spot_img

ಪರಶುರಾಮ ಥೀಮ್ ಪಾರ್ಕ್ ಪರಿಸರದಲ್ಲಿ ಭೀಕರ ಅಗ್ನಿಅವಘಡ !

Date:

spot_img

ಬೈಲೂರು .ಫೆಬ್ರವರಿ. 24 : ಬೈಲೂರು ಪರಶುರಾಮ ಥೀಮ್ ಪಾರ್ಕ್ ಪರಿಸರದಲ್ಲಿ ತೀವ್ರವಾದ ಬೆಂಕಿ ಕಾಣಿಸಿಕೊಂಡಿದ್ದು ಸುತ್ತಮುತ್ತಲಿನ ಗುಡ್ಡಗಾಡುಗಳು ಬೆಂಕಿಯ ಕೆನ್ನಾಲಿಗೆಗೆ ಆಹುತಿಯಾಗುತ್ತಿವೆ. ಸುತ್ತಮುತ್ತಲಿನ ಮನೆ ಹಾಗೂ ಸ್ಥಳೀಯರಲ್ಲಿ ಆತಂಕದ ವಾತಾವರಣ ಉಂಟಾಗಿದ್ದು ಈಗಾಗಲೇ ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬಂಟ್ವಾಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್‌ಐ ನೇಣಿಗೆ ಶರಣು: ಹಣಕಾಸು ಸಮಸ್ಯೆ ಕಾರಣವೆಂಬ ಶಂಕೆ

ಕಳೆದ ಐದು ತಿಂಗಳ ಹಿಂದೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡು ಆಗಮಿಸಿದ್ದ ಉತ್ತರ ಕನ್ನಡದ ಕಾರವಾರ ಮೂಲದ ಪಿಎಸ್‌ಐ ಖೀರಪ್ಪ ಗಟಕಾಂಬೆ (55) ಅವರು ಬಂಟ್ವಾಳ ಪೇಟೆಯಲ್ಲಿರುವ ತಮ್ಮ ಬಾಡಿಗೆ ಮನೆಯಲ್ಲಿ ಭಾನುವಾರ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೊಳಕೆ ಇರ್ವತ್ತೂರು ಗಣೇಶೋತ್ಸವ ಸಮಿತಿಗೆ ನೂತನ ಅಧ್ಯಕ್ಷರಾಗಿ ರಾಜೇಂದ್ರ ಪೂಜಾರಿ, ಕಾರ್ಯದರ್ಶಿಯಾಗಿ ಪ್ರಸಾದ್ ದೇವಾಡಿಗ ಸಾರಥ್ಯ!

ಕೊಳಕೆ ಇರ್ವತ್ತೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಮಹಾಸಭೆಯು ಇತ್ತೀಚೆಗೆ ಅಧ್ಯಕ್ಷರಾದ ದಿನೇಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಬಟ್ಟೆ ಬಿಚ್ಚಿಸಿ ವಿಡಿಯೋ ಬ್ಲಾಕ್‌ಮೇಲ್: ಮೈಸೂರಿನಲ್ಲಿ ಹನಿಟ್ರ್ಯಾಪ್ ಜಾಲ ಭೇದಿಸಿದ ಖಾಕಿ ಪಡೆ!

ಸುಂದರ ಯುವತಿಯರನ್ನು ಬಳಸಿಕೊಂಡು ಉದ್ಯಮಿಗಳಿಗೆ ಬಲೆ ಬೀಸುತ್ತಿದ್ದ 'ಹನಿಟ್ರ್ಯಾಪ್' ಜಾಲವನ್ನು ಮೈಸೂರು ಪೊಲೀಸರು ಭೇದಿಸಿದ್ದಾರೆ.

ಧರ್ಮಸ್ಥಳ ಪ್ರಕರಣ : “ಪ್ರತಿದಿನ ಧರ್ಮಸ್ಥಳದ ಬಗ್ಗೆ ಅಪ್ಲೋಡ್ ಮಾಡುತ್ತಿರುವ ಮುಸ್ಲಿಂ ಯುವಕನ ಬಗ್ಗೆ ಅನುಮಾನ;ಕೇರಳಕ್ಕೆ ಯಾಕ್ಕಿಷ್ಟು ಮುತುವರ್ಜಿ ?” – ಆರ್. ಅಶೋಕ್ ಪ್ರಶ್ನೆ

ಧರ್ಮಸ್ಥಳ ಗ್ರಾಮದ ಸುತ್ತಮುತ್ತಲ ಅನುಮಾನಾಸ್ಪದ ಸಾವುಗಳ ಕುರಿತು ಎಸ್‌ಐಟಿ ರಚನೆಯಾಗಿರುವ ಬಗ್ಗೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಪ್ರತಿಕ್ರಿಯಿಸಿದ್ದು, ನಿಷ್ಪಕ್ಷಪಾತ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದಾರೆ.