ಮೈಸೂರು ದಸರಾ: ಅರಮನೆಯಲ್ಲಿ ವೈಭವದ ಆಯುಧ ಪೂಜಾ ಸಂಭ್ರಮ

Date:

spot_img

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಅಂಗವಾಗಿ ಅರಮನೆಯಲ್ಲಿ ರಾಜವಂಶಸ್ಥರ ಸಾಂಪ್ರದಾಯಿಕ ಆಯುಧ ಪೂಜಾ ಕೈಂಕರ್ಯಗಳು ವಿಧ್ಯುಕ್ತವಾಗಿ ಆರಂಭವಾಗಿವೆ.

ಅರಮನೆಯ ಪೂರ್ವಜರು ಬಳಸುತ್ತಿದ್ದ ಆಯುಧಗಳನ್ನು ಸ್ವಚ್ಛಗೊಳಿಸಿ, ಬೆಳಗ್ಗೆ 7:55ಕ್ಕೆ ಪಲ್ಲಕ್ಕಿಯಲ್ಲಿ ಆಯುಧಗಳನ್ನು ಕೋಡಿ ಸೋಮೇಶ್ವರ ದೇವಾಲಯಕ್ಕೆ ರವಾನಿಸಲಾಯಿತು. ಅಲ್ಲಿ ಚಂಡಿಕಾಯಾಗದಲ್ಲಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಪೂಜೆ ಮತ್ತು ಪೂರ್ಣಾಹುತಿ ಕಾರ್ಯಗಳನ್ನು ನೆರವೇರಿಸಿದರು.

ನಂತರ, ಆಯುಧಗಳನ್ನು ಅರಮನೆಯ ಆನೆ ಬಾಗಿಲು ಮೂಲಕ ಕಲ್ಯಾಣ ಮಂಟಪಕ್ಕೆ ತಂದು ಜೋಡಣೆ ಮಾಡಲಾಯಿತು. ಸಿಂಹಾಸನಕ್ಕೆ ಜೋಡಿಸಲಾಗಿದ್ದ ಸಿಂಹಕ್ಕೆ ಯದುವೀರರು ಪೂಜೆ ಸಲ್ಲಿಸಲಿದ್ದಾರೆ. ನಂತರ ರಾಜಪುರೋಹಿತರ ಮಾರ್ಗದರ್ಶನದಂತೆ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಸಾಂಪ್ರದಾಯಿಕ ಆಯುಧ ಪೂಜೆ ನೆರವೇರಿಸಲಿದ್ದಾರೆ.

ಕರಿಕಲ್ಲು ತೊಟ್ಟಿಯಲ್ಲಿ ಯದುವೀರರಿಂದ ಪೂಜಾ ಕೈಂಕರ್ಯ ನಡೆದ ನಂತರ, ಪಟ್ಟದ ಆನೆ, ಪಟ್ಟದ ಕುದುರೆ, ಪಟ್ಟದ ಒಂಟೆ ಮತ್ತು ಪಟ್ಟದ ಹಸುಗಳಿಗೆ ಸಹ ಪೂಜೆ ಸಲ್ಲಿಸಲಾಗುತ್ತದೆ. ಇದರ ಜೊತೆಗೆ, ಅರಮನೆಯಲ್ಲಿರುವ ಐಷಾರಾಮಿ ಕಾರುಗಳು ಮತ್ತು ಇತರೆ ವಾಹನಗಳಿಗೂ ಪೂಜೆ ಸಲ್ಲಿಸಲಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕೋವಿಡ್ ಆತಂಕ ಬೇಡ, ಎಚ್ಚರವಿರಲಿ: ಆರೋಗ್ಯ ಸಚಿವ ಯು.ಟಿ. ಖಾದರ್

ನೆರೆ ರಾಜ್ಯದಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಜನತೆಗೆ ಆರೋಗ್ಯ ಸಚಿವರು ಪ್ರಮುಖ ಎಚ್ಚರಿಕೆ ನೀಡಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಡಾ. ಶಿವಪ್ರಸಾದ್ ಶೆಟ್ಟಿಗೆ ಎನ್‌ಸಿಸಿ ತರಬೇತಿಯಲ್ಲಿ ಪ್ರಥಮ ಸ್ಥಾನ

ನಿಟ್ಟೆ ಸಂಸ್ಥೆಯ ಎನ್‌ಸಿಸಿ ಅಧಿಕಾರಿ ಡಾ. ಶಿವಪ್ರಸಾದ್ ಶೆಟ್ಟಿ ಮಹಾರಾಷ್ಟ್ರದ ಕಾಮ್ಟೀ ತರಬೇತಿಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಉಡುಪಿ ಪ್ರವಾಸೋದ್ಯಮ ಮ್ಯಾಸ್ಕಾಟ್ ಸ್ಪರ್ಧೆ: ನಿಟ್ಟೆಯಲ್ಲಿ ಜುಲೈ 25ಕ್ಕೆ ಆಯೋಜನೆ

ಉಡುಪಿ ಪ್ರವಾಸೋದ್ಯಮದ ಅಧಿಕೃತ ಮ್ಯಾಸ್ಕಾಟ್ ವಿನ್ಯಾಸ ಸ್ಪರ್ಧೆ ಜುಲೈ 25ರಂದು ನಿಟ್ಟೆಯಲ್ಲಿ ನಡೆಯಲಿದೆ. ಭಾಗವಹಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮಳೆಗಾಲದ ಜ್ವರ, ಸಾಂಕ್ರಾಮಿಕ ರೋಗ ತಡೆಗೆ ರಾಜ್ಯ ಸರ್ಕಾರ ಸನ್ನದ್ಧ

ಮಳೆಗಾಲದಲ್ಲಿ ವೈರಲ್ ಜ್ವರ ಮತ್ತು ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಭಾರಿ ಸಿದ್ಧತೆ ನಡೆಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ