spot_img

ಕುಕ್ಕುಂದೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಭೌತಿಕೋತ್ಸವ ಮತ್ತು ರಥಯಾತ್ರಾ ಮಹೋತ್ಸವ

Date:

ಕುಕ್ಕುಂದೂರು : ಕುಕ್ಕುಂದೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕವಾಗಿ ನಡೆಯುವ ಭವ್ಯ ಭೌತಿಕೋತ್ಸವ ಹಾಗೂ ರಥಯಾತ್ರಾ ಮಹೋತ್ಸವವು 2025 ಏಪ್ರಿಲ್ 12ನೇ ಶನಿವಾರದಿಂದ ಏಪ್ರಿಲ್ 18ನೇ ಶುಕ್ರವಾರದವರೆಗೆ ಜರುಗಲಿದೆ.

ದಿನಾಂಕ 16 ಏಪ್ರಿಲ್ 2025 ರಂದು ರಥಯಾತ್ರಾ ಮಹೋತ್ಸವವು ಅತ್ಯಂತ ವಿಜೃಂಭಣೆಯಿಂದ ನಡೆಯಲಿದೆ. ಈ ಸಂದರ್ಭದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಹೋಮ-ಹವನಗಳು, ಪೂಜಾಧಿ ಕಾರ್ಯಕ್ರಮಗಳು ನಡೆಯಲಿದ್ದು, ಶ್ರೀ ದೇವಿಯ ಈ ಧರ್ಮಕಾರ್ಯಗಳಲ್ಲಿ ಭಕ್ತಾದಿಗಳು ತನು, ಮನ, ಧನಗಳಿಂದ ಪಾಲ್ಗೊಂಡು ಶ್ರೀ ದೇವಿಯ ಗಂಧ ಪ್ರಸಾದ ಸ್ವೀಕರಿಸಿ, ಕೃಪಾಕಟಾಕ್ಷಕ್ಕೆ ಪಾತ್ರರಾಗಬೇಕೆಂದು ಅನುವಂಶಿಕ ಧರ್ಮದರ್ಶಿಗಳಾದ ಕುಕ್ಕುಂದೂರು ಗುಡ್ಡೆಗುತ್ತು ಶ್ರೀ ಕೆ. ರತ್ನರಾಜ ಮುದ್ಯ ಮತ್ತು ಕುಕ್ಕುಂದೂರು ಗ್ರಾಮದ ಧರ್ಮಬಂಧುಗಳು ವಿನಂತಿಸಿದ್ದಾರೆ.

ವಿಷಯ ಸೂಚಿ : ರಥಯಾತ್ರಾ ಮಹೋತ್ಸವದ ನೇರಪ್ರಸಾರವನ್ನು ವೀಕ್ಷಿಸಲು ನಮ್ಮ NP NEWS ಯೂ ಟ್ಯೂಬ್ ಚಾನೆಲ್ ಅನ್ನು ಸಬ್ ಸ್ಕ್ರೈಬ್ ಮಾಡಿ

🔗link given below👇

https://tools.apgy.in/c/@Npnewz

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಅಜೆಕಾರು ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದಲ್ಲಿ ಮನ್ಮಹಾರಥೋತ್ಸವ

ದಿನಾಂಕ 2025 ಏಪ್ರಿಲ್ 14ರಿಂದ 19ರ ವರೆಗೆ ಅಜೆಕಾರು ಶ್ರೀ ಮಹಾವಿಷ್ಣು ಮೂರ್ತಿ ದೇವಳದಲ್ಲಿ ಧ್ವಜಾರೋಹಣದಿಂದ ಆರಂಭವಾಗಿ ಶ್ರೀ ಮನ್ಮಹಾರಥೋತ್ಸವದವರೆಗೆ ವಿವಿಧ ಧಾರ್ಮಿಕ ಆಚರಣೆಗಳು ಜರುಗಲಿವೆ.

ಹಿಂದೂಕುಶ್‌ನಲ್ಲಿ 5.9 ತೀವ್ರತೆಯ ಭೂಕಂಪ: ದೆಹಲಿಯವರೆಗೂ ಕಂಪಿಸಿದ ಭೂಮಿ!

ಬುಧವಾರ ಬೆಳಗಿನ ಜಾವ ಅಫ್ಘಾನಿಸ್ತಾನದ ಹಿಂದೂ ಕುಶ್ ಪರ್ವತಶ್ರೇಣಿಯಲ್ಲಿ ಸಂಭವಿಸಿದ 5.9 ತೀವ್ರತೆಯ ಭೂಕಂಪದ ಪರಿಣಾಮ, ದೆಹಲಿ-ಎನ್‌ಸಿಆರ್ ಸೇರಿದಂತೆ ಉತ್ತರ ಭಾರತದ ಹಲವು ಭಾಗಗಳಲ್ಲಿ ಭೂಮಿ ಕಂಪಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ಮಾಹಿತಿ ನೀಡಿದೆ.

ಬೀಡಿ ಕಾರ್ಮಿಕರ ಆಕ್ರೋಶ: ವೇತನ ಕಡಿತ ವಿರೋಧಿಸಿ ಉಡುಪಿಯಲ್ಲಿ ಆದೇಶ ಪ್ರತಿಗೆ ಬೆಂಕಿ!

ಬೀಡಿ & ಟೋಬ್ಯಾಕೋ ಲೇಬರ್ ಯೂನಿಯನ್ ನೇತ್ರತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ, ಉಡುಪಿ ತಹಶಿಲ್ದಾರರ ಕಛೇರಿ ಎದುರು ಸರ್ಕಾರದ ಆದೇಶ ಪ್ರತಿಗೆ ಬೆಂಕಿ ಹಾಕಿ ತೀವ್ರ ಆಕ್ರೋಶ ವ್ಯಕ್ತಪಡಿಸಲಾಯಿತು.

ಮದುವೆಗೆ ನೀಡಲಾದ ಐಷಾರಾಮಿ ಉಡುಗೊರೆಗಳ ವಿಡಿಯೋ ವೈರಲ್ ಮಾಡಿದ ವರ !

ಮದುವೆಯ ಹೆಸರಿನಲ್ಲಿ ನೀಡಲಾದ ಭರ್ಜರಿ ಉಡುಗೊರೆಗಳಾದ ಕಾರು, ಬೈಕ್, ಚಿನ್ನಾಭರಣ, ಎಲೆಕ್ಟ್ರಾನಿಕ್ಸ್, ಪೀಠೋಪಕರಣಗಳನ್ನು ಒಂದೇ ಸ್ಥಳದಲ್ಲಿ ಪ್ರದರ್ಶನಗೊಳಿಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದೆ.