ಶ್ರೀ ಕೃಷ್ಣ ವೃದ್ಧಾಶ್ರಮಕ್ಕೆ ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ್ ಪೂಜಾರಿ ಭೇಟಿ

Date:

spot_img

ಉಡುಪಿ : ಕರೆದಲ್ಲಿಗೆ ಅಕ್ಕರೆಯಿಂದ ಆಗಮಿಸುವ ನಮ್ಮ ಹೆಮ್ಮೆಯ ಸಂಸದ ಸರಳ ಸಜ್ಜನರಾದ ಮಾನ್ಯ ಶ್ರೀ ಕೋಟಾ ಶ್ರೀನಿವಾಸ ಪೂಜಾರಿಯವರು ಉಡುಪಿ ಮೂಡುಬೆಟ್ಟಿನಲ್ಲಿರುವ ಶ್ರೀ ಕೃಷ್ಣ ವೃದ್ಧರ ಆಶ್ರಯಧಾಮಕ್ಕೆ ಅಕ್ಟೋಬರ್ 2 ರಂದು ಭೇಟಿ ನೀಡಿ ಆಶ್ರಮದ ಸ್ವಚ್ಛತೆ ಸೌಕರ್ಯವನ್ನು ನೋಡಿ ಸಂತಸ ವ್ಯಕ್ತಪಡಿಸಿದರು. ಆಶ್ರಮದ ಎಲ್ಲಾ ವಯೋವೃದ್ಧರ ಯೋಗ ಕ್ಷೇಮವನ್ನು ವಿಚಾರಿಸಿ ವಾಸಿಗಳಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದರು. ಆಶ್ರಮದ ಮುಖ್ಯ ಸಂಚಾಲಕರಾದ ಶ್ರೀ ಕೊರಂಗ್ರಪಾಡಿ ಕೃಷ್ಣಮೂರ್ತಿ ಆಚಾರ್ಯರು ಸಂಸದರನ್ನು ಆತ್ಮೀಯವಾಗಿ ಸ್ವಾಗತಿಸಿ ಆಶ್ರಮದ ನಿವಾಸಿಗಳನ್ನು ಪರಿಚಯಿಸಿ ಸ್ಮರಣಿಕೆಯನ್ನಿತ್ತು ಗೌರವಿಸಿದರು.

ಈ ಸಂದರ್ಭದಲ್ಲಿ ಮಾನ್ಯ ನಗರಸಭಾ ಸದಸ್ಯರಾದ ಶ್ರೀ ಶ್ರೀಶ ಕೊಡವೂರು ಅವರ ಜೊತೆಗಿದ್ದರು. ಮಾನ್ಯ ಸಂಸದರು ಕೊರಂಗ್ರಪಾಡಿ ಕೃಷ್ಣಮೂರ್ತಿ ಆಚಾರ್ಯರನ್ನು ಅಭಿನಂದಿಸಿ ತನ್ನಿಂದ ಸಾಧ್ಯವಾಗುವ ಎಲ್ಲಾ ನೆರವುಗಳನ್ನು ನೀಡುವುದಾಗಿ ಭರವಸೆಯನ್ನಿತ್ತರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬಾಹ್ಯಾಕಾಶದಲ್ಲಿ ವಿಸ್ಮಯ: ಸೌರಮಂಡಲದ ಆಚೆ ಪತ್ತೆಯಾಯ್ತು ‘ಪಿಂಕ್ ಪ್ಲಾನೆಟ್’.. ಉಪ್ಪಿನ ಮೋಡಗಳ ಕಂಡು ವಿಜ್ಞಾನಿಗಳೇ ಶಾಕ್!

ಜೇಮ್ಸ್ ವೆಬ್ ಟೆಲಿಸ್ಕೋಪ್ ಮಹತ್ವದ ಸಾಧನೆ! 57 ಜ್ಯೋತಿರ್ವರ್ಷ ದೂರದ 'ಗುಲಾಬಿ ಗ್ರಹ' GJ 504b ವಾತಾವರಣದಲ್ಲಿ ಉಪ್ಪಿನ ಮೋಡಗಳು ಪತ್ತೆ.

ಉಡುಪಿ: ಸೈಬರ್ ವಂಚನೆಗೆ ಹಿರಿಯ ಮಹಿಳೆ ಬಲಿ, 65 ಲಕ್ಷ ರೂ. ಲೂಟಿ!

ಉಡುಪಿಯಲ್ಲಿ ಮುಂಬೈ ಪೊಲೀಸ್ ಸೋಗಿನಲ್ಲಿ ವಾಟ್ಸಪ್ ಕರೆ ಮಾಡಿ ಹಿರಿಯ ಮಹಿಳೆಗೆ 65 ಲಕ್ಷ ರೂ. ವಂಚಿಸಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ: ಬ್ರಹ್ಮಾಂಡ ಗುರೂಜಿ ಹೇಳಿದ್ದೇನು?

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಸೋಮವಾರ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಉಪವಾಸದ ಬೆಸ್ಟ್ ಫುಡ್ ‘ರಾಜಗೀರಾ’: ತೂಕ ಇಳಿಸೋಕೆ ಇಷ್ಟೊಂದು ಹೆಲ್ಪ್ ಮಾಡುತ್ತಾ ಈ ದೇವಬೀಜ

ಉಪವಾಸಕ್ಕೆ ಬಳಸುವ ರಾಜಗೀರಾ ಬೀಜಗಳ ಆರೋಗ್ಯ ಪ್ರಯೋಜನಗಳು ಇಲ್ಲಿವೆ. ತೂಕ ಇಳಿಸಲು ಮತ್ತು ಮೂಳೆಗಳ ಬಲಕ್ಕೆ ಈ ಗ್ಲುಟನ್ ಮುಕ್ತ ಸೂಪರ್‌ಫುಡ್ ಸೇವಿಸಿ.