ಪ್ರೀತಿಗಾಗಿ ತನ್ನ ಕಿಡ್ನಿ ಮಾರಿದ ಪ್ರೇಮಿ! ಗೆಳತಿಗೆ ಐಫೋನ್ ಕೊಡಿಸಲು ಯುವಕನ ಅತಿರೇಕದ ನಿರ್ಧಾರ

Date:

spot_img

ಪ್ರೀತಿಗಾಗಿ ಎಲ್ಲವನ್ನೂ ತ್ಯಾಗ ಮಾಡಬಹುದು ಎಂಬ ಮಾತಿಗೆ ಸಾಕ್ಷಿಯಂತಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಯುವಕನೊಬ್ಬ ತನ್ನ ಗೆಳತಿಯ ಐಫೋನ್ ಬೇಡಿಕೆಗೆ ತನ್ನ ಕಿಡ್ನಿಯನ್ನೇ ಮಾರಿದ್ದಾನೆ.

ದೆಹಲಿಯ ಈ ಯುವಕನ ಗೆಳತಿ, “ನನಗೆ ಐಫೋನ್ ಬೇಕು” ಎಂದು ಕೇಳಿದ್ದಳು. ಹಣದ ಕೊರತೆಯಿಂದ ಬಳಲುತ್ತಿದ್ದ ಯುವಕ, ಐಫೋನ್ 16 ಪ್ರೊ ಖರೀದಿಸಲು ತನ್ನ ಒಂದು ಕಿಡ್ನಿಯನ್ನು ಮಾರಾಟ ಮಾಡುವ ನಿರ್ಧಾರಕ್ಕೆ ಬಂದಿದ್ದಾನೆ. ಶಸ್ತ್ರಚಿಕಿತ್ಸೆಯ ಮೂಲಕ ಕಿಡ್ನಿ ಮಾರಾಟ ಮಾಡಿದ ಬಳಿಕ, ಆ ಹಣದಿಂದ ಐಫೋನ್ ಖರೀದಿಸಿ ಗೆಳತಿಗೆ ಉಡುಗೊರೆ ನೀಡಿದ್ದಾನೆ.

ಈ ಘಟನೆಗೆ ಸಂಬಂಧಿಸಿದ ವಿಡಿಯೋ ಒಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮೆಟ್ರೋ ನಿಲ್ದಾಣದ ಬಳಿ ಯುವಕ ನಡೆದುಕೊಂಡು ಹೋಗುತ್ತಿರುವ ದೃಶ್ಯವನ್ನು ಆತನ ಸ್ನೇಹಿತರೊಬ್ಬರು ಚಿತ್ರೀಕರಿಸಿ ಹಂಚಿದ್ದಾರೆ. ವಿಡಿಯೋದಲ್ಲಿ ಯುವಕ ನಗುತ್ತಿರುವುದನ್ನೂ ಕಾಣಬಹುದು. ಆದರೆ ಆ ನಗುವಿನ ಹಿಂದಿರುವ ನೋವು ಮತ್ತು ತ್ಯಾಗ ಜನರನ್ನು ವಿಸ್ಮಯಕ್ಕೆ ಗುರಿಮಾಡಿದೆ.

ಈ ಘಟನೆಯಿಂದ ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ಚರ್ಚೆ ಎದ್ದಿದ್ದು, ಕೆಲವರು ಯುವಕನ ಪ್ರೀತಿಯನ್ನು ಶ್ಲಾಘಿಸುತ್ತಿದ್ದಾರೆ. ಇನ್ನು ಕೆಲವರು, ಇಂತಹ ನಿರ್ಧಾರಗಳು ಆರೋಗ್ಯ ಮತ್ತು ಜೀವನದ ಮೇಲೆ ಕೆಟ್ಟ ಪರಿಣಾಮವನ್ನು ಬೀರುತ್ತವೆ ಎಂಬ ಎಚ್ಚರಿಕೆಯನ್ನು ವ್ಯಕ್ತಪಡಿಸುತ್ತಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಉತ್ತರಕಾಶಿಯಲ್ಲಿ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ

ಉತ್ತರಾಖಂಡದ ದಯಾರಾ ಬುಗ್ಯಾಲ್ ಚಾರಣದ ವೇಳೆ ನೈನಿತಾಲ್ ಮೂಲದ ಎಂಬಿಎ ವಿದ್ಯಾರ್ಥಿನಿ ನಿಗೂಢವಾಗಿ ನಾಪತ್ತೆಯಾಗಿದ್ದಾರೆ. ಈ ಘಟನೆಯ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕುಕ್ಕುಜೆ ಶಾಲೆಯಲ್ಲಿ ಸ್ಫೋಟ: ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

ಕಾರ್ಕಳದ ಕುಕ್ಕುಜೆ ಶಾಲೆಯಲ್ಲಿ ಕಸ ಸುಡುವಾಗ ಡಬ್ಬಿ ಸ್ಫೋಟಗೊಂಡು ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬೆಳ್ತಂಗಡಿ ಸುಮಂತ್ ಸಾವು ಪ್ರಕರಣ: ಎಸ್ಪಿ ಭೇಟಿ ಮಾಡಿದ ಹರೀಶ್ ಪೂಂಜಾ

ಬೆಳ್ತಂಗಡಿಯ ಓಡಿಲ್ನಾಳ ಗ್ರಾಮದ ಬಾಲಕ ಸುಮಂತ್ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹರೀಶ್ ಪೂಂಜಾ ಹಾಗೂ ಪೋಷಕರು ಎಸ್ಪಿಯವರನ್ನು ಭೇಟಿ ಮಾಡಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಗ್ ಬಾಸ್ ಕನ್ನಡ 13 ಪ್ರೋಮೋ ರಿಲೀಸ್; ಸುದೀಪ್ ನಿರೂಪಣೆ ಕನ್ಫರ್ಮ್

ಬಿಗ್ ಬಾಸ್ ಕನ್ನಡ 13 ಪ್ರೋಮೋ ಬಿಡುಗಡೆಯಾಗಿದ್ದು, ಕಿಚ್ಚ ಸುದೀಪ್ ನಿರೂಪಣೆ ಮಾಡಲಿದ್ದಾರೆ. ಈ ಬಾರಿ ಶೋ ಅತ್ಯಂತ ಬೇಗ ಆರಂಭವಾಗಲಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ