spot_img

ವಿಜೇತ ವಿಶೇಷ ಶಾಲೆಯಲ್ಲಿ ಇಂಚರ ಸೇವಾ ಬಳಗ ರಿ. ನಂದಳಿಕೆ ಇವರ 3ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮಾಚರಣೆ ಕಾರ್ಯಕ್ರಮ ನಡೆಯಿತು

Date:

spot_img

ಕಾರ್ಕಳ: ಇಂಚರ ಸೇವಾ ಬಳಗ ರಿ. ನಂದಳಿಕೆ ಇದರ 3ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮಾಚರಣೆ ಕಾರ್ಯಕ್ರಮ ಇಂದು ಕಾರ್ಕಳ ಅಯ್ಯಪ್ಪನಗರದಲ್ಲಿರುವ ವಿಜೇತ ವಿಶೇಷ ಶಾಲೆಯಲ್ಲಿ ನೆರವೇರಿತು.
ಸಂಸ್ಥೆಯ ವತಿಯಿಂದ ರಘು ಪೂಜಾರಿ ಹಾಗೂ ಶಂಭು ಹರಿಜನ ಇವರಿಗೆ ಸಹಾಯ ಹಸ್ತವನ್ನು ನೀಡಿದರು.
ವಿಜೇತ ವಿಶೇಷ ಶಾಲಾ ಮಕ್ಕಳಿಗೆ ವಿಶೇಷ ಭೋಜನದ ವ್ಯವಸ್ಥೆಯನ್ನು ಮಾಡಿದರು.

ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಜೆಸಿಐ ಬೆಳ್ಮಣ್ ಇದರ ಅಧ್ಯಕ್ಷರಾದ ಪ್ರದೀಪ್ ಶೆಟ್ಟಿ, ಗ್ರಾಮ ಪಂಚಾಯತ್ ಬೋಳ ಇದರ ಮಾಜಿ ಅಧ್ಯಕ್ಷರಾದ ಬೋಳ ಸತೀಶ್ ಪೂಜಾರಿ,ಇಂಚರ ಸೇವಾ ಬಳಗ ರಿ. ನಂದಳಿಕೆ ಇದರ ಸಂಸ್ಥಾಪಕರಾದ ದೀಕ್ಷಿತ್ ದೇವಾಡಿಗ, ಶೈಲೇಶ್ ಕೋಟ್ಯಾನ್, ಅಧ್ಯಕ್ಷರಾದ ಸಂತೋಷ್ ಪೂಜಾರಿ, ಕಾರ್ಯದರ್ಶಿಯಾದ ರವೀಂದ್ರ ಕುಲಾಲ್, ಪ್ರಖ್ಯಾತ ನ್ಯಾಯವಾದಿಗಳಾದ ಸರಿತಾ ರವೀಂದ್ರ ಶೆಟ್ಟಿ, ವಿಜೇತ ವಿಶೇಷ ಶಾಲಾ ಸಂಸ್ಥಾಪಕಿ ಡಾ. ಕಾಂತಿ ಹರೀಶ್, ಇಂಚರ ಸೇವಾ ಬಳಗ ರಿ. ನಂದಳಿಕೆ ಇದರ ಪದಾಧಿಕಾರಿಗಳು ಉಪಸ್ಥಿತರಿದ್ದರು.

ವಿಶೇಷ ಶಿಕ್ಷಕಿ ಹರ್ಷಿತಾ ಕಿರಣ್ ಕಾರ್ಯಕ್ರಮವನ್ನು ನಿರೂಪಿಸಿದರು. ಡಾ. ಕಾಂತಿ ಹರೀಶ್ ಸ್ವಾಗತಿಸಿ, ವಿಶೇಷ ಶಿಕ್ಷಕಿ ಶ್ವೇತಾ ವಂದಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ನಟ ದರ್ಶನ್ ಜಾಮೀನು ಪ್ರಕರಣ: ಕರ್ನಾಟಕ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್ ಅಸಮಾಧಾನ

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಹಾಗೂ ಇತರೆ ಆರೋಪಿಗಳಿಗೆ ಕರ್ನಾಟಕ ಉಚ್ಚ ನ್ಯಾಯಾಲಯವು ನೀಡಿದ್ದ ಜಾಮೀನು ಆದೇಶದ ಕುರಿತು ಭಾರತದ ಸರ್ವೋಚ್ಚ ನ್ಯಾಯಾಲಯವು ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ: ವಿಜಯೇಂದ್ರ ವಿರುದ್ಧ ಯತ್ನಾಳ್‌ ಕಿಡಿ; ಹೊಸ ಪಕ್ಷದ ಸುಳಿವು

ಕರ್ನಾಟಕ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿರುವ ಬೆಳವಣಿಗೆಯೊಂದರಲ್ಲಿ, ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ಮತ್ತೊಮ್ಮೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಕೆಂಡಕಾರಿದ್ದಾರೆ

ಶಾಲಾ ಮಕ್ಕಳಲ್ಲಿ ಕೊಬ್ಬು ಮತ್ತು ಎಣ್ಣೆ ಸೇವನೆ ಜಾಗೃತಿಗೆ ಸಿಬಿಎಸ್‌ಇಯಿಂದ ನೂತನ ಆಯಿಲ್ ಬೋರ್ಡ್‌ ಯೋಜನೆ

ವಿದ್ಯಾರ್ಥಿಗಳ ಆರೋಗ್ಯ ಕಾಳಜಿಗೆ ಸದಾ ಆದ್ಯತೆ ನೀಡುವ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) ಮಹತ್ವದ ಹೆಜ್ಜೆಯನ್ನಿಟ್ಟಿದೆ.

ಹೊಸನಗರ: ಚಕ್ರಾ ಜಲಪಾತಕ್ಕೆ ಅಕ್ರಮ ಪ್ರವೇಶ, ಪ್ರವಾಸಿಗರಿಗೆ ಕಾದಿದೆ ಗಂಡಾಂತರ!

ಶಿವಮೊಗ್ಗ ಜಿಲ್ಲೆ, ಹೊಸನಗರ ತಾಲೂಕಿನ ಮೂಕಾಂಬಿಕಾ ವನ್ಯಜೀವಿ ಅಭಯಾರಣ್ಯದ ವ್ಯಾಪ್ತಿಯಲ್ಲಿರುವ ಚಕ್ರಾ ಜಲಾಶಯದ ಸಮೀಪವಿರುವ ಅಪೂರ್ವ ಚಕ್ರಾ ಜಲಪಾತವೂ ಇಂತಹ ರಮಣೀಯ ಆದರೆ ಅಪಾಯಕಾರಿ ತಾಣಗಳಲ್ಲಿ ಒಂದು.