ಅಜೆಕಾರಿನಲ್ಲಿ ಆಕಸ್ಮಿಕವಾಗಿ ನೀರಿನಲ್ಲಿ ಬಿದ್ದು ವ್ಯಕ್ತಿಯ ಸಾವು

Date:

spot_img

ಅಜೆಕಾರು: ಮರ್ಣೆ ಗ್ರಾಮದ ಅಜೆಕಾರಿನಲ್ಲಿ, 77 ವರ್ಷದ ಶೀನ ಎಂಬ ವ್ಯಕ್ತಿ ಆಕಸ್ಮಿಕವಾಗಿ ನೀರಿನಲ್ಲಿ ಬಿದ್ದು ಸಾವಿಗೀಡಾಗಿರುವ ಘಟನೆ ನಡೆದಿದೆ.

ಭಾನುವಾರ, ಶೀನ ಅವರು ನೀಲಬೈಲು ಎಂಬಲ್ಲಿ ತೆಂಗಿನಕಾಯಿ ಮತ್ತು ಸೀಯಾಳ ಕೊಯ್ಯಲು ದೋಟಿಯೊಂದಿಗೆ ಹೋಗಿದ್ದಾರೆ. ಆದರೆ, ಸಂಜೆಯಾದರೂ ಮನೆಗೆ ಮರಳದೇ ಇದ್ದ ಕಾರಣ, ಅವರ ಪತ್ನಿ ಮತ್ತು ಕುಟುಂಬದವರು ಅವರನ್ನು ಸುತ್ತಮುತ್ತ ಹುಡುಕಾಡಿದ್ದಾರೆ. ನಂತರ, ಗದ್ದೆ ಬದಿಯ ತೋಡಿನಲ್ಲಿ ಶೀನ ಅವರ ಮೃತದೇಹ ಪತ್ತೆಯಾಗಿದೆ.

ಶೀನ ಅವರು ತೆಂಗಿನಕಾಯಿ ಮತ್ತು ಸೀಯಾಳ ಕೊಯ್ಯುವ ವೇಳೆ ಕಾಲು ಜಾರಿ ನೀರಿನಲ್ಲಿ ಬಿದ್ದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಈ ಪ್ರಕರಣದ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬೆಂಗಳೂರು ಇಡಿ ದಾಳಿ: ಐಸಿಸ್ ಫಂಡಿಂಗ್ ಆರೋಪದ ಮೇಲೆ 8 ಕಡೆ ಶೋಧ

ಬೆಂಗಳೂರಿನಲ್ಲಿ ಐಸಿಸ್ ಉಗ್ರ ಸಂಘಟನೆಗೆ ಹಣಕಾಸು ನೆರವು ನೀಡಿದ ಆರೋಪದ ಮೇಲೆ ಇಡಿ ಅಧಿಕಾರಿಗಳು 8 ಕಡೆ ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕರ್ನೂಲು ಬಳಿ ಭೀಕರ ಕಾರು ಅಪಘಾತ: ರವಿಚಂದ್ರ ಶೆಟ್ಟಿ ದುರ್ಮರಣ

ಆಂಧ್ರದ ಕರ್ನೂಲು ಬಳಿ ನಡೆದ ಕಾರು ಅಪಘಾತದಲ್ಲಿ ಮಂಗಳೂರಿನ ರವಿಚಂದ್ರ ಶೆಟ್ಟಿ ನಿಧನರಾಗಿದ್ದಾರೆ. ಮೂವರಿಗೆ ಗಾಯಗಳಾಗಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಉಡುಪಿ: ಹೆಬ್ರಿಯ ಮುನಿಯಾಲಿನಲ್ಲಿ ವ್ಯಕ್ತಿ ನಾಪತ್ತೆ – ಮಾಹಿತಿ ನೀಡಿ

ಹೆಬ್ರಿಯ ಮುನಿಯಾಲಿನಲ್ಲಿ ವಿಶ್ವನಾಥ ಶೆಟ್ಟಿ ಎಂಬವರು ಜುಲೈ 13 ರಿಂದ ನಾಪತ್ತೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳ ಗೃಹಜ್ಯೋತಿ ಪರಿಶೀಲನೆ: ಗ್ರಾಪಂನಲ್ಲೇ ಪ್ರಕ್ರಿಯೆ ನಡೆಸಲು ಆದೇಶ

ಕಾರ್ಕಳದಲ್ಲಿ ಗೃಹಜ್ಯೋತಿ ಫಲಾನುಭವಿಗಳ ಪರಿಶೀಲನೆ ಇನ್ಮುಂದೆ ಪಂಚಾಯತ್ ಕಚೇರಿಯಲ್ಲಿ ನಡೆಯಲಿದೆ. ಲಂಚ ಕೇಳಿದರೆ ಅಮಾನತು ಎಚ್ಚರಿಕೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ