spot_img

ಶೃಂಗೇರಿ ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಿದ ಜಮ್ಮು-ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ

Date:

spot_img

ಚಿಕ್ಕಮಗಳೂರು : ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಶುಕ್ರವಾರ ಶೃಂಗೇರಿ ಶಾರದಾ ಪೀಠಕ್ಕೆ ಭೇಟಿ ನೀಡಿ, ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಿದರು. ಅವರು ಕುಟುಂಬ ಸಮೇತರಾಗಿ ಶೃಂಗೇರಿಗೆ ಆಗಮಿಸಿದ್ದು, ಜಗದ್ಗುರುಗಳ ಆಶೀರ್ವಾದವೂ ಪಡೆದರು.

ಸಿನ್ಹಾ ಅವರ ಭೇಟಿಗೆ ಮಠದ ಆಡಳಿತ ಮಂಡಳಿಯ ಸದಸ್ಯರು ಆತ್ಮೀಯ ಸ್ವಾಗತ ನೀಡಿ, ಮಠದ ಪರಂಪರೆ ಹಾಗೂ ಸೇವೆಯ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭ ಸ್ಥಳದಲ್ಲಿ ಬಿಗುವಿನ ಭದ್ರತೆ ಏರ್ಪಡಿಸಲಾಗಿತ್ತು.

ಅವರು ಕೇರಳದಿಂದ ರಸ್ತೆ ಮಾರ್ಗವಾಗಿ ಶೃಂಗೇರಿಗೆ ಆಗಮಿಸಿದ್ದು, ಈ ಭಕ್ತಿಗರತ ಪಯಣವು ಅವರ ವೈಯಕ್ತಿಕ ಭಕ್ತಿಭಾವನೆಯ ಭಾಗವಾಗಿತ್ತು ಎಂದು ಮೂಲಗಳು ತಿಳಿಸಿವೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಯಲ್ಲಾಪುರ ಸಮೀಪ ಭೀಕರ ರಸ್ತೆ ಅಪಘಾತ- ಕೆಎಸ್ಆರ್‌ಟಿಸಿ ಬಸ್-ಲಾರಿ ಡಿಕ್ಕಿ, ಮೂವರು ಬಲಿ

ಕೇರಳ ಮೂಲದ ಲಾರಿ, ಬಾಗಲಕೋಟೆ ಬಸ್ - ಯಲ್ಲಾಪುರ ಘಟ್ಟದಲ್ಲಿ ಸಂಭವಿಸಿದ ಭೀಕರ ಅಪಘಾತ

ಮನುಷ್ಯರಂತೆ ಯೋಚಿಸುವ ಏಜೆಂಟಿಕ್ Ai ನಿರ್ಮಿಸುತ್ತಿದೆ ಮೈಕ್ರೋಸಾಫ್ಟ್

ಕೀಬೋರ್ಡ್, ಮೌಸ್‌ಗಳಿಲ್ಲದ ಭವಿಷ್ಯದ ವಿಂಡೋಸ್ 2030

ಕೋಸು ತರಕಾರಿಯಲ್ಲ, ಅದೊಂದು ಸೂಪರ್ ಫುಡ್! ದೇಹದ ರಕ್ಷಣೆಗೆ ಇದರ ಪಾತ್ರ ಅತ್ಯಗತ್ಯ ಏಕೆ?

ಸಾಮಾನ್ಯವಾಗಿ ಆಹಾರದಲ್ಲಿ ಹಿಂದುಳಿದಿರುವ ಕೋಸು, ವಾಸ್ತವವಾಗಿ ಆರೋಗ್ಯದ ಭಂಡಾರವೇ ಸರಿ

ಪರ್ಕಳ: ಅಗ್ರಹಾರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಾಳೆಯಿಂದ ಸಿಂಹಮಾಸದ ವಿಶೇಷ ಪೂಜೆ

ಹೆರ್ಗ ಗ್ರಾಮದ ಅಗ್ರಹಾರದಲ್ಲಿರುವ ಶ್ರೀ ಮಹಾವಿಷ್ಣುಮೂರ್ತಿ ಮುಖ್ಯಪ್ರಾಣ ದೇವಸ್ಥಾನದಲ್ಲಿ ಸಿಂಹಮಾಸದ ವಿಶೇಷ ಪೂಜೆಯಾದ ಸೋಣಾರತಿಯು ನಾಳೆಯಿಂದ ಆರಂಭಗೊಳ್ಳಲಿದೆ.