spot_img

“ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ಮನೆ ನಿರ್ಮಾಣಕ್ಕೆ ಮುನಿಯಾಲು ಉದಯ ಶೆಟ್ಟಿ ಅವರ ಆರ್ಥಿಕ ನೆರವು”

Date:

spot_img

ನಂದಳಿಕೆ : ನಂದಳಿಕೆಯಲ್ಲಿರುವ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ತನ್ನ ರಜತ ಸಂಭ್ರಮದ ಸ್ಮರಣಾರ್ಥವಾಗಿ ಬಡ ಕುಟುಂಬವೊಂದಕ್ಕೆ ಮನೆ ನಿರ್ಮಿಸುವ ಮಹತ್ಕಾರ್ಯಕ್ಕೆ ಕೈಹಾಕಿದೆ. ಈ ಸಮಾಜಮುಖಿ ಕಾರ್ಯಕ್ಕೆ ಕಾರ್ಕಳದ ಕಾಂಗ್ರೆಸ್ ಮುಖಂಡ ಹಾಗೂ ಉದಯ ಕೃಷ್ಣಯ್ಯ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷರಾದ ಮುನಿಯಾಲು ಉದಯ ಶೆಟ್ಟಿ ಅವರು ಆರ್ಥಿಕವಾಗಿ ಬೆಂಬಲ ನೀಡುವ ಮೂಲಕ ಸಮಾಜದ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಇತ್ತೀಚೆಗೆ ಬೋಳ ಮೈಂದ್ಕಲ್ ಸಮೀಪದ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕುಟುಂಬದ ಮನೆಗೆ ಭೇಟಿ ನೀಡಿದ ಉದಯ ಶೆಟ್ಟಿ ಅವರು, ನಿರ್ಮಾಣ ಹಂತದಲ್ಲಿರುವ ಮನೆಯನ್ನು ಪರಿಶೀಲಿಸಿ, ಮನೆ ನಿರ್ಮಾಣಕ್ಕೆ ಅಗತ್ಯ ನೆರವು ನೀಡುವ ಭರವಸೆ ನೀಡಿದ್ದರು. ಅದರಂತೆಯೇ, ಅವರು ಸುಮಾರು 1.5 ಲಕ್ಷ ರೂಪಾಯಿ ಮೌಲ್ಯದ ಮೇಲ್ಛಾವಣಿ ಸಾಮಗ್ರಿಗಳನ್ನು ಉಚಿತವಾಗಿ ನೀಡಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗ್ಯಾರಂಟಿ ಶಕ್ತಿ ಯೋಜನೆಯಲ್ಲಿ 500 ಕೋಟಿ ಮಹಿಳಾ ಪ್ರಯಾಣ, ಕಾರ್ಕಳ ಕಾಂಗ್ರೆಸ್ ವತಿಯಿಂದ ಸಂಭ್ರಮಾಚರಣೆ

ರಾಜ್ಯ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಯಡಿಯಲ್ಲಿ ರಾಜ್ಯದಲ್ಲಿ ಮಹಿಳಾ ಪ್ರಯಾಣಿಕರ ಪ್ರಯಾಣದ ಸಂಖ್ಯೆ 500 ಕೋಟಿ ತಲುಪಿದ್ದು ಈ ಐತಿಹಾಸಿಕ ಸಾಧನೆಯನ್ನು ಕಾರ್ಕಳ ಕಾಂಗ್ರೆಸ್ ವತಿಯಿಂದ ವಿಶಿಷ್ಟವಾಗಿ ಆಚರಿಸಲಾಯಿತು.

ಮೋಹನ್ ಭಾಗವತ್ ಹೇಳಿಕೆಯನ್ನು ಬೆಂಬಲಿಸಿದ ಬೇಳೂರು ಗೋಪಾಲಕೃಷ್ಣ: 75 ವರ್ಷದ ನಂತರ ಮೋದಿ ನಿವೃತ್ತಿ, ನಿತಿನ್ ಗಡ್ಕರಿ ಪ್ರಧಾನಿಯಾಗಲಿ!

ಪ್ರಧಾನಿ ನರೇಂದ್ರ ಮೋದಿ ಅವರು 75 ವರ್ಷ ಪೂರೈಸಿದ ಬಳಿಕ ಅಧಿಕಾರದಿಂದ ಕೆಳಗಿಳಿದು, ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಪ್ರಧಾನಿ ಸ್ಥಾನ ನೀಡಬೇಕು ಎಂದು ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ಒತ್ತಾಯಿಸಿದ್ದಾರೆ.

“ಮಂಗಳೂರಿಗೆ 100 ಎಲೆಕ್ಟ್ರಿಕ್ ಬಸ್‌ಗಳ ಕೊಡುಗೆ: ಕೇಂದ್ರ ಸರ್ಕಾರಕ್ಕೆ ಸಂಸದ ಬ್ರಿಜೇಶ್ ಚೌಟ ಕೃತಜ್ಞತೆ”

ಮಂಗಳೂರು ನಗರಕ್ಕೆ ಪರಿಸರ ಸ್ನೇಹಿ ಸಾರಿಗೆ ವ್ಯವಸ್ಥೆಯನ್ನು ಒದಗಿಸುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು 'ಪ್ರಧಾನಮಂತ್ರಿ ಇ-ಬಸ್ ಸೇವಾ' ಯೋಜನೆಯಡಿ 100 ಹೊಸ ಎಲೆಕ್ಟ್ರಿಕ್ ಬಸ್‌ಗಳನ್ನು ಮಂಜೂರು ಮಾಡಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.

ರಂಜಿತ್ ಪ್ರಭು ರವರು ಉಡುಪಿ ಜಿಲ್ಲಾ ಕಾರಾಗೃಹ ಸಂದರ್ಶಕರ ಮಂಡಳಿಗೆ ನಾಮನಿರ್ದೇಶನ

ಪೆರ್ಡೂರು ಶ್ರೀ ಅನಂತಪದ್ಮನಾಭ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸಕ್ರಿಯ ಸದಸ್ಯರಾಗಿರುವ ಶ್ರೀ ರಂಜಿತ್ ಪ್ರಭು ಅವರನ್ನು ರಾಜ್ಯ ಸರ್ಕಾರವು ಉಡುಪಿ ಜಿಲ್ಲಾ ಕಾರಾಗೃಹದ ಸಂದರ್ಶಕರ ಮಂಡಳಿಗೆ ಅಧಿಕಾರೇತರ ಸದಸ್ಯರಾಗಿ ನಾಮನಿರ್ದೇಶನ ಮಾಡಿದೆ.