ಕಣಜಾರಿನಲ್ಲಿ ಲಿಂಗ ಸಮಾನತೆ: ಮಹಿಳಾ ಸಂಘದಿಂದ ಅರ್ಥಪೂರ್ಣ ತರಬೇತಿ

Date:

spot_img

ಉಡುಪಿ: ಮಾತಾಮರಿಯ ಮಹಾಸಂಘ/ ಸ್ತ್ರೀ ಸಂಘಟನೆ, ಕಣಜಾರು ಇವರ ಆಶ್ರಯದಲ್ಲಿ “ಲಿಂಗ ಸಮನತಾ” ತರಬೇತಿ ಕಾರ್ಯಕ್ರಮ ಇದೇ ಜುಲೈ 8 ರಂದು ಕಣಜಾರು ಸೌಹಾರ್ದಭವನಾದಲ್ಲಿ ಆಯೋಜಿಸಲಾಗಿತ್ತು. ಸಂಪಲ್ಮೂಲ ವ್ಯಕ್ತಿಯಾಗಿ ಉಡುಪಿ ಸಂಪದ ಸಂಸ್ಥೆಯ ಸಂಯೊಜಕರಾದ ಶ್ರೀಯುತ ಸ್ಟ್ಯಾನ್ಲಿ ಪೆರ್ನಾಂಡಿಸ್ ರವರು ಹಾಜರಿದ್ದರು. ಕಾರ್ಯಕ್ರಮದ ಸಭಾದ್ಯಕ್ಷ ಸ್ಥಾನವನ್ನು ಕಣಜಾರು ಲೂರ್ಡ್ಸ್ ಮಾತೆ ದೇವಲಯದ ಧರ್ಮ ಗುರುಗಳಾದ ರೆ| ಪಾ| ಹೆರಾಲ್ಡ್ ಪಿರೇರಾರವರು ವಹಿಸಿದ್ದರು. ಮಾತಾಮರಿಯ ಮಹಾಸಂಘದ ಅದ್ಯಕ್ಷೆ ಶ್ರೀಮತಿ ವಿಲ್ಮಾ ಮಿರಾಂದಾ ಹಾಜರಾದ ಎಲ್ಲರನ್ನೂ ಸ್ವಾಗತಿಸಿದರು, ಕಾರ್ಯಕ್ರಮದಲ್ಲಿ ಚೇತನ ಪುರುಷರ ಮಹಾಸಂಘದ ಅದ್ಯಕ್ಷ ಶ್ರೀಯುತ ಸಂದೀಪ್ ಕಸ್ತಲೀನೋ. ಪ್ರಿಯಾ ಕ್ವಾಡ್ರಾಸ್ (ಕಾರ್ಯಕರ್ತೆ ಸಂಪದ), ಆ್ಯಂಟನಿ ಮಿರಾಂದಾ ಹಾಗೂ ಪ್ರಿಯಾ ಡಿಸೊಜಾ (ಲಿಂಗ ಸಮನತಾ ಪ್ರೆರಣ ತಂಡ, ಉಡುಪಿ) ಪಾಲನಾ ಮಂಡಳಿಯ ಪದಾಧಿಕಾರಿಗಳಾದ ಸ್ಟಾನಿ ಸಲ್ಡಾಹ್ನಾ, ಅನಿತಾ ಕ್ವಾಡ್ರಸ್, ಮೇಬಲ್ ನಜ್ರೆತ್, ಮಹಾಸಂಘದ ಕಾರ್ಯದರ್ಶಿ ಟ್ರೇಸಿ ಮಿರಾಂದಾ ಹಾಜರಿದ್ದರು. ಕಾರ್ಯಕ್ರಮದ ಪ್ರಸ್ತಾವನೆಯನ್ನು ಶ್ರೀಮತಿ ಆನಿತಾ ನಜ್ರೆತ್ ಹಾಗೂ ನಿರೂಪಣೆಯನ್ನು ಶ್ರೀಮತಿ ಜಾನೆಟ್ ಮಿನೇಜಸ್ ಮಾಡಿದರು. ಶ್ರೀಮತಿ ಡೈನಾ ಸಲ್ಡಾಹ್ನಾ ಕೋಶಾಧಿಕಾರಿ ದನ್ಯವಾದ ಮಾಡಿದರು. ಸರಿ ಸುಮಾರು 90 ಮಂದಿ ಭಾಗಿಯಾಗಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ನೀಟ್ ಹಗರಣ: ಸೋನಂ ವಾಂಗ್ಚುಕ್ ಉಪವಾಸ ಅಂತ್ಯಕ್ಕೆ 3 ಷರತ್ತು

ನೀಟ್ ಪತ್ರಿಕೆ ಸೋರಿಕೆ ಖಂಡಿಸಿ ಉಪವಾಸ ನಿರತರಾಗಿರುವ ಸೋನಂ ವಾಂಗ್ಚುಕ್ ಸತ್ಯಾಗ್ರಹ ಅಂತ್ಯಗೊಳಿಸಲು 3 ಪ್ರಮುಖ ಷರತ್ತು ವಿಧಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಆತ್ರಾಡಿ ಶಾಂಭವಿ ಹೋಟೆಲ್ ಆಟಿ ಆಹಾರ ಉತ್ಸವ

ಉಡುಪಿಯ ಶಾಂಭವಿ ಹೋಟೆಲ್‌ನಲ್ಲಿ ಜುಲೈ 24 ರಿಂದ ಸಾಂಪ್ರದಾಯಿಕ 'ಆಟಿ ದ ಒಂಜಿ ಊಟ' ಆಹಾರ ಉತ್ಸವ ಆರಂಭವಾಗಲಿದ್ದು, ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಪರ್ಕಳ ಶಿಶು ಸ್ಪರ್ಧೆ ಮತ್ತು ತಾಯಿ ಮಗುವಿನ ಆರೋಗ್ಯ ಶಿಬಿರ 2026

ಪರ್ಕಳದಲ್ಲಿ ನಡೆದ ತಾಯಿ-ಮಗುವಿನ ಆರೋಗ್ಯ ಮಾಹಿತಿ ಕಾರ್ಯಕ್ರಮ ಹಾಗೂ ಮಕ್ಕಳ ಶಿಶು ಸ್ಪರ್ಧೆ 2026 ರ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕಾರ್ಕಳ ಮಾಳ ಬಳಿ ಸರಣಿ ಅಪಘಾತ: 3 ಕಾರು ಜಖಂ

ಕಾರ್ಕಳ ಮಾಳ ಚೆಕ್ ಪೋಸ್ಟ್ ಬಳಿ ಹೆದ್ದಾರಿಯಲ್ಲಿ ಆಯಿಲ್ ಲೀಕ್ ಆಗಿ 3 ಕಾರುಗಳ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.