spot_img

ಪೆರ್ಡೂರಿನ ಕಾನದಪಾಡಿಯಲ್ಲಿ ಶಿವಮಯಂ ಫೌಂಡೇಶನ್ ವತಿಯಿಂದ ಮಹಾಶಿವರಾತ್ರಿ ಭಜನೆೋತ್ಸವ

Date:

ಶಿವಮಯಂ ಫೌಂಡೇಶನ್ (ರಿ) ಪೆರ್ಡೂರು ಇವರ ವತಿಯಿಂದ ಪೆರ್ಡೂರಿನ ಶ್ರೀ ಕ್ಷೇತ್ರ ಕಾನದಪಾಡಿಯಲ್ಲಿ ಶ್ರೀ ಮನ್ಮಹಾಶಿವರಾತ್ರಿಯ ಪ್ರಯುಕ್ತ ದಿ. 26-02-2025ನೇ ಬುಧವಾರ ಬೆಳಿಗ್ಗೆ 8.30ರಿಂದ ಮರುದಿನ ಬೆಳಿಗ್ಗೆ 6.00ರವರೆಗೆ ಶಿವರಾತ್ರಿ ಭಜನೋತ್ಸವವು ನಡೆಯಲಿದೆ. ಊರಿನ ಹಾಗೂ ಪರವೂರಿನ ಪ್ರಸಿದ್ಧ ಭಜನಾ ತಂಡಗಳು ಭಾಗವಹಿಸಲಿವೆ. ತಾವೆಲ್ಲರೂ ಈ ಅಪೂರ್ವ ಭಜನಾ ಸಂಕೀರ್ತನೆಯಲ್ಲಿ ಭಾಗವಹಿಸಿ, ಶ್ರೀಕ್ಷೇತ್ರದ ಸರ್ವಶಕ್ತಿಗಳ ಅನುಗ್ರಹಕ್ಕೆ ಪಾತ್ರರಾಗಬೇಕಾಗಿ ವಿನಂತಿಸುತ್ತೇವೆ.

ವಿ.ಸೂ. : ಶಿವಲಿಂಗಕ್ಕೆ ಅಭಿಷೇಕ, ಬಿಲ್ವಾರ್ಚನೆ ಮಾಡಲು ಸಾರ್ವಜನಿಕರಿಗೆ ಅವಕಾಶವಿದೆ.

ಭಕ್ತಾದಿಗಳಿಗೆಲ್ಲರಿಗೂ ಆದರದ ಸ್ವಾಗತ ಬಯಸುವ
ಅಧ್ಯಕ್ಷರು ಮತ್ತು ಸರ್ವ ಸದಸ್ಯರು,
ಶಿವಮಯಂ ಫೌಂಡೇಶನ್ (ರಿ) ಪೆರ್ಡೂರು
ಸಂಪರ್ಕ : 9343804299, 7338614018, 8722459081

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ಮಹಾರಾಜ ಕರ್ಣಿ ಸಿಂಗ್

ಬಿಕನೆರ್ ನ ರಾಜ ವಂಶಸ್ಥ ಮಹಾರಾಜ ಸಾಧುಲ್ ಸಿಂಗ್ ದಂಪತಿಗಳಿಗೆ 1924 ಎಪ್ರಿಲ್ 21ರಂದು ಕರ್ನಿ ಸಿಂಗ್ ಜನಿಸಿದರು.

ಬೇಸಿಗೆಯಲ್ಲಿ ವಾಲ್ನಟ್ ಸೇವಿಸುವುದರ ಪ್ರಯೋಜನಗಳು!

ಬೇಸಿಗೆಯಲ್ಲಿ ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳಲು ನೀರಿನಾಂಶದಿಂದ ಕೂಡಿದ ಹಣ್ಣುಗಳು ಮತ್ತು ತರಕಾರಿಗಳಷ್ಟೇ ಪ್ರಾಮುಖ್ಯತೆ ಡ್ರೈ ಫ್ರೂಟ್ಸ್‌ಗೂ ಇದೆ

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಜನಿವಾರ ನಿಷೇಧ: ವಿದ್ಯಾರ್ಥಿಗಳಿಗೆ ಅವಮಾನ, ನ್ಯಾಯಾಲಯದ ಮುಂದೆ ಪ್ರಕರಣ

ಸಿಇಟಿ ಪರೀಕ್ಷಾ ಕೇಂದ್ರಗಳಲ್ಲಿ ಯಜ್ಞೋಪವೀತ (ಜನಿವಾರ) ಧರಿಸಿದ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅನುಮತಿ ನಿರಾಕರಿಸಿದ ಪ್ರಕರಣಗಳು ರಾಜ್ಯವ್ಯಾಪಿ ವಿವಾದವಾಗಿ ಪರಿಣಮಿಸಿದೆ.

ಸುಪ್ರೀಂಕೋರ್ಟ್ ಕಾನೂನು ರಚಿಸಿದರೆ ಸಂಸತ್ತಿನ ಅಗತ್ಯವೇನು? – ಬಿಜೆಪಿ ಸಂಸದ ನಿಶಿಕಾಂತ್ ದುಬೆಯ ವಿವಾದಾತ್ಮಕ ಹೇಳಿಕೆ

ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಂಸದ ನಿಶಿಕಾಂತ್ ದುಬೆ ಅವರು ಸುಪ್ರೀಂಕೋರ್ಟ್ ಕಾನೂನು ರಚನೆಯಲ್ಲಿ ಹೆಚ್ಚು ಹಸ್ತಕ್ಷೇಪ ಮಾಡಿದರೆ ಸಂಸತ್ತನ್ನು ಮುಚ್ಚಿಬಿಡಬೇಕು ಎಂದು ವಾದಿಸಿದ್ದಾರೆ