spot_img

ಮಣಿಪಾಲದಲ್ಲಿ ಆನ್‌ಲೈನ್ ಹೋಟೆಲ್ ಬುಕ್ಕಿಂಗ್ ನೆಪದಲ್ಲಿ 26,000 ರೂ. ವಂಚನೆ !

Date:

spot_img
spot_img

ಮಣಿಪಾಲ : ಆನ್‌ಲೈನ್‌ನಲ್ಲಿ ಹೋಟೆಲ್ ಬುಕ್ಕಿಂಗ್ ಮಾಡಿಸುತ್ತೇವೆ ಎಂಬ ನೆಪದಲ್ಲಿ ವಂಚನೆ ನಡೆದಿರುವ ಘಟನೆ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಮೃದುಲಾ ಜಿ ಶೇಟ್ (46) ಎಂಬವರು ಫೆಬ್ರವರಿ 12 ರಂದು ಈ ವಂಚನೆಗೆ ಬಲಿಯಾಗಿದ್ದಾರೆ.

ಮೃದುಲಾ ಅವರು ಇಂಟರ್ನೆಟ್‌ನಲ್ಲಿ ಹೋಟೆಲ್ ಬುಕ್ ಮಾಡಲು ಪ್ರಯತ್ನಿಸುತ್ತಿದ್ದಾಗ, ತುಶಾರ್ ಮೌರ್ಯ ಎಂಬಾತ ವಾಟ್ಸಾಪ್‌ ಮೂಲಕ ಸಂಪರ್ಕಿಸಿ, ಒಂದು ಕೋಡ್ ಮೂಲಕ ಪಾವತಿ ಮಾಡಬೇಕು ಎಂದು ತಿಳಿಸಿದ್ದ. ಅದರನ್ವಯ, ಮೃದುಲಾ ತಮ್ಮ ಬ್ಯಾಂಕ್ ಖಾತೆಯಿಂದ ₹20,000 ಪಾವತಿಸಿದ್ದರು. ನಂತರ ತಮ್ಮ ಮಗನ ಖಾತೆಯಿಂದ ಕೂಡ ₹6,000 ಪಾವತಿ ಮಾಡಿಸಿದ್ದರು.

ಆದರೆ ಬುಕಿಂಗ್ ಖಾತರಿ ಆಗದೆ, ಯಾರಿಂದಲೂ ಪ್ರತಿಕ್ರಿಯೆ ದೊರಕದ ಹಿನ್ನೆಲೆಯಲ್ಲಿ ಮೃದುಲಾ ಅವರಿಗೆ ಇದು ವಂಚನೆ ಎಂಬುದು ಸ್ಪಷ್ಟವಾಗಿದೆ. ಈ ಸಂಬಂಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಸೈಬರ್ ಕ್ರೈಂದಡಿ ದೂರು ದಾಖಲಿಸಲಾಗಿದೆ. ಪೊಲೀಸರು ಪ್ರಕರಣದ ತನಿಖೆ ಆರಂಭಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಸರ್ಕಾರಿ ಶಾಲೆ ಉಳಿಯಲಿ ಬೆಳೆಯಲಿ ಗುಣಮಟ್ಟದ ಶಿಕ್ಷಣ ಸಿಗುವಂತಾಗಲಿ

ಅತ್ಯುತ್ತಮ ಗುಣಮಟ್ಟದ ಶಿಕ್ಷಣಕ್ಕಾಗಿ ಪೆರ್ವಾಜೆ ಸರ್ಕಾರಿ ಪ್ರೌಢಶಾಲೆಗೆ ಉಡುಪಿ ಜಿಲ್ಲಾ ಮಟ್ಟದ ಅತ್ಯುತ್ತಮ SDMC ಪ್ರಶಸ್ತಿ ಲಭಿಸಿತು.

ದೀಪಾವಳಿ ಪ್ರಯುಕ್ತ: ಶ್ರೀ ವಿಶ್ವಕರ್ಮ ಸಮಾಜೋದ್ಧಾರಕ ಸಂಘದಿಂದ ಕೊಂಡಾಡಿ ಭಜನೆಕಟ್ಟೆಯಲ್ಲಿ ಗೂಡುದೀಪ ಸ್ಪರ್ಧೆ

ದೀಪಾವಳಿ ಹಬ್ಬದ ಪ್ರಯುಕ್ತ ಶ್ರೀ ವಿಶ್ವಕರ್ಮ ಸಮಾಜೋದ್ಧಾರಕ ಸಂಘ (ರಿ) ಕೊಂಡಾಡಿ ಭಜನೆಕಟ್ಟೆ, ಹಿರಿಯಡಕ ಇವರ ವತಿಯಿಂದ ಗೂಡುದೀಪ ಸ್ಪರ್ಧೆಯು ನಡೆಯಲಿದೆ.

ನೋಡೋಕಷ್ಟೆ ಮುಳ್ಳು; ಅನೇಕ ಆರೋಗ್ಯ ಸಮಸ್ಯೆಗಳಿಗೆ ರಾಮಬಾಣ ಈ ಪಾಪಸ್​ ಕಳ್ಳಿ!

ಪಾಪಸ್ ಕಳ್ಳಿ (Cereus Night Bloom Cactus) ನೋಡುವುದಕ್ಕೆ ಮುಳ್ಳುಗಳಿಂದ ಕೂಡಿದ್ದರೂ, ಇದು ಅನೇಕ ಆರೋಗ್ಯ ಸಮಸ್ಯೆಗಳಿಗೆ ರಾಮಬಾಣವಾಗಿ ಕಾರ್ಯನಿರ್ವಹಿಸುತ್ತದೆ.

ಬೆಂಗಳೂರಿನ ಶ್ರೀರಾಂಪುರದಲ್ಲಿ ಹಾಡಹಗಲೇ ವಿದ್ಯಾರ್ಥಿನಿ ಬರ್ಬರ ಹತ್ಯೆ

ರಾಜಧಾನಿಯ ಶ್ರೀರಾಂಪುರ ಪ್ರದೇಶದಲ್ಲಿ ಹಾಡಹಗಲೇ ವಿದ್ಯಾರ್ಥಿನಿಯೊಬ್ಬಳನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದ್ದು, ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ.