ಜೆಸಿಐ ಕಾರ್ಕಳ ರೂರಲ್ ಹಾಗೂ ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಪೋಷಕರಿಗೆ ಕಾನೂನು ಅರಿವು ಕಾರ್ಯಕ್ರಮ

Date:

spot_img

ಕಾರ್ಕಳ : ಜೆಸಿಐ ಕಾರ್ಕಳ ರೂರಲ್ ಹಾಗೂ ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಸುಂದರ ಪುರಾಣಿಕ ಸಂಯುಕ್ತ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳ ಪೋಷಕರಿಗೆ ಕಾನೂನು ಅರಿವು ಕಾರ್ಯಕ್ರಮ ನಡೆಯಿತು.

ಈ ಕಾರ್ಯಕ್ರಮದಲ್ಲಿ ಕಾರ್ಕಳ ನಗರ ಠಾಣೆಯ ಪಿಎಸ್ಐ ಶಿವಕುಮಾರ್ ಮಾತನಾಡುತ್ತಾ ಇತ್ತೀಚೆಗೆ ಸಮಾಜದಲ್ಲಿ ನಡೆಯುತ್ತಿರುವ ಪೋಕ್ಸೋ, ಸೈಬರ್ ಕ್ರೈಂ, ಸಾಮಾಜಿಕ ಜಾಲತಾಣಗಳಾದ ಫೇಸ್ಬುಕ್ ಹಾಗೂ ಅನಾಮದೇಯ ಕರೆಗಳಿಂದ ಆಗುತ್ತಿರುವ ತೊಂದರೆಗಳ ಬಗ್ಗೆ ವಿವರಿಸುತ್ತಾ ತಾವೆಲ್ಲರೂ ಪ್ರಜ್ಞಾವಂತರಾಗಿರಬೇಕು ಎಂದರು . ಅಲ್ಲದೆ ರಸ್ತೆ ಸುರಕ್ಷತಾ ಕ್ರಮಗಳನ್ನು ಕೂಡ ಪಾಲಿಸುವಂತೆ ಎಚ್ಚರಿಕೆ ನೀಡಿದರು.

ಜೆಸಿಐ ಕಾರ್ಕಳ ರೂರಲ್ ಅಧ್ಯಕ್ಷರಾದ ಜೆಸಿ ಅರುಣ್ ಪೂಜಾರಿ ಮಾಂಜರವರು ಮಾತನಾಡುತ್ತಾ ಇತ್ತೀಚಿನ ದಿನಗಳಲ್ಲಿ ಸೈಬರ್ ಕ್ರೈಂ ಮುಂತಾದ ತೊಂದರೆಗಳನ್ನು ಅನುಭವಿಸುತ್ತಿದ್ದಾರೆ. ಇಂತಹ ವಿಷಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವಲ್ಲಿ ಪೊಲೀಸ್ ಇಲಾಖೆ ನಮ್ಮ ಜೆ ಸಿ ಸಂಸ್ಥೆಗೆ ಸಹಕಾರ ನೀಡಿದ್ದಕ್ಕಾಗಿ ಅಭಿನಂದನೆಯನ್ನು ಸಲ್ಲಿಸಿದರು.

ಕಾರ್ಯಕ್ರಮದ ವೇದಿಕೆಯಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷರಾದ ಆನಂದ್ರಾಯ ನಾಯಕ್, ಬೀಟ್ ಪೊಲೀಸ್ ವಿನೋದ್,ಜೆಸಿಐ ಕಾರ್ಕಳ ರೂರಲ್ ನ ಪೂರ್ವಾಧ್ಯಕ್ಷರು ಹಾಗೂ ಎಸ್ ಡಿ ಎಂ ಸಿ ಉಪಾಧ್ಯಕ್ಷರಾದ ಜೆಸಿ ವೀಣಾ ರಾಜೇಶ್ ಭಂಡಾರಿ, ಜೆಸಿಐ ಪೂರ್ವ ಅಧ್ಯಕ್ಷರಾದ ಜೆಸಿ ಸತೀಶ್ ಪೂಜಾರಿ, ಶಾಲಾ ಮುಖ್ಯೋಪಾಧ್ಯಾಯರಾದ ದಿವಾಕರ್ ಪಟ್ಲ, ಎಸ್ ಡಿ ಎಂ ಸಿ ಸದಸ್ಯರು, ಶಿಕ್ಷಕರು, ಜೆಸಿ ಸದಸ್ಯರು ಹಾಗೂ ಪೋಷಕರು ಉಪಸ್ಥಿತರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ