spot_img

‘ಕೊತ್ತಲವಾಡಿ’ ಟೀಸರ್ ಬಿಡುಗಡೆ: ಸೊಸೆ ರಾಧಿಕಾಳ ಬಗ್ಗೆ ಯಶ್ ತಾಯಿ ಪುಷ್ಪಾರವರ ಮನದಾಳದ ಮೆಚ್ಚುಗೆ

Date:

ಬೆಂಗಳೂರು: ಸ್ಯಾಂಡಲ್‌ವುಡ್ ರಾಕಿಂಗ್ ಸ್ಟಾರ್ ಯಶ್ ತಾಯಿ ಪುಷ್ಪಾ ಅವರು ಸಿನಿಮಾ ನಿರ್ಮಾಣದ ಕ್ಷೇತ್ರದಲ್ಲಿ ಹೆಜ್ಜೆ ಇಟ್ಟಿದ್ದಾರೆ. ‘ಕೊತ್ತಲವಾಡಿ’ ಎಂಬ ಹೆಸರಿನ ಮೊದಲ ಚಿತ್ರವನ್ನು ಪ್ರೊಡ್ಯೂಸ್ ಮಾಡುವ ಮೂಲಕ ಅವರು ಕನ್ನಡ ಚಿತ್ರರಂಗದಲ್ಲಿ ಹೊಸ ಅಧ್ಯಾಯ ಆರಂಭಿಸಿದ್ದಾರೆ. ಈ ಚಿತ್ರಕ್ಕೆ ಸಂಬಂಧಿಸಿದ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದ್ದು, ವೀಕ್ಷಕರಲ್ಲಿ ಹೆಚ್ಚಿನ ಕುತೂಹಲ ಹುಟ್ಟಿಸಿದೆ.

ಟೀಸರ್ ಲಾಂಚ್ ಕಾರ್ಯಕ್ರಮದಲ್ಲಿ ಪುಷ್ಪಾ ಅವರು ತಮ್ಮ ಮಗ ಯಶ್ ಮತ್ತು ಸೊಸೆ ನಟಿ ರಾಧಿಕಾ ಪಂಡಿತ್ ಬಗ್ಗೆ ಮಾತನಾಡಿದರು. “ಇದು ಯಾರಿಗೂ ಗೊತ್ತಿಲ್ಲ, ಮಗನಿಗೂ ಗೊತ್ತಿಲ್ಲ. ನಾನು ಹೊಸದಾಗಿ ಒಂದು ಚಿಕ್ಕ ಪ್ರಯತ್ನ ಮಾಡಿದ್ದೀನಿ. ಮುಂದೆ ನೋಡೋಣ ,” ಎಂದು ನಗುಮುಖದಿಂದ ಹೇಳಿದರು.

ಸೊಸೆ ರಾಧಿಕಾ ಪಂಡಿತ್‌ ಮೇಲಿನ ಗೌರವ ಮತ್ತು ಅಭಿಮಾನ ಅವರ ಮಾತುಗಳಲ್ಲಿ ವ್ಯಕ್ತವಾಗಿದೆ. “ನಮ್ಮ ರಾಧಿಕಾ ಕಥೆ ಆಯ್ಕೆ ಮಾಡೋದರಲ್ಲಿ ಯಶ್‌ಗಿಂತಲೂ ಮುಂದೆ. ನಾನು ಅವಳಿಗೆ ಅತ್ತೆ ಆಗುವುದಕ್ಕೂ ಮೊದಲೇ ಅಭಿಮಾನಿಯಾಗಿದ್ದೆ. ಕಥೆ ಆಯ್ಕೆ ಮಾಡುವ ವಿಷಯದಲ್ಲಿ ನಾನು ರಾಧಿಕಾಳಿಂದ ಇನ್ನೂ ಬಹಳಷ್ಟು ಕಲಿಯಬೇಕಿದೆ,” ಎಂದು ಪುಷ್ಪಾ ಅಭಿಮಾನಭರಿತವಾಗಿ ಹೇಳಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಹಾಗಲಕಾಯಿಯ ಆರೋಗ್ಯ ರಹಸ್ಯ!

ಅಧ್ಯಯನಗಳ ಪ್ರಕಾರ, ಮಧುಮೇಹ ನಿಯಂತ್ರಣ, ರಕ್ತ ಶುದ್ಧೀಕರಣ, ಹೃದಯ ಆರೋಗ್ಯ, ಚರ್ಮ-ಕೂದಲು ಕಾಳಜಿಗೆ ಹಾಗಲಕಾಯಿ ಮಹತ್ವದ ಪಾತ್ರ ವಹಿಸುತ್ತದೆ.

ಸರಕಾರಿ ಶಾಲೆಗಳಲ್ಲಿ ಜೂನ್ 30ರೊಳಗೆ ವಿದ್ಯಾರ್ಥಿ ದಾಖಲಾತಿ ಪೂರ್ಣಗೊಳಿಸಿ: ಶಿಕ್ಷಣ ಇಲಾಖೆಯಿಂದ ಮುಖ್ಯ ಶಿಕ್ಷಕರಿಗೆ ನಿರ್ದೇಶನ

ರಾಜ್ಯದ ಎಲ್ಲಾ ಸರಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಪ್ರಕ್ರಿಯೆಯನ್ನು ಜೂನ್ 30ರೊಳಗೆ ಪೂರ್ಣಗೊಳಿಸುವಂತೆ ಶಾಲಾ ಶಿಕ್ಷಣ ಇಲಾಖೆ ಮುಖ್ಯ ಶಿಕ್ಷಕರಿಗೆ ಸೂಚನೆ ನೀಡಿದೆ.

ಪಬ್ ಮುಂದೆ ಕುಡಿದ ಮತ್ತಿನಲ್ಲಿ ಯುವತಿಯರ ಮಾರಾಮಾರಿ

ಮಧ್ಯಪ್ರದೇಶದ ಇಂದೋರ್‌ನ ವಿಜಯನಗರ ಪ್ರದೇಶದಲ್ಲಿ ಪಬ್‌ನಿಂದ ಹೊರಬಂದ ನಂತರ ಕುಡಿದ ಮತ್ತಿನಲ್ಲಿ ಯುವತಿಯರು ಹೊಡೆದಾಡಿದ ಪ್ರಕರಣವು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ.

ಮಳೆಗಾಲದ ಪೂರ್ವಸಿದ್ಧತೆ ನಿಧಾನ ಗತಿಯಲ್ಲಿರುವ ಉಡುಪಿಯಲ್ಲಿ ಆತಂಕದ ವಾತಾವರಣ

ಮುಂಗಾರು ಪ್ರವೇಶಕ್ಕೆ ದಿನಗಣನೆ ಶುರುವಾಗಿದೆ. ಆದರೆ ಉಡುಪಿ ಜಿಲ್ಲೆಯಲ್ಲಿ ಮಳೆಗಾಲದ ಪೂರ್ವಸಿದ್ಧತೆ ಸಾಕಷ್ಟು ಹಿನ್ನಡೆಯಲ್ಲಿದ್ದು, ಜನತೆ ಆತಂಕದಲ್ಲಿದ್ದಾರೆ.