ಸರ್ಕಾರಿ ಶಾಲೆ ಉಳಿಯಲಿ ಬೆಳೆಯಲಿ ಗುಣಮಟ್ಟದ ಶಿಕ್ಷಣ ಸಿಗುವಂತಾಗಲಿ

Date:

spot_img

ಉಡುಪಿ :’ಸರ್ಕಾರಿ ಶಾಲೆ ಉಳಿಯಲಿ ಬೆಳೆಯಲಿ ಗುಣಮಟ್ಟದ ಶಿಕ್ಷಣ ಸಿಗುವಂತಾಗಲಿ’ ಎಂಬ ಧ್ಯೇಯದೊಂದಿಗೆ ಕರ್ನಾಟಕ ರಾಜ್ಯಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ಕೇಂದ್ರ ವೇದಿಕೆ (ರಿ ) ಜಿಲ್ಲಾ ಘಟಕ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ ಜಿಲ್ಲೆ ಮತ್ತು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಉಡುಪಿ ಜಿಲ್ಲೆ ಸಹಯೋಗದೊಂದಿಗೆ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಗುರುವಂದನಾ ಕಾರ್ಯಕ್ರಮ, ಉಡುಪಿ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಮತ್ತು ಜಿಲ್ಲಾ ಮಟ್ಟದ ಅತ್ಯುತ್ತಮ ಎಸ್ ಡಿ ಎಂ ಸಿ ಮತ್ತು ಶಾಲೆ ಪ್ರಶಸ್ತಿ ಪ್ರಧಾನ ಸಮಾರಂಭವು ಶ್ರೀಕೃಷ್ಣ ಮಠ ರಾಜಾಂಗಣ ಸಭಾಭವನದಲ್ಲಿ ಜರುಗಿತು. ಪರ್ಯಾಯ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಗಳ ಶುಭಾಶೀರ್ವಾದದೊಂದಿಗೆ ಉದ್ಘಾಟನೆಗೊಂಡಿತು.

ಈ ಕಾರ್ಯಕ್ರಮದಲ್ಲಿ ಅತ್ಯುತ್ತಮ ಗುಣಮಟ್ಟದ ಶಿಕ್ಷಣ, ಶಾಲಾ ದಾಖಲಾತಿ ಸ್ವಚ್ಛ ಸುಂದರ ವಾತಾವರಣ ನಿರ್ಮಾಣ, ಮೂಲಭೂತ ಸೌಕರ್ಯ, ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗೆ ಪ್ರೋತ್ಸಾಹ ಈ ಎಲ್ಲಾ ದೃಷ್ಟಿಕೋನವನ್ನು ಆಧರಿಸಿ ಸುಂದರ ಪುರಾಣಿಕ ಸಂಯುಕ್ತ ಸರಕಾರಿ ಪ್ರೌಢಶಾಲೆ ಪೆರ್ವಾಜೆಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಎಸ್ ಡಿ ಎಂ ಸಿ ಮತ್ತು ಶಾಲೆ ಪ್ರಶಸ್ತಿಯನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಕಿರಣ್ ಎಸ್ ಗಂಗಣ್ಣನವರು ಪ್ರಧಾನ ಮಾಡಿದರು. ಸಭಾ ವೇದಿಕೆಯಲ್ಲಿ ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಶ್ರೀ ಮನು ಪಟೇಲ್. ಬಿ. ವೈ, ಎಸ್ ಡಿ ಎಂ ಸಿ ಸಮನ್ವಯ ಕೇಂದ್ರ ವೇದಿಕೆಯ ಜಿಲ್ಲಾಧ್ಯಕ್ಷರಾದ ಅಬ್ದುಲ್ ಸಲಾಂ ಚಿತ್ತೂರು, ಡಯಟ್ ಪ್ರಾಂಶುಪಾಲರಾದ ಡಾ.ಅಶೋಕ್ ಕಾಮತ್, ಜಿಲ್ಲಾ ಘಟಕದ ಉಪಾಧ್ಯಕ್ಷರು ಹಾಗೂ ಉಡುಪಿ ತಾಲೂಕು ಘಟಕದ ಅಧ್ಯಕ್ಷರಾದ ಉಷಾ ರಮೇಶ್, ಎಸ್ ಡಿ ಎಮ್ ಸಿ ಅಧ್ಯಕ್ಷರಾದ ಆನಂದ್ ರಾಯ ನಾಯಕ್, ಸಮನ್ವಯ ವೇದಿಕೆಯ ಕಾರ್ಕಳ ತಾಲೂಕು ಘಟಕದ ಅಧ್ಯಕ್ಷರು ಹಾಗೂ ಎಸ್ ಡಿ ಎಂ ಸಿ ಉಪಾಧ್ಯಕ್ಷರಾದ ವೀಣಾ ರಾಜೇಶ್ ಭಂಡಾರಿ, ಸಮನ್ವಯ ವೇದಿಕೆಯ ಕಾರ್ಯದರ್ಶಿ ವನಿತ. ವಿ ಆಚಾರ್, ಜೊತೆ ಕಾರ್ಯದರ್ಶಿ ಸದಾನಂದ ಸಾಲಿಯಾನ್, ಶಾಲಾ ಮುಖ್ಯೋಪಾಧ್ಯಾಯರಾದ ದಿವಾಕರ್, ವಿದ್ಯಾರ್ಥಿ ನಾಯಕ ಕವೀಶ್, ಸದಸ್ಯರಾದ ಅಶ್ವಿನಿ ಶೆಟ್ಟಿ, ಕೃಷ್ಣಮಡಿವಾಳ, ರಾಘವೇಂದ್ರ ಆಚಾರ್, ಅಶೋಕ್ ಮಡಿವಾಳ, ಹರೀಶ್ ಉಪಸಿತರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಅಕ್ರಮ: ದೆಹಲಿಯಲ್ಲಿ ಬೃಹತ್ ಪ್ರತಿಭಟನೆ, ರಾಹುಲ್ ಗಾಂಧಿಗೆ ಗಾಯ

ಪರೀಕ್ಷಾ ಅಕ್ರಮ ಖಂಡಿಸಿ ದೆಹಲಿಯಲ್ಲಿ ಪ್ರತಿಪಕ್ಷಗಳ ಬೃಹತ್ ಪ್ರತಿಭಟನೆ. ರಾಹುಲ್ ಗಾಂಧಿಗೆ ಗಾಯ, ಹಲವು ನಾಯಕರ ವಶ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಗೃಹಲಕ್ಷ್ಮಿ ಹಣ ಬರದೆ ಬೇಸತ್ತ ಪತಿ ಪ್ರತಿಭಟನೆ: ಸಿಎಂಗೆ ಪತ್ರ

ಗೃಹಲಕ್ಷ್ಮಿ ಯೋಜನೆ ಹಣ ಜಮೆಯಾಗದೆ ಕೊಪ್ಪಳದಲ್ಲಿ ಪತಿ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಅಮಿತಾಬ್ ಬಚ್ಚನ್ ಆರೋಗ್ಯ ಕುರಿತ ವದಂತಿಗಳಿಗೆ ತೆರೆ! ಬಿಗ್ ಬಿ ಸ್ಪಷ್ಟನೆ

ಅಮಿತಾಬ್ ಬಚ್ಚನ್ ಅವರ ಆರೋಗ್ಯದ ಕುರಿತು ಹಬ್ಬಿದ್ದ ಶಸ್ತ್ರಚಿಕಿತ್ಸೆಯ ವದಂತಿಗಳಿಗೆ ನಟ ಸ್ವತಃ ತೆರೆ ಎಳೆದಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಧರ್ಮಸ್ಥಳ ಪ್ರಕರಣ: ಮಾಸ್ಕ್ ಮ್ಯಾನ್ ಅರ್ಜಿ ಇತ್ಯರ್ಥಪಡಿಸಿದ ಹೈಕೋರ್ಟ್

ಧರ್ಮಸ್ಥಳ ಸಾಮೂಹಿಕ ಶವಸಂಸ್ಕಾರ ಪ್ರಕರಣದ ತನಿಖೆ ಪೂರ್ಣಗೊಂಡಿದ್ದು, ಹೈಕೋರ್ಟ್ ಅರ್ಜಿ ಇತ್ಯರ್ಥಪಡಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ