ವಿವಾದಾತ್ಮಕ ವಕ್ಸ್ ತಿದ್ದುಪಡಿ ಮಸೂದೆಗೆ ಲೋಕಸಭಾ ಅನುಮೋದನೆ

Date:

spot_img

ನವದೆಹಲಿ: ವಿವಾದಗಳ ನಡುವೆ ವಕ್ಸ್ ತಿದ್ದುಪಡಿ ಮಸೂದೆ-2025ಕ್ಕೆ ಲೋಕಸಭೆಯಿಂದ ಗುರುವಾರ ಅನುಮೋದನೆ ಲಭಿಸಿದೆ. ಸತತ 12 ಗಂಟೆಗಳ ತೀವ್ರ ಚರ್ಚೆ ಮತ್ತು ಕಟು ವಾದವಿವಾದಗಳ ನಂತರ ನಸುಕಿನ ವೇಳೆಗೆ ಮಸೂದೆಗೆ ಒಪ್ಪಿಗೆ ದೊರಕಿತು.

ಸರ್ಕಾರದ ಪಕ್ಷದ ಸದಸ್ಯರು ಮಸೂದೆಯು ಅಲ್ಪಸಂಖ್ಯಾತರ ಹಿತಾಸಕ್ತಿಗಳನ್ನು ರಕ್ಷಿಸುತ್ತದೆ ಎಂದು ಬಲವಾಗಿ ಸಮರ್ಥಿಸಿದರೆ, ವಿರೋಧ ಪಕ್ಷಗಳು ಇದನ್ನು ಮುಸ್ಲಿಂ ವಿರೋಧಿ ಮಸೂದೆ ಎಂದು ಕಟುವಾಗಿ ಟೀಕಿಸಿದ್ದಾರೆ. ವಿರೋಧ ಪಕ್ಷಗಳು ಸೂಚಿಸಿದ ತಿದ್ದುಪಡಿ ಪ್ರಸ್ತಾಪಗಳನ್ನು ಧ್ವನಿಮತದ ಮೂಲಕ ತಿರಸ್ಕರಿಸಲಾಯಿತು.

ಅಂತಿಮ ಮತದಾನದಲ್ಲಿ ಮಸೂದೆಗೆ 288 ಸದಸ್ಯರು ಬೆಂಬಲ ನೀಡಿದರೆ, 232 ಸದಸ್ಯರು ವಿರೋಧ ವ್ಯಕ್ತಪಡಿಸಿದರು. ಈ ಮಸೂದೆಯು ಈಗ ರಾಜ್ಯಸಭೆಗೆ ಹೋಗಲಿದೆ. ರಾಜಕೀಯ ವಿಶ್ಲೇಷಕರು ರಾಜ್ಯಸಭೆಯಲ್ಲಿ ಮಸೂದೆಗೆ ಬಹುಮತ ಸಿಗುವುದು ಕಷ್ಟ ಎಂದು ಅಭಿಪ್ರಾಯಪಡುತ್ತಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ