ಉಡುಪಿ : ಮಣಿಪಾಲದ ಎಂಐಟಿ ಕಾಲೇಜು ಮುಂಭಾಗ ಖಾಸಗಿ ಬಸ್ ಚಕ್ರದಡಿಗೆ ಸಿಲುಕಿ ಮಹಿಳೆಯೊಬ್ಬರು ದಾರುಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ.
ಬಸ್ ಧರ್ಮಸ್ಥಳದತ್ತ ತೆರಳುತ್ತಿತ್ತು. ಮಹಿಳೆಯ ದೇಹ ಛಿದ್ರ ಛಿದ್ರಗೊಂಡಿದ್ದು, ಮಹಿಳೆಯ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ. ಮಣಿಪಾಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.
1995 ರಿಂದ ಪ್ರಾರಂಭವಾದ ಕನ್ನಡ ಮಾಧ್ಯಮದ ಅನುದಾನ ರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಅನುದಾನ ನೀಡಬೇಕು ಎಂದು ಗಮನ ಸೆಳೆಯುವ ಸೂಚನೆ ಮಂಡಿಸಿ ಶಿಕ್ಷಣ ಸಚಿವ ಮಧು ಬಂಗಾರಪ್ಪನವರಿಂದ ಅನುದಾನ ನೀಡುವ ಭರವಸೆ ಪಡೆಯುವಲ್ಲಿ ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ ನಮೋಶಿ ಯಶಸ್ವಿಯಾದರು.