ರಾಷ್ಟ್ರಮಟ್ಟದ ಕಬಡ್ಡಿ ಆಟಗಾರ ಶ್ರೀ ಪ್ರೀತಂ ಶೆಟ್ಟಿ ಸ್ಮರಣಾರ್ಥ ಮೇ 3ರಂದು ಮುನಿಯಾಲಿನಲ್ಲಿ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟ

Date:

spot_img

ಕಾರ್ಕಳ ಮಾರ್ಚ್.18: ಶ್ರೀ ಅರ್ಧನಾರೀಶ್ವರ ಸ್ಪೋರ್ಟ್ಸ್ ಕ್ಲಬ್ (ರಿ ) ಮುಟ್ಲುಪಾಡಿ ಇವರ ವತಿಯಿಂದ ಮುನಿಯಾಲು ಗ್ರಾಮದ ಹೆಮ್ಮೆಯ ಯುವಕ ಹಾಗೂ ರಾಷ್ಟ್ರಮಟ್ಟದ ಕಬಡ್ಡಿ ಆಟಗಾರ ಶ್ರೀ ಪ್ರೀತಂ ಶೆಟ್ಟಿ ಸ್ಮರಣಾರ್ಥವಾಗಿ ಕಾರ್ಕಳ ವಿಧಾನಸಭಾ ವ್ಯಾಪ್ತಿ ಹಾಗೂ ರಾಷ್ಟ್ರೀಯ ಮಟ್ಟದ ಕಬಡ್ಡಿ ಪಂದ್ಯಾಟವನ್ನು ಮೇ 3, 2025 ರಂದು ಮುನಿಯಾಲಿನ ವೀರ ಸಾವರ್ಕರ್ ಮೈದಾನದಲ್ಲಿ ಆಯೋಜಿಸಲಾಗಿದೆ.

ಕಾರ್ಕಳ ವಿಧಾನ ಸಭಾ ವ್ಯಾಪ್ತಿ ಪಂದ್ಯಾಟವು ಬೆಳಗ್ಗೆ 9.30ಕ್ಕೆ ಪ್ರಾರಂಭವಾಗಲಿದ್ದು, ಸಂಜೆ 6.30ಕ್ಕೆ ರಾಷ್ಟ್ರೀಯ ಮಟ್ಟದ ಕಬಡ್ಡಿ ಪಂದ್ಯಾಟ ನಡೆಯಲಿದೆ.ಈ ಟೂರ್ನಿಯಲ್ಲಿ ಪ್ರೋ ಕಬಡ್ಡಿ ಆಟಗಾರರನ್ನು ಒಳಗೊಂಡ 8 ತಂಡಗಳು ಭಾಗವಹಿಸಲಿದ್ದು, ಮಾಜಿ ಕ್ರಿಕೆಟಿಗರು, ಬಾಲಿವುಡ್ ಹಾಗೂ ಸ್ಯಾಂಡಲ್ ವುಡ್ ತಾರೆಗಳು ವಿಶೇಷ ಆಕರ್ಷಣೆಯಾಗಿ ಪಾಲ್ಗೊಳ್ಳಲಿದ್ದಾರೆ.10 ಸಾವಿರಕ್ಕೂ ಹೆಚ್ಚು ಜನರಿಗೆ ವಿಶಾಲ ಗ್ಯಾಲರಿ ವ್ಯವಸ್ಥೆಯೂ ಮಾಡಲಾಗಿದೆ.

ಪ್ರಶಸ್ತಿಗಳ ವಿವರ
ಕಾರ್ಕಳ ವಿಧಾನ ಸಭಾ ವ್ಯಾಪ್ತಿ
ಪ್ರಥಮ – 25000
ದ್ವಿತೀಯ-15000
ತೃತೀಯ – 10000
ಚತುರ್ಥ – 10000

ರಾಷ್ಟ್ರೀಯ ಮಟ್ಟ
ಪ್ರಥಮ – 100000
ದ್ವಿತೀಯ-75000
ತೃತೀಯ – 50000
ಚತುರ್ಥ – 50000

ಉಳಿದ 4 ತಂಡಗಳಿಗೆ ತಲಾ 25000 ದಂತೆ ಸಮಾಧಾನಕರ ಬಹುಮಾನವನ್ನು ನೀಡಲಾಗುವುದು ಎಂದು ಇಂದು ನಡೆದ ಪತ್ರಿಕಾ ಘೋಷ್ಠಿಯಲ್ಲಿ ತಿಳಿಸಿದ್ದಾರೆ.

ಈ ಪತ್ರಿಕಾ ಘೋಷ್ಠಿಯಲ್ಲಿ ಶ್ರೀ ಅರ್ಧನಾರೀಶ್ವರ ಸ್ಪೋರ್ಟ್ಸ್ ಕ್ಲಬ್ (ರಿ ) ಮುಟ್ಲುಪಾಡಿ ಇದರ ಗೌರವಾಧ್ಯಕ್ಷರಾದ ಗಿರೀಶ್ ಶೆಟ್ಟಿ ತೆಳ್ಳಾರು, ಅಧ್ಯಕ್ಷರಾದ ಸುನಿಲ್ ಹೆಗ್ಡೆ, ಕೋಶಾಧಿಕಾರಿಗಳಾದ ಸುದೀಪ್ ಅಜಿಲ, ಅಂತಾರಾಷ್ಟ್ರೀಯ ಕಬಡ್ಡಿ ಆಟಗಾರರಾದ ಜಗದೀಶ್ ಕುಂಬ್ಳೆ , ಸುಹಾಸ್ ಶೆಟ್ಟಿ ಮುಟ್ಲುಪಾಡಿ, ಹರೀಶ್ ಶೆಟ್ಟಿ ಪಡುಕುಡೂರು ಹಾಗೂ ಗೋಪಿನಾಥ್ ಭಟ್ ಉಪಸ್ಥಿತರಿದ್ದರು.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿರಿ : 9632529520

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ರೆಡ್ಮಿ ಪ್ರಿಯರಿಗೆ ಭರ್ಜರಿ ಸುದ್ದಿ: ಶೀಘ್ರದಲ್ಲೇ ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಹೊಸ ‘ರೆಡ್ಮಿ ಟರ್ಬೊ 5’

ಭಾರತದಲ್ಲಿ ರೆಡ್ಮಿ ಟರ್ಬೊ 5 ಬಿಡುಗಡೆ ದಿನಾಂಕ ಸೋರಿಕೆ! ಜೂನ್ 16 ರಂದು ಅನಾವರಣಗೊಳ್ಳಲಿರುವ ಹೊಸ ಸ್ಮಾರ್ಟ್‌ಫೋನ್‌ನ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ಆಕ್ರಮಣಶೀಲತೆಗೆ ಒಳಗಾದ ಮುಗ್ಧ ಮಕ್ಕಳ ಅಂತರರಾಷ್ಟ್ರೀಯ ದಿನ

ಜೂನ್ 4 ರಂದು ಆಚರಿಸಲಾಗುವ ಆಕ್ರಮಣಶೀಲತೆಗೆ ಒಳಗಾದ ಮುಗ್ಧ ಮಕ್ಕಳ ಅಂತರರಾಷ್ಟ್ರೀಯ ದಿನದ ಮಹತ್ವ, ಇತಿಹಾಸ ಮತ್ತು ಮಕ್ಕಳ ಹಕ್ಕುಗಳ ರಕ್ಷಣೆಯ ಕುರಿತಾದ ಮಾಹಿತಿ.

ಹಲಸಿನ ಹಣ್ಣು ತಿಂದ ಮೇಲೆ ಬೀಜ ಬಿಸಾಡ್ತೀರಾ? ತಡಿರಿ… ಅದರಲ್ಲಿದೆ ‘ಬಾದಾಮಿ’ಗಿಂತಲೂ ಹೆಚ್ಚಿನ ಶಕ್ತಿ

ಹಲಸಿನ ಹಣ್ಣಿನ ಬೀಜಗಳನ್ನು ಬಿಸಾಡುವ ಮುನ್ನ ಈ ಲೇಖನ ಓದಿ. ಇದರಲ್ಲಿರುವ ಪೋಷಕಾಂಶಗಳು ಮತ್ತು ಆರೋಗ್ಯದ ಲಾಭಗಳ ವಿವರ ಇಲ್ಲಿದೆ.

ಪೆರ್ಣಂಕಿಲ ದೇವಸ್ಥಾನದ ವ್ಯವಸ್ಥಾಪಕ ಸುರೇಶ್ ತಂತ್ರಿ ನಿಧನ

ಪೆರ್ಣಂಕಿಲ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪಕ ಸುರೇಶ್ ತಂತ್ರಿಯವರು ದೈವಾಧೀನರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ