ಉಡುಪಿಯಲ್ಲಿ ಯುವತಿ ಅಪಹರಣ ಆರೋಪಿ ವಿರುದ್ಧ ಲವ್ ಜಿಹಾದ್ ಆರೋಪ!

Date:

spot_img

ಉಡುಪಿ: ಉಡುಪಿಯಲ್ಲಿ ಅನ್ಯಕೋಮಿನ ಯುವಕನೊಬ್ಬ ತನ್ನ ಮಗಳನ್ನು ಅಪಹರಿಸಿ ವಿವಾಹ ನೋಂದಣಿಗೆ ಸಹಿ ಹಾಕಿಸಿದ್ದಾನೆ ಎಂದು ತಂದೆ ದೂರು ನೀಡಿದ ನಂತರ, ಈ ಪ್ರಕರಣ ಲವ್ ಜಿಹಾದ್ ಆರೋಪದೊಂದಿಗೆ ವೈರಲ್ ಆಗಿದೆ.

ಉಡುಪಿಯ ಕ್ರೈಸ್ತ ಧರ್ಮೀಯ ಗಾಡ್ವಿನ್ ದೇವದಾಸ್ ಎಂಬವರು ತಮ್ಮ ಮಗಳು ಅಪಹರಣಕ್ಕೊಳಗಾದ ಬಗ್ಗೆ ನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ಅವರ ಪ್ರಕಾರ, ಉಡುಪಿಯ ಕರಂಬಳ್ಳಿ ನಿವಾಸಿ ಮೊಹಮ್ಮದ್ ಅಕ್ರಂ ಎಂಬಾತ ಈ ಕೃತ್ಯ ಎಸಗಿದ್ದಾನೆ. ಅವರು ಈತನ ವಿರುದ್ಧ ಹಿಂದೆಯೂ ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಿದ್ದನ್ನು ಉಲ್ಲೇಖಿಸಿದ್ದಾರೆ.

ಪೋಷಕರ ಪ್ರಕಾರ, ಮೊದಲು ಅಕ್ರಂ ಅವರ ಮಗಳಿಗೆ ಅಪ್ರಾಪ್ತ ವಯಸ್ಸಿನಲ್ಲಿಯೇ ಕಿರುಕುಳ ನೀಡಿದ್ದ, ಆದರೆ 5 ವರ್ಷಗಳ ಹಿಂದೆ ದಾಖಲಾದ ಪೋಕ್ಸೋ ಕೇಸು ಸಾಕ್ಷ್ಯಾಭಾವದ ಕಾರಣದಿಂದ ವಜಾಗೊಂಡಿತ್ತು. ಈಗ, ಸೇಡು ತೀರಿಸಿಕೊಳ್ಳಲು ಈ ಯುವತಿಯನ್ನು ಅಪಹರಿಸಿ, ಬೆದರಿಸಿ ವಿವಾಹಕ್ಕೆ ಒತ್ತಾಯಿಸಲಾಗಿದೆ ಎಂದು ದೂರಿದ್ದಾರೆ.

ಈ ಪ್ರಕರಣ ಇದೀಗ ಬಿಗುವಿನ ವಾತಾವರಣ ಸೃಷ್ಟಿಸಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.