ಕಾವೂರು ವಲಯದಲ್ಲಿ ಜ್ಞಾನವಿಕಾಸ ಕೇಂದ್ರದ 4ನೇ ವಾರ್ಷಿಕೋತ್ಸವ: ಆರೋಗ್ಯ ಮತ್ತು ಸೈಬರ್ ಜಾಗೃತಿ ಕುರಿತು ವಿಶೇಷ ಉಪನ್ಯಾಸ

Date:

spot_img

ಬಜಪೆ ಯೋಜನಾ ಕಚೇರಿ ವ್ಯಾಪ್ತಿಯ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಕಾವೂರ್ ವಲಯ ಆಕಾಶಭವನ ಕಾರ್ಯಕ್ಷೇತ್ರದ ಆಕಾಶದ ದೀಪ ಜ್ಞಾನವಿಕಾಸ ಕೇಂದ್ರದ 4ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಸರಕಾರಿ ವೈದ್ಯಾಧಿಕಾರಿ ಆಯುಷ್ ವಿಭಾಗ ಡಾ.ಶೋಭಾರಾಣಿಯವರು ದೀಪ ಬೆಳಗಿಸಿ ಉದ್ಘಾಟಿಸಿ ನಾವು ಆರೋಗ್ಯವಾಗಿ ಇರಬೇಕಾದರೆ ನಮ್ಮ ಆಹಾರ ಪದ್ಧತಿಯ ಮುಖ್ಯವಾದದ್ದು ಆಹಾರ ಪದ್ಧತಿಯನ್ನು ನಾವು ಹಿತಮಿತ ಹಾಗೂ ಉತ್ತಮ ಆಹಾರ ಸೇವಿಸಿ ಆರೋಗ್ಯ ಕಾಪಾಡಿಕೊಳ್ಳಬೇಕು ಮಹಿಳೆಯರು ತಮ್ಮ ಕುಟುಂಬ ಹಾಗೂ ಕೆಲಸದ ಒತ್ತಡದಿಂದಾಗಿ ತಮ್ಮ ಅರೋಗ್ಯ ವನ್ನು ತಾವೇ ಮರೆಯುತ್ತಾರೆ ಎಂದರು ಕಾವೂರ್ ಪೊಲೀಸ್ ಠಾಣಾ ಮಹಿಳಾ ಹೆಡ್ ಕಾನ್ಸ್ಟೇಬಲ್ ಚೈತ್ರ ಶ್ರೀ ಅವರು ಸೈಬರ್ ಕ್ರೈಂ ಬಗ್ಗೆ ತಿಳಿಸಿದರು ವಿದ್ಯಾಭ್ಯಾಸ ಇದ್ದವರೆ ಇದಕ್ಕೆ ಬಲಿಯಾಗುತ್ತಿದ್ದಾರೆ ಇದರ ಬಗ್ಗೆ ಜಾಗರೂಕತರಾಗಿರಬೇಕು ಎಂದರು ಕಾನೂನಿನ ಕಣ್ಣಿಂದ ತಪ್ಪಿಸಲು ಸಾಧ್ಯವೇ ಇಲ್ಲ ನಮ್ಮ ಮಕ್ಕಳನ್ನು ನಾವೇ ಶಿಸ್ತು ಹಾಗೂ ಶಿಕ್ಷಣದ ಮೂಲಕ ಅವರನ್ನು ರಕ್ಷಿಸಿಕೊಳ್ಳಬೇಕು ಎಂದರು ಯೋಜನಾಧಿಕಾರಿಗಳು ಯೋಜನೆಯಲ್ಲಿ ಮಾತೃಶ್ರೀ ಅಮ್ಮನವರು ಜ್ಞಾನವಿಕಾಸ ಕಾರ್ಯಕ್ರಮವನ್ನು ಹುಟ್ಟು ಹಾಕಿದ ಮೂಲ ಉದ್ದೇಶ ಮಹಿಳೆಯರ ಏಳಿಗೆಗಾಗಿ ಹಾಗೂ ಶೋಷಣಿತ ಮಹಿಳೆಯರನ್ನು ಶಿಕ್ಷಿತರನ್ನಾಗಿ ಹೊರ ಜಗತ್ತಿನ ಪರಿಚಯ ಮಾಡುವ ಮೂಲ ಪರಿಕಲ್ಪನೆ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಬ್ರಹ್ಮಲಿಂಗೇಶ್ವರ ಭಜನಾ ಮಂಡಳಿ ಅಧ್ಯಕ್ಷರು ಜಯರಾಮ್ ಕಾವೂರು, ನಗರಸಭಾ ಸದಸ್ಯರು ಕೊರಗಪ್ಪ ಶೆಟ್ಟಿ ಮೇಲ್ವಿಚಾರಕರು ಅಭಿಮಾನಿ ಜೈನ್ ಹಾಗೂ ಸಮನ್ವಯಧಿಕಾರಿ ಶೋಭಾ ಸೇವಾ ಪ್ರತಿನಿಧಿ ಲಕ್ಷ್ಮಿಇನ್ನಿತರರಿದ್ದರು ಕೇಂದ್ರದ ಸದಸ್ಯರ ಸಾಂಸ್ಕೃತಿಕ ಕಾರ್ಯಕ್ರಮಗಳ ನಡೆಸಿಕೊಟ್ಟರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಉಡುಪಿ: ಹೆಬ್ರಿಯ ಮುನಿಯಾಲಿನಲ್ಲಿ ವ್ಯಕ್ತಿ ನಾಪತ್ತೆ – ಮಾಹಿತಿ ನೀಡಿ

ಹೆಬ್ರಿಯ ಮುನಿಯಾಲಿನಲ್ಲಿ ವಿಶ್ವನಾಥ ಶೆಟ್ಟಿ ಎಂಬವರು ಜುಲೈ 13 ರಿಂದ ನಾಪತ್ತೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳ ಗೃಹಜ್ಯೋತಿ ಪರಿಶೀಲನೆ: ಗ್ರಾಪಂನಲ್ಲೇ ಪ್ರಕ್ರಿಯೆ ನಡೆಸಲು ಆದೇಶ

ಕಾರ್ಕಳದಲ್ಲಿ ಗೃಹಜ್ಯೋತಿ ಫಲಾನುಭವಿಗಳ ಪರಿಶೀಲನೆ ಇನ್ಮುಂದೆ ಪಂಚಾಯತ್ ಕಚೇರಿಯಲ್ಲಿ ನಡೆಯಲಿದೆ. ಲಂಚ ಕೇಳಿದರೆ ಅಮಾನತು ಎಚ್ಚರಿಕೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಸಿಕ್ಕಿಂ ಸುರಂಗ ಕುಸಿತ ದುರಂತ: 8 ಸಾವು, 18 ಕಾರ್ಮಿಕರು ಸಿಲುಕಿರುವ ಶಂಕೆ

ಸಿಕ್ಕಿಂನ ನಾಮ್ಚಿ ಬಳಿ ಜಲವಿದ್ಯುತ್ ಸುರಂಗ ಕುಸಿದು 8 ಮಂದಿ ಸಾವು. ಮೀಥೇನ್ ಅನಿಲ ಸೋರಿಕೆಯಿಂದ ಕಾರ್ಯಾಚರಣೆಗೆ ಅಡ್ಡಿ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕಾರ್ಕಳದಲ್ಲಿ ಯುವತಿಗೆ ಹಲ್ಲೆ, ಜೀವ ಬೆದರಿಕೆ: ಯುವಕನ ವಿರುದ್ಧ ಪ್ರಕರಣ

ಕಾರ್ಕಳದಲ್ಲಿ 19 ವರ್ಷದ ಯುವತಿಗೆ ಹಲ್ಲೆ ಹಾಗೂ ಜೀವ ಬೆದರಿಕೆ ಆರೋಪದಡಿ ಯುವಕನ ವಿರುದ್ಧ ಪ್ರಕರಣ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ