spot_img

ಸೇವಾನಿರತ ಹಾಗೂ ನಿವೃತ್ತ ಶಿಕ್ಷಕರನ್ನು ಗೌರವಿಸಿದ ಉಪಾಧ್ಯಾಯ ಕಲಾ ಪ್ರತಿಷ್ಠಾನ: ಶಿಕ್ಷಕರ ದಿನಕ್ಕೆ ಮಾದರಿ ಕಾರ್ಯಕ್ರಮ

Date:

ಮೂಡುಬೆಳ್ಳೆ: ಶಿಕ್ಷಕರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸುವ ಉದ್ದೇಶದಿಂದ ಮೂಡುಬೆಳ್ಳೆಯ ಉಪಾಧ್ಯಾಯ ಕಲಾ ಪ್ರತಿಷ್ಠಾನವು ಇಬ್ಬರು ಹಿರಿಯ ಶಿಕ್ಷಕರನ್ನು ಅವರವರ ಮನೆಗೇ ಹೋಗಿ ಗೌರವಿಸಿತು. ಸಮಾಜದಲ್ಲಿ ಶಿಕ್ಷಕರು ಸಲ್ಲಿಸುತ್ತಿರುವ ಅಪ್ರತಿಮ ಸೇವೆ ಮತ್ತು ಅವರ ಕೊಡುಗೆಯನ್ನು ಸ್ಮರಿಸುವ ದೃಷ್ಟಿಯಿಂದ ಈ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಶಿಕ್ಷಣ ಕ್ಷೇತ್ರದಲ್ಲಿ ದಶಕಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಬೆಳ್ಳೆ ಹೈಸ್ಕೂಲಿನ ದೈಹಿಕ ಶಿಕ್ಷಕ ಇಮ್ಮಾನ್ವೆಲ್ ಕರ್ನೆಲಿಯೋ ದಂಪತಿಗಳು ಹಾಗೂ ಶಾರದಾ ರೆಸಿಡೆನ್ಸಿಯಲ್ ಸ್ಕೂಲ್‌ನಲ್ಲಿ ಶಿಕ್ಷಕರಾಗಿರುವ ಸುಬ್ರಹ್ಮಣ್ಯ ರಾವ್ ಅವರನ್ನು ಉಪಾಧ್ಯಾಯ ಕಲಾ ಪ್ರತಿಷ್ಠಾನದ ಸದಸ್ಯರು ಸನ್ಮಾನಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಹೊಸ ನಾಯಕನತ್ತ ಭಾರತೀಯ ಕ್ರಿಕೆಟ್: ರೋಹಿತ್ ಶರ್ಮಾ ಯುಗಾಂತ್ಯ?

ಭಾರತೀಯ ಕ್ರಿಕೆಟ್‌ ತಂಡದಲ್ಲಿ ಹೊಸ ನಾಯಕನ ನೇಮಕ ಶೀಘ್ರದಲ್ಲಿಯೇ ನಡೆಯಲಿದೆ ಎಂದು ಹೇಳಲಾಗಿದೆ.

ಪಾಕಿಸ್ತಾನದ ಕ್ರಿಕೆಟ್ ಮೈದಾನದಲ್ಲಿ ಸ್ಫೋಟ: ಕ್ರೀಡಾ ಪಂದ್ಯದ ನೆಪದಲ್ಲಿ ಭಯೋತ್ಪಾದಕರ ದಾಳಿ

ಪಂದ್ಯ ನಡೆಯುತ್ತಿದ್ದಾಗ ಮೈದಾನದಲ್ಲಿ ಅಳವಡಿಸಲಾಗಿದ್ದ ಸುಧಾರಿತ ಸ್ಫೋಟಕ ಸಾಧನ (IED) ಸ್ಫೋಟಗೊಂಡಿದ್ದು, ಇದರ ಪರಿಣಾಮವಾಗಿ ಗಂಭೀರ ಅನಾಹುತ ಸಂಭವಿಸಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆ ವತಿಯಿಂದ ಆತ್ರಾಡಿಯಲ್ಲಿ ಪೌಷ್ಟಿಕ ಆಹಾರದ ಕುರಿತು ಜನಜಾಗೃತಿ: ಡಾ. ಅನ್ವಿತಾ ಅವರಿಂದ ಮಹತ್ವದ ಮಾಹಿತಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್( ರಿ. ) ಉಡುಪಿ ಇವರಿಂದ ಪೌಷ್ಟಿಕ ಆಹಾರ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ದಿನ ವಿಶೇಷ – ಅಂತಾರಾಷ್ಟ್ರೀಯ ಸಾಕ್ಷರತಾ ದಿನ

ಜಗತ್ತಿನೆಲ್ಲೆಡೆ ಜ್ಞಾನದ ದೀಪವನ್ನುರುಸಿ, ಅಂಧಕಾರವನ್ನು ದೂರ ಮಾಡಲು ಒಂದು ಪ್ರತೀಕದ ದಿನ. ಇದು ಅಂತಾರಾಷ್ಟ್ರೀಯ ಸಾಕ್ಷರತಾ ದಿನ