಕಾಲೇಜು ಮುಂಭಾಗ ಖಾಸಗಿ ಬಸ್‌ ಚಕ್ರದಡಿಗೆ ಸಿಲುಕಿ ಮಹಿಳೆಯೊಬ್ಬರು ದಾರುಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ.

ದ್ವೇಷ ಭಾಷಣ-ನಕಲಿ ಸುದ್ದಿಗಳ ವಿರುದ್ಧ ಪೊಲೀಸ್ ಇಲಾಖೆ ಸ್ವಯಂಪ್ರೇರಿತ ಎಫ್‌ಐಆರ್ ದಾಖಲು ಮಾಡಲಿ: ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಆನ್‌ಲೈನ್ ಮತ್ತು ಆಫ್‌ಲೈನ್ ಮಾಧ್ಯಮಗಳಲ್ಲಿ ಹೆಚ್ಚುತ್ತಿರುವ ದ್ವೇಷ ಭಾಷಣ ಹಾಗೂ ನಕಲಿ ಸುದ್ದಿಗಳ ಹರಡಿಕೆ ವಿರುದ್ಧ ಸ್ವಯಂಪ್ರೇರಿತ ಎಫ್‌ಐಆರ್ ದಾಖಲಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೊಲೀಸ್ ಇಲಾಖೆಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ರಾಜ್ಯದ ಜಿಲ್ಲೆಗಳಿಗೆ ಹೊಸ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ನೇಮಕ: ಉಡುಪಿ ಜಿಲ್ಲೆಗೆ ರೋಹಿಣಿ ಸಿಂಧೂರಿ

ರಾಜ್ಯದ ವಿವಿಧ ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ನೇಮಕ ಮಾಡಿ ಆದೇಶ ಹೊರಡಿಸಿದೆ. ವಿವಿಧ ಅಭಿವೃದ್ಧಿ ಯೋಜನೆಗಳ ಜಾರಿಗೆ ಮೇಲ್ವಿಚಾರಣೆ ಮತ್ತು ತಪಾಸಣೆಗೆ, ಹಿರಿಯ ಐಎಎಸ್ ಅಧಿಕಾರಿಗಳನ್ನು ಈ ಹುದ್ದೆಗಳಿಗೆ ನಿಯೋಜಿಸಲಾಗಿದೆ.