spot_img

ಆಗುಂಬೆ ಘಾಟಿಯಲ್ಲಿ ಲಾರಿ ಪಲ್ಟಿ! ಕಲ್ಲಂಗಡಿ ಹಣ್ಣುಗಳಿಗೆ ಮುಗಿಬಿದ್ದ ಕೋತಿಗಳು!

Date:

ಆಗುಂಬೆ: ಆಗುಂಬೆ ಘಾಟಿಯ 12ನೇ ತಿರುವಿನಲ್ಲಿ ಕಲ್ಲಂಗಡಿ ತುಂಬಿದ್ದ ಲಾರಿಯೊಂದು ಮಗುಚಿ ಬಿದ್ದಿದೆ. ಮಾಹಿತಿ ಪ್ರಕಾರ, ಉಡುಪಿಯ ಕಡೆಗೆ ಇಳಿಯುತ್ತಿದ್ದಾಗ ಲಾರಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ಅಪಘಾತದಿಂದ ಲಾರಿಯಲ್ಲಿ ತುಂಬಿದ್ದ ಕಲ್ಲಂಗಡಿ ಚೀಲಗಳು ರಸ್ತೆಗೆ ಉರುಳಿದ್ದು, ಸಾವಿರಾರು ರೂಪಾಯಿ ಮೌಲ್ಯದ ಹಣ್ಣುಗಳು ನಷ್ಟವಾಗಿವೆ. ಘಟನೆಯ ಬಳಿಕ ಆಗುಂಬೆ ಪರಿಸರದ ಕೋತಿಗಳು ಈ ಹಣ್ಣುಗಳ ಮೇಲೆ ಮುಗಿಬಿದ್ದಿವೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಮಂಗಳೂರಿನ ಅಮೆಝಾನ್ ಸುಗಂಧ ದ್ರವ್ಯ ಘಟಕದಲ್ಲಿ ಅಗ್ನಿ ಅವಘಡ: ಅಪಾರ ನಷ್ಟ

ನಗರದ ಬೈಕಂಪಾಡಿ ಕೈಗಾರಿಕಾ ವಲಯದಲ್ಲಿ ಕಾರ್ಯಾಚರಿಸುತ್ತಿದ್ದ ಅಮೆಝಾನ್ ಸುಗಂಧ ದ್ರವ್ಯ ತಯಾರಿಕಾ ಕಂಪನಿಯಲ್ಲಿ ಬುಧವಾರ ಮುಂಜಾನೆ ಸುಮಾರು 5 ಗಂಟೆ ಸುಮಾರಿಗೆ ಭಾರಿ ಅಗ್ನಿ ಅವಘಡ ಸಂಭವಿಸಿದೆ.

“ಬದುಕಿನಲ್ಲಿ ಆರ್ಥಿಕ ಶ್ರೀಮಂತಿಕೆಗಿಂತ ಹೃದಯ ಶ್ರೀಮಂತಿಕೆ ಮುಖ್ಯ” : ಶ್ರೀ ದಾಮೋದರ ಶರ್ಮ ಬಾರ್ಕೂರು.

ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್), ಹಿರಿಯಡ್ಕದಲ್ಲಿ ನಡೆದ ಶಿಕ್ಷಕರ ದಿನಾಚರಣೆಯಲ್ಲಿ ಶ್ರೀ ದಾಮೋದರ ಶರ್ಮ ಬಾರ್ಕೂರುರವರು ಉಪನ್ಯಾಸ ನೀಡಿದರು.

₹5 ಲಕ್ಷ ಮೌಲ್ಯದ ಅಡಿಕೆ ಕದ್ದ ವಿದ್ಯಾರ್ಥಿಗಳು: ಐಷಾರಾಮಿ ಜೀವನದ ಮೋಹದಿಂದ ಜೈಲು ಪಾಲಾದ ಯುವಕರು!

ಸುಲಭವಾಗಿ ಹಣ ಗಳಿಸಿ ಐಷಾರಾಮಿ ಜೀವನ ನಡೆಸಬೇಕೆಂದು ಕನಸು ಕಂಡಿದ್ದ ಕೆಲವು ಕಾಲೇಜು ವಿದ್ಯಾರ್ಥಿಗಳ ಗುಂಪೊಂದು, ದೊಡ್ಡ ಮಟ್ಟದ ಅಡಿಕೆ ಕಳ್ಳತನ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದಾರೆ.

ಭಾರತ-ಅಮೆರಿಕ ಬಾಂಧವ್ಯ ಮರುಜೋಡಣೆ: ಮೋದಿ-ಟ್ರಂಪ್ ಪೋಸ್ಟ್‌ಗಳಿಂದ ಹೊಸ ಆಶಾಕಿರಣ

ಡೊನಾಲ್ಡ್ ಟ್ರಂಪ್ ಅವರು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತುಕತೆ ನಡೆಸಲು ಉತ್ಸುಕರಾಗಿರುವುದಾಗಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದು, ಇದಕ್ಕೆ ಮೋದಿ ಅವರು ಕೂಡಲೇ ಪ್ರತಿಕ್ರಿಯೆ ನೀಡಿದ್ದಾರೆ.