spot_img

“ಕರುನಾಡು ಗಾಟ್ ಟ್ಯಾಲೆಂಟ್ ಸೀಸನ್ 2” ಸಿಟಿ ಆಡಿಷನ್ ಉದ್ಘಾಟನೆ

Date:

ಕರ್ನಾಟಕದ ಅತಿದೊಡ್ಡ ಮಲ್ಟಿ ಟ್ಯಾಲೆಂಟ್ ಟಿವಿ ರಿಯಾಲಿಟಿ ಶೋ “ಕರುನಾಡು ಗಾಟ್ ಟ್ಯಾಲೆಂಟ್ ಸೀಸನ್ 2” ರ ಕಾರ್ಕಳ ಸಿಟಿ ಆಡಿಷನ್‌ಗೆ ಚಾಲನೆ ನೀಡಲಾಗಿದೆ. ಈ ಸೀಸನ್‌ನ ಕಾರ್ಕಳ ಸಿಟಿ ಆಡಿಷನ್‌ನ ಉದ್ಘಾಟನಾ ಸಮಾರಂಭವು ಇಂದು ಜುಲೈ 13, 2025 ರಂದು ನಗರದ ಜೇಸೀಸ್ ಇಂಗ್ಲೀಷ್ ಮೀಡಿಯಂ ಸ್ಕೂಲ್, ಸ್ವರಾಜ್ ಮೈದಾನದಲ್ಲಿ ಅದ್ದೂರಿಯಾಗಿ ನಡೆಯಿತು.

ಗಣ್ಯರ ಉಪಸ್ಥಿತಿ

ಈ ಕಾರ್ಯಕ್ರಮವನ್ನು ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಮಾನ್ಯ ಶ್ರೀ ವಿ. ಸುನಿಲ್ ಕುಮಾರ್ ಅವರು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕದ್ರಿ ಈವೆಂಟ್ಸ್, ಮಂಗಳೂರು ಇದರ ಮಾಲೀಕರಾದ ಶ್ರೀ ಜಗದೀಶ್ ಕದ್ರಿ ಅವರು ವಹಿಸಿದ್ದರು..

ಮುಖ್ಯ ಅತಿಥಿಗಳು

ಈ ಕಾರ್ಯಕ್ರಮಕ್ಕೆ ಹಲವು ಗಣ್ಯರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು:

  • ಶ್ರೀ ವಿಜಯ ಶೆಟ್ಟಿ (ಉದ್ಯಮಿ, ಕಾರ್ಕಳ)
  • ಶ್ರೀ ಸಂದೀಪ್ ಕಾಮತ್ (ನಿರ್ದೇಶಕರು, ಕನ್ನಡ ಮತ್ತು ಕೊಂಕಣಿ ಚಲನಚಿತ್ರ)
  • ಶ್ರೀಮತಿ ರಮಿತಾ ಶೈಲೇಂದ್ರ (ಸಮಾಜ ಸೇವಕಿ)
  • ಶ್ರೀ ಮಂಜಪ್ಪ ಡಿ. ಆರ್. (ಪೊಲೀಸ್ ವೃತ್ತ ನಿರೀಕ್ಷಕರು, ಕಾರ್ಕಳ)
  • ಶ್ರೀಮತಿ ಸಾವಿತ್ರಿ ಮನೋಹರ್ ಎಂಎ ಬಿಎಡ್ ಎ ಎಲ್ ಟಿ (ಭಾರತ್ ಸ್ಕೌಟ್ ಗೈಡ್ಸ್ ನ್ಯಾಷನಲ್ ಟ್ರೈನರ್)
  • ಶ್ರೀ ಜೆಸಿ ಚಿತ್ತರಂಜನ್ ಶೆಟ್ಟಿ (ಪ್ರೆಸಿಡೆಂಟ್, ಜೆಸಿ ಇಂಟರ್ನ್ಯಾಷನಲ್ ಸ್ಕೂಲ್, ಕಾರ್ಕಳ)
  • ಶ್ರೀ ಅಶ್ವಥ್ ಎಸ್ ಎಲ್ (ಸಹ-ಸಂಸ್ಥಾಪಕ, ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ, ಕಾರ್ಕಳ)
  • ಶ್ರೀ ಅವಿನಾಶ್‌ ಜಿ ಶೆಟ್ಟಿ (ಪ್ರೆಸಿಡೆಂಟ್ – ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ (ರಿ.) ಕಾರ್ಕಳ)
  • ಶ್ರೀ ಯೋಗೀಶ್ ಸಾಲಿಯಾನ್ (ಕಾರ್ಯದರ್ಶಿ, ಉಡುಪಿ ಯುವಮೋರ್ಚಾ ಹಾಗೂ ಕಾರ್ಕಳ ತಾಲೂಕು ಪಂಚಾಯತ್ ಸದಸ್ಯರು)
  • ಶ್ರೀ ಮುರಳಿಧರ್ ನಾಯ್ಕ್ (ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಕಾರ್ಕಳ ಟೌನ್)
  • ಶ್ರೀ ಪ್ರಸನ್ನ ಎಂ ಎಸ್ (ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಕಾರ್ಕಳ ರೂರಲ್ ಪೊಲೀಸ್ ಸ್ಟೇಷನ್)
  • ಶ್ರೀ ವಾಸುದೇವ ಭಟ್ ನೆಕ್ಕರ ಪಲ್ಕೆ (ಮ್ಯಾನೇಜಿಂಗ್ ಡೈರೆಕ್ಟರ್, ಎನ್ ಪಿ ಗ್ರೂಪ್ಸ್, ಕಾರ್ಕಳ)
  • ಶ್ರೀ ಇಕ್ಬಾಲ್ ಅಹಮ್ಮದ್ (ಇಮಿಡಿಯೇಟ್ ಪಾಸ್ಟ್ ಪ್ರೆಸಿಡೆಂಟ್, ರೋಟರಿ ಕ್ಲಬ್, ಕಾರ್ಕಳ)
  • ಶ್ರೀ ಮೊಹಮ್ಮದ್ ಅಲಿ (ಮಾಲೀಕರು, ಫ್ರೆಂಡ್ಸ್ ಪವರ್ ಜಿಮ್, ಜೋಡುರಸ್ತೆ)
  • ಶ್ರೀ ರಮಕಾಂತ್ ಶೆಟ್ಟಿ (ಆಡಳಿತ ಮಂಡಳಿ ಸದಸ್ಯರು, ಮಿಯ್ಯಾರು ಮಹಾಲಿಂಗೇಶ್ವರ ದೇವಸ್ಥಾನ)
  • ಶ್ರೀ ಸಯ್ಯದ್ ಯುನುಸ್ (ಸನ್ ಶೈನ್ ಕನ್ ಸ್ಟ್ರಕ್ಷನ್ & ಡೆವಲಪರ್ಸ್ & ಅರ್ಥ್ ಮೂವರ್ಸ್, ಕಾರ್ಕಳ)

ಕರುನಾಡಿನ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವ ಈ ಮಹತ್ವದ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುತ್ತಿದ್ದಾರೆ. ಪ್ರತಿಭಾನ್ವೇಷಣೆ ಪ್ರಕ್ರಿಯೆಯು ನಡೆಯುತ್ತಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ಕ್ಯಾಪ್ಟನ್ ವಿಕ್ರಮ್ ಬತ್ರಾ ಜನ್ಮದಿನ

ನಮ್ಮ ದೇಶದ ಇತಿಹಾಸದಲ್ಲಿ ದೇಶಭಕ್ತಿ ಮತ್ತು ಧೈರ್ಯದ ಸಂಕೇತವಾಗಿ ನಿಂತಿರುವ ಹೆಸರುಗಳಲ್ಲಿ ಕ್ಯಾಪ್ಟನ್ ವಿಕ್ರಮ್ ಬತ್ರಾ ಅವರದ್ದು ಅಮರ

ಫುಟ್‌ಬಾಲ್ : ಕಾರ್ಕಳ ಜ್ಞಾನಸುಧಾ ತಂಡ ಜಿಲ್ಲಾಮಟ್ಟಕ್ಕೆ

ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ತಾಲೂಕು ಮಟ್ಟದ ಫುಟ್‌ಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ.

‘ಸೇವಾ ಪಾಕ್ಷಿಕ ಅಭಿಯಾನ’ ಯಶಸ್ವಿಗೊಳಿಸಲು ಕುತ್ಯಾರು ನವೀನ್ ಶೆಟ್ಟಿ ಕರೆ

ಜಿಲ್ಲೆಯಾದ್ಯಂತ ನಡೆಯಲಿರುವ ಸೇವಾ ಪಾಕ್ಷಿಕ ಅಭಿಯಾನವನ್ನು ಪಕ್ಷದ ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಸಂಘಟಿತ ಪರಿಶ್ರಮದ ಮೂಲಕ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕರೆ ನೀಡಿದರು.

ಕ್ರಿಯೇಟಿವ್ ಕಾಲೇಜಿನಲ್ಲಿ ಗುರುದೇವೋಭವ ಕಾರ್ಯಕ್ರಮ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸಪ್ತಸ್ವರ ಸಭಾಂಗಣದಲ್ಲಿ, 'ಕ್ರಿಯೇಟಿವ್ ಗುರುದೇವೋಭವ' ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಜ್ಞಾನ ಜ್ಯೋತಿಯನ್ನು ಬೆಳಗಿ, ಡಾ. ರಾಧಾಕೃಷ್ಣನ್ ರವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆಯನ್ನು ನೀಡಲಾಯಿತು.