ಕುಕ್ಕುಂದೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಭೌತಿಕೋತ್ಸವ ಮತ್ತು ರಥಯಾತ್ರಾ ಮಹೋತ್ಸವ

Date:

spot_img

ಕುಕ್ಕುಂದೂರು : ಕುಕ್ಕುಂದೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕವಾಗಿ ನಡೆಯುವ ಭವ್ಯ ಭೌತಿಕೋತ್ಸವ ಹಾಗೂ ರಥಯಾತ್ರಾ ಮಹೋತ್ಸವವು 2025 ಏಪ್ರಿಲ್ 12ನೇ ಶನಿವಾರದಿಂದ ಏಪ್ರಿಲ್ 18ನೇ ಶುಕ್ರವಾರದವರೆಗೆ ಜರುಗಲಿದೆ.

ದಿನಾಂಕ 16 ಏಪ್ರಿಲ್ 2025 ರಂದು ರಥಯಾತ್ರಾ ಮಹೋತ್ಸವವು ಅತ್ಯಂತ ವಿಜೃಂಭಣೆಯಿಂದ ನಡೆಯಲಿದೆ. ಈ ಸಂದರ್ಭದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಹೋಮ-ಹವನಗಳು, ಪೂಜಾಧಿ ಕಾರ್ಯಕ್ರಮಗಳು ನಡೆಯಲಿದ್ದು, ಶ್ರೀ ದೇವಿಯ ಈ ಧರ್ಮಕಾರ್ಯಗಳಲ್ಲಿ ಭಕ್ತಾದಿಗಳು ತನು, ಮನ, ಧನಗಳಿಂದ ಪಾಲ್ಗೊಂಡು ಶ್ರೀ ದೇವಿಯ ಗಂಧ ಪ್ರಸಾದ ಸ್ವೀಕರಿಸಿ, ಕೃಪಾಕಟಾಕ್ಷಕ್ಕೆ ಪಾತ್ರರಾಗಬೇಕೆಂದು ಅನುವಂಶಿಕ ಧರ್ಮದರ್ಶಿಗಳಾದ ಕುಕ್ಕುಂದೂರು ಗುಡ್ಡೆಗುತ್ತು ಶ್ರೀ ಕೆ. ರತ್ನರಾಜ ಮುದ್ಯ ಮತ್ತು ಕುಕ್ಕುಂದೂರು ಗ್ರಾಮದ ಧರ್ಮಬಂಧುಗಳು ವಿನಂತಿಸಿದ್ದಾರೆ.

ವಿಷಯ ಸೂಚಿ : ರಥಯಾತ್ರಾ ಮಹೋತ್ಸವದ ನೇರಪ್ರಸಾರವನ್ನು ವೀಕ್ಷಿಸಲು ನಮ್ಮ NP NEWS ಯೂ ಟ್ಯೂಬ್ ಚಾನೆಲ್ ಅನ್ನು ಸಬ್ ಸ್ಕ್ರೈಬ್ ಮಾಡಿ

🔗link given below👇

https://tools.apgy.in/c/@Npnewz

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ನೀಟ್ ಹಗರಣ: ಸೋನಂ ವಾಂಗ್ಚುಕ್ ಉಪವಾಸ ಅಂತ್ಯಕ್ಕೆ 3 ಷರತ್ತು

ನೀಟ್ ಪತ್ರಿಕೆ ಸೋರಿಕೆ ಖಂಡಿಸಿ ಉಪವಾಸ ನಿರತರಾಗಿರುವ ಸೋನಂ ವಾಂಗ್ಚುಕ್ ಸತ್ಯಾಗ್ರಹ ಅಂತ್ಯಗೊಳಿಸಲು 3 ಪ್ರಮುಖ ಷರತ್ತು ವಿಧಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಆತ್ರಾಡಿ ಶಾಂಭವಿ ಹೋಟೆಲ್ ಆಟಿ ಆಹಾರ ಉತ್ಸವ

ಉಡುಪಿಯ ಶಾಂಭವಿ ಹೋಟೆಲ್‌ನಲ್ಲಿ ಜುಲೈ 24 ರಿಂದ ಸಾಂಪ್ರದಾಯಿಕ 'ಆಟಿ ದ ಒಂಜಿ ಊಟ' ಆಹಾರ ಉತ್ಸವ ಆರಂಭವಾಗಲಿದ್ದು, ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಪರ್ಕಳ ಶಿಶು ಸ್ಪರ್ಧೆ ಮತ್ತು ತಾಯಿ ಮಗುವಿನ ಆರೋಗ್ಯ ಶಿಬಿರ 2026

ಪರ್ಕಳದಲ್ಲಿ ನಡೆದ ತಾಯಿ-ಮಗುವಿನ ಆರೋಗ್ಯ ಮಾಹಿತಿ ಕಾರ್ಯಕ್ರಮ ಹಾಗೂ ಮಕ್ಕಳ ಶಿಶು ಸ್ಪರ್ಧೆ 2026 ರ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕಾರ್ಕಳ ಮಾಳ ಬಳಿ ಸರಣಿ ಅಪಘಾತ: 3 ಕಾರು ಜಖಂ

ಕಾರ್ಕಳ ಮಾಳ ಚೆಕ್ ಪೋಸ್ಟ್ ಬಳಿ ಹೆದ್ದಾರಿಯಲ್ಲಿ ಆಯಿಲ್ ಲೀಕ್ ಆಗಿ 3 ಕಾರುಗಳ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.