ಮೂಡುಬಿದಿರೆಯ ಅಕ್ರಮ ಕಸಾಯಿಖಾನೆಗೆ ಪೊಲೀಸರ ದಾಳಿ; ಮೂರು ದನಗಳ ರಕ್ಷಣೆ

Date:

spot_img

ಮೂಡುಬಿದಿರೆ: ಇಲ್ಲಿನ ಗಂಟಾಲ್‌ಕಟ್ಟೆ ಪ್ರದೇಶದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಕಸಾಯಿಖಾನೆಯ ಮೇಲೆ ಪೊಲೀಸರು ದಾಳಿ ನಡೆಸಿ, ಮೂರು ದನಗಳನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಜಲೀಲ್ ಕಲ್ಲಬೆಟ್ಟು ಎಂಬಾತನ ಮನೆಯ ಹಿಂಭಾಗದ ಗುಡ್ಡದಲ್ಲಿ ಹಸುವನ್ನು ಕಡಿದು ಮಾಂಸ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಪಡೆದ ಮೂಡುಬಿದಿರೆ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ.

ದಾಳಿ ನಡೆಸಿದ ಸಂದರ್ಭದಲ್ಲಿ ಹಸುವನ್ನು ಕಡಿದು ಮಾಂಸ ಮಾಡುತ್ತಿರುವುದು ಕಂಡುಬಂದಿದೆ. ಸ್ಥಳದಲ್ಲಿ ಸುಮಾರು 50 ಕೆ.ಜಿ. ದನದ ಮಾಂಸ ಮತ್ತು ಅದನ್ನು ಕತ್ತರಿಸಲು ಬಳಸಿದ ಸೊತ್ತುಗಳನ್ನು ಹಾಗೂ ಮಾಂಸವನ್ನು ಕೊಂಡೊಯ್ಯಲು ಬಂದಿದ್ದ ಎರಡು ಕಾರುಗಳನ್ನು ಸಹ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ನಾಲ್ವರು ಆರೋಪಿಗಳು ಪರಾರಿ

ಈ ಪ್ರಕರಣದಲ್ಲಿ ಆರೋಪಿಗಳಾದ ಜಲೀಲ್ ಕಲ್ಲಬೆಟ್ಟು, ಸಾಹಿಲ್ ಮತ್ತು ಆತನ ಮಗ ಸೊಹೇಲ್, ಹಾಗೂ ಕುದ್ರೋಳಿ ನಿವಾಸಿ ಮುಹಮ್ಮದ್ ಅಶ್ರಫ್ ಎಂದು ಗುರುತಿಸಲಾಗಿದೆ. ಪೊಲೀಸರು ದಾಳಿ ಮಾಡುತ್ತಿದ್ದಂತೆ ಆರೋಪಿಗಳು ಮನೆಯ ಹಿಂಬದಿಯ ಗುಡ್ಡದ ಮೂಲಕ ಓಡಿ ಪರಾರಿಯಾಗಿದ್ದಾರೆ. ಈ ಕುರಿತು ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ