ಕೆಪಿಎಸ್‌ ಶಾಲೆ ಆರಂಭಿಸಲು ರಾಜ್ಯದಲ್ಲಿ ಯಾವುದೇ ಕನ್ನಡ ಶಾಲೆಗಳನ್ನು ಮುಚ್ಚುವುದಿಲ್ಲ: ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ

Date:

spot_img
madhu-bangara

ಸುವರ್ಣಸೌಧ: ರಾಜ್ಯದಲ್ಲಿ ಕರ್ನಾಟಕ ಪಬ್ಲಿಕ್‌ ಶಾಲೆಗಳನ್ನು (ಕೆಪಿಎಸ್) ಆರಂಭಿಸಲು ಯಾವುದೇ ಕನ್ನಡ ಶಾಲೆಗಳನ್ನು ಮುಚ್ಚಲಾಗುತ್ತಿದೆ ಎಂಬ ಬಗ್ಗೆ ಸಾಮಾಜಿಕ ಮತ್ತು ಪತ್ರಿಕಾ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಸುದ್ದಿ ಸರಿಯಲ್ಲ ಮತ್ತು ಆಧಾರರಹಿತವಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಸ್ಪಷ್ಟಪಡಿಸಿದ್ದಾರೆ.

“ಈವರೆಗೆ ಯಾವುದೇ ಶಾಲೆ ಮುಚ್ಚುವುದಾಗಿ ತಾವು ಹೇಳಿಲ್ಲ. ಗ್ರಾಮೀಣ ಭಾಗದ ಮಕ್ಕಳು ಉತ್ತಮವಾದ ಶಿಕ್ಷಣ ಪಡೆಯಬೇಕು, ಪೂರ್ವ ಪ್ರಾಥಮಿಕದಿಂದ ಪದವಿಪೂರ್ವ (ಪಿ.ಯು.ಸಿ) ಶಿಕ್ಷಣ ಒಂದೇ ಸೂರಿನಡಿ ಸಿಗಬೇಕು ಎಂಬ ಕಾರಣದಿಂದ ಕೆಪಿಎಸ್‌ ಶಾಲೆ ಆರಂಭಿಸಲಾಗಿದೆ,” ಎಂದು ಸಚಿವರು ಹೇಳಿದರು.

ಕೆಪಿಎಸ್ ಶಾಲೆಗಳ ವಿಸ್ತರಣೆ

ಸಚಿವರ ಪ್ರಕಾರ:

  • ಪ್ರಸ್ತುತ ರಾಜ್ಯದಲ್ಲಿ 309 ಕೆಪಿಎಸ್‌ ಶಾಲೆಗಳು ಕಾರ್ಯನಿರ್ವಹಿಸುತ್ತಿವೆ.
  • 2025-26ನೇ ಸಾಲಿನಲ್ಲಿ ಹೆಚ್ಚುವರಿಯಾಗಿ 900 ಸರ್ಕಾರಿ ಶಾಲೆಗಳನ್ನು ಕೆಪಿಎಸ್‌ ಶಾಲೆಗಳಾಗಿ ಉನ್ನತೀಕರಿಸಲಾಗುತ್ತಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ರಾಷ್ಟ್ರೀಯ ಪ್ರಸಾರ ದಿನ

ಭಾರತದಲ್ಲಿ ಜುಲೈ 23 ರಂದು ರಾಷ್ಟ್ರೀಯ ಪ್ರಸಾರ ದಿನ ಆಚರಿಸಲಾಗುತ್ತದೆ. ರೇಡಿಯೋ ಪ್ರಸಾರದ ಇತಿಹಾಸ, ಆಕಾಶವಾಣಿ ಮತ್ತು ಇದರ ಮಹತ್ವದ ಕುರಿತು ಇಲ್ಲಿದೆ ಮಾಹಿತಿ.

ಆರೋಗ್ಯಕ್ಕೆ ಡ್ರೈ ಫ್ರೂಟ್ಸ್ ಸೇವನೆ: ಯಾವ ಬೀಜಗಳನ್ನು ಯಾವ ಸಮಯದಲ್ಲಿ ತಿಂದರೆ ಡಬಲ್ ಲಾಭ?

ಬಾದಾಮಿ, ವಾಲ್ನಟ್, ಗೋಡಂಬಿ ಸೇವಿಸಲು ಸರಿಯಾದ ಸಮಯ ಹಾಗೂ ಅವುಗಳ ಪೂರ್ಣ ಪೋಷಕಾಂಶ ಪಡೆಯುವ ವಿಧಾನ ಇಲ್ಲಿದೆ.

ನೀರೆ ಬೈಲೂರು ಗಣೇಶೋತ್ಸವ: ದಿಲೀಪ್ ಶೆಟ್ಟಿ ಅಧ್ಯಕ್ಷರಾಗಿ ಪುನರಾಯ್ಕೆ

ಬೈಲೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಸಿಸಿಐ ಹೊಸ ನಿಯಮ: ನೋಬಾಲ್ ಎಸೆದರೆ ಬೌಲರ್ ಪಂದ್ಯದಿಂದ ಅಮಾನತು

2026-27ರ ದೇಶಿ ಕ್ರಿಕೆಟ್ ಋತುವಿಗೆ ಬಿಸಿಸಿಐ ಹೊಸ ನಿಯಮ ತಂದಿದೆ. ನಿಯಮ ಉಲ್ಲಂಘಿಸುವ ಬೌಲರ್‌ಗಳಿಗೆ ಕಠಿಣ ಶಿಕ್ಷೆ ಖಚಿತ. ಪೂರ್ಣ ಮಾಹಿತಿ ಇಲ್ಲಿದೆ ಓದಿ.