spot_img

ಪರಶುರಾಮ ಥೀಮ್ ಪಾರ್ಕ್ ಪರಿಸರದಲ್ಲಿ ಭೀಕರ ಅಗ್ನಿಅವಘಡ !

Date:

ಬೈಲೂರು .ಫೆಬ್ರವರಿ. 24 : ಬೈಲೂರು ಪರಶುರಾಮ ಥೀಮ್ ಪಾರ್ಕ್ ಪರಿಸರದಲ್ಲಿ ತೀವ್ರವಾದ ಬೆಂಕಿ ಕಾಣಿಸಿಕೊಂಡಿದ್ದು ಸುತ್ತಮುತ್ತಲಿನ ಗುಡ್ಡಗಾಡುಗಳು ಬೆಂಕಿಯ ಕೆನ್ನಾಲಿಗೆಗೆ ಆಹುತಿಯಾಗುತ್ತಿವೆ. ಸುತ್ತಮುತ್ತಲಿನ ಮನೆ ಹಾಗೂ ಸ್ಥಳೀಯರಲ್ಲಿ ಆತಂಕದ ವಾತಾವರಣ ಉಂಟಾಗಿದ್ದು ಈಗಾಗಲೇ ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಈರುಳ್ಳಿ ರಸದಿಂದ ಆರೋಗ್ಯಕ್ಕೆ ಅಪಾರ ಲಾಭ: ವೈದ್ಯಕೀಯವಾಗಿ ಸಾಬೀತಾದ ಪ್ರಾಮುಖ್ಯತೆ

ಪ್ರತಿದಿನದ ಅಡುಗೆಗೆ ಅತ್ಯಗತ್ಯವಾದ ಈರುಳ್ಳಿಯು ಆರೋಗ್ಯದ ದೃಷ್ಟಿಯಿಂದ ಕೂಡಾ ಅಪಾರ ಮಹತ್ವ ಹೊಂದಿದೆ. ಇತ್ತೀಚೆಗೆ ನಡೆಸಿದ ಹಲವು ಅಧ್ಯಯನಗಳು ಹಾಗೂ ಆಯುರ್ವೇದ ತಜ್ಞರ ಅಭಿಪ್ರಾಯಗಳ ಪ್ರಕಾರ, ಈರುಳ್ಳಿಯಿಂದ ತಯಾರಿಸಿದ ರಸದ ಸೇವನೆಯು ದೇಹಕ್ಕೆ ಹಲವು ರೀತಿಯ ಲಾಭಗಳನ್ನು ನೀಡುತ್ತದೆ.

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕೊಳಕೆ ಇರ್ವತ್ತೂರು ಇಲ್ಲಿ ನೂತನವಾಗಿ LKG UKG ತರಗತಿಗಳ ಪ್ರಾರಂಭ.

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕೊಳಕೆ ಇರ್ವತ್ತೂರು ಇಲ್ಲಿ ನೂತನವಾಗಿ ಆರಂಭಿಸಿರುವ ಎಲ್ ಕೆ ಜಿ ,ಯು ಕೆ ಜಿ ತರಗತಿಗಳ ಉದ್ಘಾಟನೆಯನ್ನು ಇಲ್ಲಿಯ ಶಾಲಾ ಶತಮಾನೋತ್ಸವ ಸಮಿತಿಯ ಅಧ್ಯಕ್ಷರು ಹಾಗೂ ಸಹಕಾರ ಸಂಘದ ಧುರೀಣರಾದ ಶ್ರೀ ಭಾಸ್ಕರ್ ಎಸ್ ಕೋಟ್ಯಾನ್ ರವರು ನೆರವೇರಿಸಿದರು

ನಾಳೆ ಪ್ರಧಾನಿ ಮೋದಿಯವರಿಂದ ಪ್ರಪಂಚದ ಅತ್ಯಂತ ಎತ್ತರದ ಚೆನಾಬ್ ಸೇತುವೆಯ ಉದ್ಘಾಟನೆ

ಪ್ರಧಾನಮಂತ್ರಿ ನರೇಂದ್ರ ಮೋದಿ ಜೂನ್ 7 ರಂದು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಲಿದ್ದು, ವಿವಿಧ ಮಹತ್ವದ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಲಿದ್ದಾರೆ.

ಜಲವಿದ್ಯುತ್ ಉತ್ಪಾದನೆಯನ್ನು ಬಿಟ್ಟು ದುಬಾರಿ ವಿದ್ಯುತ್ ಖರೀದಿಯಿಂದ ರಾಜ್ಯಕ್ಕೆ ₹600 ಕೋಟಿಯಷ್ಟು ನಷ್ಟ!

ರಾಜ್ಯದಲ್ಲಿ ಮುಂಗಾರು ಮಳೆ ಜೋರಾಗಿರುವಾಗಲೂ, ಇಂಧನ ಇಲಾಖೆ ಜಲವಿದ್ಯುತ್ ಉತ್ಪಾದನೆಯ ಲಾಭವನ್ನು ಬಳಸದೆ ಹೊರ ರಾಜ್ಯಗಳಿಂದ ದುಬಾರಿ ವಿದ್ಯುತ್ ಖರೀದಿಸಿದ್ದರಿಂದ ಸರ್ಕಾರದ ಬೊಕ್ಕಸಕ್ಕೆ ₹550 ರಿಂದ ₹600 ಕೋಟಿ ವರೆಗಿನ ನಷ್ಟ ಉಂಟಾಗಿದೆ ಎಂಬ ಅಂಕಿ ಅಂಶ ಇದೀಗ ಬಹಿರಂಗವಾಗಿದೆ.