ಯರ್ಲಪಾಡಿಗೆ KSRTC ಬಸ್ ಸಂಚಾರ ಶೀಘ್ರದಲ್ಲೇ ಆರಂಭ

Date:

spot_img

ಯರ್ಲಪಾಡಿ : ಯರ್ಲಪಾಡಿ ಗ್ರಾಮಸ್ಥರ ಬಹುದಿನದ ಬೇಡಿಕೆ ಸಾಕಾರಗೊಂಡಿದ್ದು, ಅತೀ ಶೀಘ್ರದಲ್ಲೇ ಯರ್ಲಪಾಡಿ ಗ್ರಾಮಕ್ಕೆ ಸರಕಾರಿ ಬಸ್ ಸಂಚಾರ ಸೇವೆಯು ಲಭ್ಯವಾಗಲಿದೆ. ಪ್ರತೀ ದಿನ ಉಡಪಿ – ಮಣಿಪಾಲ – ಹಿರಿಯಡ್ಕ – ಪಂಚನಬೆಟ್ಟು – ಗೋವಿಂದೂರು – ಬೈಲೂರು – ಕಾಂತರಗೋಳಿ – ಚಿಕ್ಕಲ್ ಬೆಟ್ಟು – ಹಿರ್ಗಾನ – ಕಾರ್ಕಳ ಮಾರ್ಗವಾಗಿ ಕೆ. ಎಸ್. ಆರ್. ಟಿ. ಸಿ. ಬಸ್ ಸಂಚರಿಸಲಿದ್ದು, ಗ್ರಾಮೀಣ ಪ್ರದೇಶದ ಜನಸಾಮಾನ್ಯರಿಗೆ ಬಹಳ ಅನುಕೂಲವಾಗಲಿದೆ. ಕಳೆದ ಅನೇಕ ವರ್ಷಗಳಿಂದ ಹಲವಾರು ಗ್ರಾಮಸಭೆಗಳಲ್ಲಿ ಚರ್ಚೆಯಾಗುತ್ತಿದ್ದ ಗ್ರಾಮಸ್ಥರ ಸದ್ರಿ ಬೇಡಿಕೆಯು ಫಲಪ್ರದವಾಗುವ ಸಂದರ್ಭವು ಕೂಡಿ ಬಂದಿದೆ.

ಬಹುದಿನದ ಈ ಬೇಡಿಕೆಯು ಸಾಕಾರಗೊಳ್ಳುವಲ್ಲಿ ವಿಶೇಷವಾಗಿ ಸ್ಪಂದಿಸಿ ಸಹಕರಿಸಿದ ಕಾರ್ಕಳ ಶಾಸಕರಾದ ಶ್ರೀ ವಿ. ಸುನಿಲ್ ಕುಮಾರ್ ರವರಿಗೆ ಹಾಗೂ ಸರಕಾರದ ಸಾರಿಗೆ ಇಲಾಖೆಗೆ ಯರ್ಲಪಾಡಿ ಗ್ರಾಮಸ್ಥರ ಪರವಾಗಿ ತುಂಬುಹೃದಯದ ಕೃತಜ್ಞತೆಗಳನ್ನು ಸಲ್ಲಿಸುತ್ತೇವೆ ಹಾಗೂ ಈ ಸಾರ್ವಜನಿಕ ವಿಚಾರದಲ್ಲಿ ನಿರಂತರವಾಗಿ ಪ್ರಯತ್ನಪಟ್ಟ ಗ್ರಾಮಸ್ಥೆ ಮೇಲಿನಬಾವ ಶ್ರೀಮತಿ ಲಕ್ಷ್ಮಿ ಹೆಗ್ಡೆಯವರಿಗೂ ವಿಶೇಷ ಕೃತಜ್ಞತೆಗಳನ್ನು ಸಲ್ಲಿಸುತ್ತೇವೆಂದು ಯರ್ಲಪಾಡಿ ಗ್ರಾಮಪಂಚಾಯತ್ ಅಧ್ಯಕ್ಷರಾದ ಸುನಿಲ್ ಕುಮಾರ್ ಹೆಗ್ಡೆಯವರು ಪ್ರಕಟಣೆ ಯಲ್ಲಿ ತಿಳಿಸಿರುತ್ತಾರೆ

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ