ಕಾರ್ಕಳದ ಸಾಚಿ ಶೆಟ್ಟಿ 3ನೇ ರ್‍ಯಾಂಕ್

Date:

spot_img

ಕಾರ್ಕಳ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಸಾಧಿಸಿದ ಜ್ಞಾನಸುಧಾ ಪ್ರೌಢಶಾಲೆಯ ವಿದ್ಯಾರ್ಥಿನಿ ಸಾಚಿ ಶೆಟ್ಟಿ ರಾಜ್ಯದಲ್ಲಿ 3ನೇ ರ್ಯಾಂಕ್ ಪಡೆದು ಕಾರ್ಕಳಕ್ಕೆ ಹೆಮ್ಮೆ ತಂದಿದ್ದಾರೆ. ಅವರು ಈ ಪರೀಕ್ಷೆಯಲ್ಲಿ 623 ಅಂಕಗಳನ್ನು ಗಳಿಸಿದ್ದಾರೆ.

ಮೊದಲಿಗೆ 8ನೇ ರ್ಯಾಂಕ್ ಪಡೆದಿದ್ದ ಸಾಚಿಗೆ, ಪುನರ್ಮೌಲ್ಯಮಾಪನದ ನಂತರ 3ನೇ ರ್ಯಾಂಕ್ ದೊರಕಿದೆ. ಇದು ಅವರ ಕಷ್ಟ ಮತ್ತು ನಿಷ್ಠಾವಂತ ಅಧ್ಯಯನದ ಫಲವಾಗಿದೆ.

ಸಾಚಿ ಶೆಟ್ಟಿ ಅವರ ತಂದೆ ಸುಜಯ್ ಕುಮಾರ್ ಶೆಟ್ಟಿ ಎಸ್.ಕೆ.ಎಸ್. ಇನ್ಫೋಪ್ರಾಜೆಕ್ಟ್ನ ವ್ಯವಸ್ಥಾಪಕ ನಿರ್ದೇಶಕರಾಗಿದ್ದಾರೆ. ತಾಯಿ ಅಮೃತಾ ಶೆಟ್ಟಿ. ಸಾಚಿಯ ಈ ಸಾಧನೆಗೆ ಅವರ ಪೋಷಕರು, ಶಿಕ್ಷಕರು ಮತ್ತು ಶಾಲೆಯ ಸಿಬ್ಬಂದಿ ಹರ್ಷದಿಂದ ಅಭಿನಂದನೆ ಸಲ್ಲಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.