ಪೆರ್ಡೂರಿನ ಕಾನದಪಾಡಿಯಲ್ಲಿ ಶಿವಮಯಂ ಫೌಂಡೇಶನ್ ವತಿಯಿಂದ ಮಹಾಶಿವರಾತ್ರಿ ಭಜನೆೋತ್ಸವ

Date:

spot_img

ಶಿವಮಯಂ ಫೌಂಡೇಶನ್ (ರಿ) ಪೆರ್ಡೂರು ಇವರ ವತಿಯಿಂದ ಪೆರ್ಡೂರಿನ ಶ್ರೀ ಕ್ಷೇತ್ರ ಕಾನದಪಾಡಿಯಲ್ಲಿ ಶ್ರೀ ಮನ್ಮಹಾಶಿವರಾತ್ರಿಯ ಪ್ರಯುಕ್ತ ದಿ. 26-02-2025ನೇ ಬುಧವಾರ ಬೆಳಿಗ್ಗೆ 8.30ರಿಂದ ಮರುದಿನ ಬೆಳಿಗ್ಗೆ 6.00ರವರೆಗೆ ಶಿವರಾತ್ರಿ ಭಜನೋತ್ಸವವು ನಡೆಯಲಿದೆ. ಊರಿನ ಹಾಗೂ ಪರವೂರಿನ ಪ್ರಸಿದ್ಧ ಭಜನಾ ತಂಡಗಳು ಭಾಗವಹಿಸಲಿವೆ. ತಾವೆಲ್ಲರೂ ಈ ಅಪೂರ್ವ ಭಜನಾ ಸಂಕೀರ್ತನೆಯಲ್ಲಿ ಭಾಗವಹಿಸಿ, ಶ್ರೀಕ್ಷೇತ್ರದ ಸರ್ವಶಕ್ತಿಗಳ ಅನುಗ್ರಹಕ್ಕೆ ಪಾತ್ರರಾಗಬೇಕಾಗಿ ವಿನಂತಿಸುತ್ತೇವೆ.

ವಿ.ಸೂ. : ಶಿವಲಿಂಗಕ್ಕೆ ಅಭಿಷೇಕ, ಬಿಲ್ವಾರ್ಚನೆ ಮಾಡಲು ಸಾರ್ವಜನಿಕರಿಗೆ ಅವಕಾಶವಿದೆ.

ಭಕ್ತಾದಿಗಳಿಗೆಲ್ಲರಿಗೂ ಆದರದ ಸ್ವಾಗತ ಬಯಸುವ
ಅಧ್ಯಕ್ಷರು ಮತ್ತು ಸರ್ವ ಸದಸ್ಯರು,
ಶಿವಮಯಂ ಫೌಂಡೇಶನ್ (ರಿ) ಪೆರ್ಡೂರು
ಸಂಪರ್ಕ : 9343804299, 7338614018, 8722459081

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ರೆಡ್ಮಿ ಪ್ರಿಯರಿಗೆ ಭರ್ಜರಿ ಸುದ್ದಿ: ಶೀಘ್ರದಲ್ಲೇ ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಹೊಸ ‘ರೆಡ್ಮಿ ಟರ್ಬೊ 5’

ಭಾರತದಲ್ಲಿ ರೆಡ್ಮಿ ಟರ್ಬೊ 5 ಬಿಡುಗಡೆ ದಿನಾಂಕ ಸೋರಿಕೆ! ಜೂನ್ 16 ರಂದು ಅನಾವರಣಗೊಳ್ಳಲಿರುವ ಹೊಸ ಸ್ಮಾರ್ಟ್‌ಫೋನ್‌ನ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ಆಕ್ರಮಣಶೀಲತೆಗೆ ಒಳಗಾದ ಮುಗ್ಧ ಮಕ್ಕಳ ಅಂತರರಾಷ್ಟ್ರೀಯ ದಿನ

ಜೂನ್ 4 ರಂದು ಆಚರಿಸಲಾಗುವ ಆಕ್ರಮಣಶೀಲತೆಗೆ ಒಳಗಾದ ಮುಗ್ಧ ಮಕ್ಕಳ ಅಂತರರಾಷ್ಟ್ರೀಯ ದಿನದ ಮಹತ್ವ, ಇತಿಹಾಸ ಮತ್ತು ಮಕ್ಕಳ ಹಕ್ಕುಗಳ ರಕ್ಷಣೆಯ ಕುರಿತಾದ ಮಾಹಿತಿ.

ಹಲಸಿನ ಹಣ್ಣು ತಿಂದ ಮೇಲೆ ಬೀಜ ಬಿಸಾಡ್ತೀರಾ? ತಡಿರಿ… ಅದರಲ್ಲಿದೆ ‘ಬಾದಾಮಿ’ಗಿಂತಲೂ ಹೆಚ್ಚಿನ ಶಕ್ತಿ

ಹಲಸಿನ ಹಣ್ಣಿನ ಬೀಜಗಳನ್ನು ಬಿಸಾಡುವ ಮುನ್ನ ಈ ಲೇಖನ ಓದಿ. ಇದರಲ್ಲಿರುವ ಪೋಷಕಾಂಶಗಳು ಮತ್ತು ಆರೋಗ್ಯದ ಲಾಭಗಳ ವಿವರ ಇಲ್ಲಿದೆ.

ಪೆರ್ಣಂಕಿಲ ದೇವಸ್ಥಾನದ ವ್ಯವಸ್ಥಾಪಕ ಸುರೇಶ್ ತಂತ್ರಿ ನಿಧನ

ಪೆರ್ಣಂಕಿಲ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪಕ ಸುರೇಶ್ ತಂತ್ರಿಯವರು ದೈವಾಧೀನರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ