spot_img

ಕಣಜಾರಿನಲ್ಲಿ ಲಿಂಗ ಸಮಾನತೆ: ಮಹಿಳಾ ಸಂಘದಿಂದ ಅರ್ಥಪೂರ್ಣ ತರಬೇತಿ

Date:

ಉಡುಪಿ: ಮಾತಾಮರಿಯ ಮಹಾಸಂಘ/ ಸ್ತ್ರೀ ಸಂಘಟನೆ, ಕಣಜಾರು ಇವರ ಆಶ್ರಯದಲ್ಲಿ “ಲಿಂಗ ಸಮನತಾ” ತರಬೇತಿ ಕಾರ್ಯಕ್ರಮ ಇದೇ ಜುಲೈ 8 ರಂದು ಕಣಜಾರು ಸೌಹಾರ್ದಭವನಾದಲ್ಲಿ ಆಯೋಜಿಸಲಾಗಿತ್ತು. ಸಂಪಲ್ಮೂಲ ವ್ಯಕ್ತಿಯಾಗಿ ಉಡುಪಿ ಸಂಪದ ಸಂಸ್ಥೆಯ ಸಂಯೊಜಕರಾದ ಶ್ರೀಯುತ ಸ್ಟ್ಯಾನ್ಲಿ ಪೆರ್ನಾಂಡಿಸ್ ರವರು ಹಾಜರಿದ್ದರು. ಕಾರ್ಯಕ್ರಮದ ಸಭಾದ್ಯಕ್ಷ ಸ್ಥಾನವನ್ನು ಕಣಜಾರು ಲೂರ್ಡ್ಸ್ ಮಾತೆ ದೇವಲಯದ ಧರ್ಮ ಗುರುಗಳಾದ ರೆ| ಪಾ| ಹೆರಾಲ್ಡ್ ಪಿರೇರಾರವರು ವಹಿಸಿದ್ದರು. ಮಾತಾಮರಿಯ ಮಹಾಸಂಘದ ಅದ್ಯಕ್ಷೆ ಶ್ರೀಮತಿ ವಿಲ್ಮಾ ಮಿರಾಂದಾ ಹಾಜರಾದ ಎಲ್ಲರನ್ನೂ ಸ್ವಾಗತಿಸಿದರು, ಕಾರ್ಯಕ್ರಮದಲ್ಲಿ ಚೇತನ ಪುರುಷರ ಮಹಾಸಂಘದ ಅದ್ಯಕ್ಷ ಶ್ರೀಯುತ ಸಂದೀಪ್ ಕಸ್ತಲೀನೋ. ಪ್ರಿಯಾ ಕ್ವಾಡ್ರಾಸ್ (ಕಾರ್ಯಕರ್ತೆ ಸಂಪದ), ಆ್ಯಂಟನಿ ಮಿರಾಂದಾ ಹಾಗೂ ಪ್ರಿಯಾ ಡಿಸೊಜಾ (ಲಿಂಗ ಸಮನತಾ ಪ್ರೆರಣ ತಂಡ, ಉಡುಪಿ) ಪಾಲನಾ ಮಂಡಳಿಯ ಪದಾಧಿಕಾರಿಗಳಾದ ಸ್ಟಾನಿ ಸಲ್ಡಾಹ್ನಾ, ಅನಿತಾ ಕ್ವಾಡ್ರಸ್, ಮೇಬಲ್ ನಜ್ರೆತ್, ಮಹಾಸಂಘದ ಕಾರ್ಯದರ್ಶಿ ಟ್ರೇಸಿ ಮಿರಾಂದಾ ಹಾಜರಿದ್ದರು. ಕಾರ್ಯಕ್ರಮದ ಪ್ರಸ್ತಾವನೆಯನ್ನು ಶ್ರೀಮತಿ ಆನಿತಾ ನಜ್ರೆತ್ ಹಾಗೂ ನಿರೂಪಣೆಯನ್ನು ಶ್ರೀಮತಿ ಜಾನೆಟ್ ಮಿನೇಜಸ್ ಮಾಡಿದರು. ಶ್ರೀಮತಿ ಡೈನಾ ಸಲ್ಡಾಹ್ನಾ ಕೋಶಾಧಿಕಾರಿ ದನ್ಯವಾದ ಮಾಡಿದರು. ಸರಿ ಸುಮಾರು 90 ಮಂದಿ ಭಾಗಿಯಾಗಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ನೇಪಾಳದಲ್ಲಿ ಭುಗಿಲೆದ್ದ ಪ್ರತಿಭಟನೆ: ಪ್ರಧಾನಿ ಕೆ.ಪಿ. ಶರ್ಮಾ ಓಲಿ ರಾಜೀನಾಮೆ

ನೇಪಾಳದಲ್ಲಿ ಭುಗಿಲೆದ್ದ ಭ್ರಷ್ಟಾಚಾರ ವಿರೋಧಿ ಮತ್ತು ಸರ್ಕಾರದ ವಿರುದ್ಧದ ಪ್ರತಿಭಟನೆಗಳು ಹಿಂಸಾತ್ಮಕ ರೂಪ ಪಡೆದ ಹಿನ್ನೆಲೆಯಲ್ಲಿ ಪ್ರಧಾನಿ ಕೆ.ಪಿ.ಶರ್ಮಾ ಓಲಿ ರಾಜೀನಾಮೆ ನೀಡಿದ್ದಾರೆ.

ಆಲ್ ಇಂಡಿಯಾ ಕರಾಟೆ ಸ್ಪರ್ಧಾಕೂಟದಲ್ಲಿ ಮಿಂಚಿದ ನಚಿಕೇತ ವಿದ್ಯಾಲಯ : ಒಟ್ಟು 6 ಪದಕಗಳ ಸಾಧನೆ

ಆಲ್ ಇಂಡಿಯಾ ಕರಾಟೆ ಸ್ಪರ್ಧಾಕೂಟದಲ್ಲಿ ನಚಿಕೇತ ವಿದ್ಯಾಲಯದ ವಿದ್ಯಾರ್ಥಿಗಳು ಒಟ್ಟು 6 ಪದಕಗಳನ್ನು ಪಡೆದಿರುತ್ತಾರೆ.

‘ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟುವ ಆಸೆ’: ಶಾಸಕ ಸಂಗಮೇಶ್ವರ್

ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್ ಅವರು ನೀಡಿದ ಹೇಳಿಕೆಯೊಂದು ಸಂಚಲನ ಮೂಡಿಸಿದೆ. ಮುಸ್ಲಿಂ ಸಮುದಾಯದ ಪ್ರೀತಿಗೆ ಪಾತ್ರನಾಗಿರುವ ತಾನು ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟುವ ಆಸೆಯಿದೆ ಎಂದು ಅವರು ಹೇಳಿದ್ದಾರೆ.

“ನನಗೆ ಸ್ವಲ್ಪ ವಿಷ ಕೊಡಿ” ಎಂದು ಕೋರ್ಟ್ ನಲ್ಲಿ ಕಣ್ಣೀರಿಟ್ಟ ದರ್ಶನ್

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್, ಮಂಗಳವಾರ ಬೆಂಗಳೂರಿನ ಕೋರ್ಟ್‌ನಲ್ಲಿ ಮನವಿಯೊಂದನ್ನು ಮಾಡಿದ್ದಾರೆ.