spot_img

1995 ರ ನಂತರದ ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳನ್ನು ಅನುದಾನಕ್ಕೆ ಒಳಪಡಿಸಲು ಗಮನ ಸೆಳೆಯುವ ಸೂಚನೆ ಮಂಡಿಸಿ ಯಶಸ್ವಿಯಾದ ವಿ ಪ ಸದಸ್ಯ ಶಶೀಲ್ ಜಿ ನಮೋಶಿ

Date:

spot_img
shasheel g namoshi22

ಕಲಬುರ್ಗಿ : 1995 ರಿಂದ ಪ್ರಾರಂಭವಾದ ಕನ್ನಡ ಮಾಧ್ಯಮದ ಅನುದಾನ ರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಅನುದಾನ ನೀಡಬೇಕು ಎಂದು ಗಮನ ಸೆಳೆಯುವ ಸೂಚನೆ ಮಂಡಿಸಿ ಶಿಕ್ಷಣ ಸಚಿವ ಮಧು ಬಂಗಾರಪ್ಪನವರಿಂದ ಅನುದಾನ ನೀಡುವ ಭರವಸೆ ಪಡೆಯುವಲ್ಲಿ ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ ನಮೋಶಿ ಯಶಸ್ವಿಯಾದರು.

ಇಂದು ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ ನಮೋಶಿ ಮೊದಲಿಗೆ ಗಮನ ಸೆಳೆಯುವ ಸೂಚನೆ ಮಂಡಿಸಿದಾಗ ಸರ್ಕಾರ ನೀಡಿದ ಉತ್ತರಕ್ಕೆ ತೃಪ್ತರಾಗಲಿಲ್ಲ. ಆದರೆ ಮಾನ್ಯ ಸಚಿವರಾದ ಮಧು ಬಂಗಾರಪ್ಪನವರು ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ ನಮೋಶಿಯವರಿಗೆ ನಮ್ಮ ರಾಜ್ಯ ಸರ್ಕಾರ ಕನ್ನಡ ಮಾಧ್ಯಮ ಶಿಕ್ಷಣ ಸಂಸ್ಥೆಗಳನ್ನು ಹಿತ ಕಾಪಾಡಲು ಬದ್ಧವಾಗಿದ್ದು 1995 ರಿಂದ 2005 ರ ವರೆಗಿನ ಅಂದರೆ 10 ವರ್ಷಗಳ ವರೆಗಿನ ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಿಗೆ ಅನುದಾನ ನೀಡಲು ಸಿದ್ಧವಿದ್ದು ಕೂಡಲೆ ನಾನು ಮಾನ್ಯ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ , ಹಣಕಾಸು ಇಲಾಖೆ ಅಧಿಕಾರಿಗಳ ಜೊತೆ ಮಾತನಾಡಿ ಅತಿ ಶೀಘ್ರದಲ್ಲೇ ಧನಾತ್ಮಕ ತೀರ್ಮಾನ ತೆಗೆದುಕೊಳ್ಳಲು ಸಿದ್ಧವಿರುವುದಾಗಿ ಭರವಸೆ ನೀಡಿದರು. ಇದಕ್ಕೆ ಒಪ್ಪಿಗೆ ಸೂಚಿಸಿದ ನಮೋಶಿಯವರು ಕೇವಲ ಮೌಖಿಕವಾಗಿ ಭರವಸೆ ನೀಡುವುದಕ್ಕಿಂತ ನಾಳೆಯೇ ಇದಕ್ಕೊಂದು ಲಿಖಿತ ಆದೇಶ ಹೊರಡಿಸಲು ಆಗ್ರಹಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ಸದ್ಭಾವನಾ ದಿವಸ್

ಇಂದು ದೇಶಾದ್ಯಂತ ಶಾಂತಿ, ಸೌಹಾರ್ದತೆ ಮತ್ತು ರಾಷ್ಟ್ರೀಯ ಏಕತೆಯ ಮಹತ್ವವನ್ನು ಎತ್ತಿ ಹಿಡಿಯುವ ಸದ್ಭಾವನಾ ದಿವಸವನ್ನು ಆಚರಿಸಲಾಗುತ್ತದೆ

ಸುಂಟರಗಾಳಿ ಮತ್ತು ಅತಿಯಾದ ಮಳೆಯಿಂದ ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಆದ ಹಾನಿಗೆ ತುರ್ತು ಪರಿಹಾರ ಒದಗಿಸುವಂತೆ ಸರ್ಕಾರಕ್ಕೆ ವಿ ಸುನಿಲ್‌ ಕುಮಾರ್ ಮನವಿ‌

ಸುಂಟರಗಾಳಿ ಮತ್ತು ಅತಿಯಾದ ಮಳೆಯಿಂದ ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಆದ ಹಾನಿಗೆ ತುರ್ತು ಪರಿಹಾರ ಒದಗಿಸುವಂತೆ ಸರ್ಕಾರಕ್ಕೆ ವಿ ಸುನಿಲ್‌ ಕುಮಾರ್ ಮನವಿ‌ ಮಾಡಿದ್ದಾರೆ.

ಹೈಪೊಗ್ಲಿಸಿಮಿಯಾ: ಹಠಾತ್ ರಕ್ತದ ಸಕ್ಕರೆ ಇಳಿಕೆ ಅತ್ಯಂತ ಅಪಾಯಕಾರಿ – ತಜ್ಞರ ಎಚ್ಚರಿಕೆ

ಇದ್ದಕ್ಕಿದ್ದಂತೆ ರಕ್ತದಲ್ಲಿ ಸಕ್ಕರೆಯ ಪ್ರಮಾಣ ನಿಯಮಿತ ಮಟ್ಟಕ್ಕಿಂತಲೂ ಕಡಿಮೆಯಾದರೆ ಅದು ಹೆಚ್ಚು ಅಪಾಯಕಾರಿ ಎನ್ನುತ್ತಾರೆ ಆರೋಗ್ಯ ತಜ್ಞರು.

ಉದ್ಯಮಿ ಕೃಷ್ಣರಾಜ ಹೆಗ್ಡೆ ನಿಧನ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನೀರೆ A ಒಕ್ಕೂಟದ ವತಿಯಿಂದ ಸಂತಾಪ

ಉದ್ಯಮಿ ಕೃಷ್ಣರಾಜ ಹೆಗ್ಡೆ ನಿಧನಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನೀರೆ A ಒಕ್ಕೂಟದವರು ಸಂತಾಪ ಸೂಚಿಸಿದ್ದಾರೆ.