spot_img

ರಾಷ್ಟ್ರೀಯ ಲಸಿಕಾ ದಿನ

Date:

ರಾಷ್ಟ್ರೀಯ ಲಸಿಕಾ ದಿನ
National Vaccination Day

ಭಾರತ ಪೋಲಿಯೋ ರೋಗದಿಂದ ಬಹಳ ತತ್ತರಿಸಿತ್ತು. ಇಡೀ ಪ್ರಪಂಚವೇ ಈ ರೋಗಕ್ಕೆ ಹೆದರಿ ಹೋಗಿತ್ತು. ಅನೇಕ ತಂದೆ ತಾಯಿಗಳು ತಮ್ಮ ಮಕ್ಕಳನ್ನು ಅಂಗವಿಕಲರನ್ನಾಗಿ ನೋಡುವ ದೌರ್ಭಾಗ್ಯ ಕೊಟ್ಟ ಅತಿ ಕೆಟ್ಟ ರೋಗ. ಆ ರೋಗದ ನಿರ್ಮೂಲನೆಗಾಗಿ ಪ್ರತಿಯೊಬ್ಬರೂ ಕೂಡ ಕನಿಷ್ಠ ಪಕ್ಷಕ್ಕೆ ಒಂದು ದಿವಸ ಲಸಿಕೆಯನ್ನು ಹಾಕಿಸಿಕೊಳ್ಳಬೇಕು ಎನ್ನುವ ನಿಟ್ಟಿನಲ್ಲಿ ಈ ದಿವಸವನ್ನು ಮೀಸಲಿಟ್ಟಿದ್ದಾರೆ. ಈ ಮೂಲಕ ಆರೋಗ್ಯವಂತರಾಗಬೇಕು ಎನ್ನುವ ಉದ್ದೇಶ. ಇವತ್ತು ಆ ರೋಗ ಬಹಳಷ್ಟು ಕಡಿಮೆ ಪ್ರಮಾಣದಲ್ಲಿದೆ. ಆದರೂ ಕೂಡ ಲಸಿಕೆ ಇಲ್ಲದ ಇವತ್ತು ಬದುಕು ಸಾಗಿಸುವುದು ಕಷ್ಟ ಆದ್ದರಿಂದ ಈ ದಿವಸ ಅದನ್ನು ನೆನಪಿಸಿಕೊಡುವಲ್ಲಿ ಸಹಾಯವಾಗುತ್ತದೆ. ಭಾರತೀಯರಿಗೆ ಏನೇ ಆದರೂ ಧನ್ವಂತರಿಯ ಅನುಗ್ರಹದ ಲಸಿಕೆ ಎಷ್ಟು ದೊಡ್ಡ ಮದ್ದು ಬೇರಿಲ್ಲ. ಆದ್ದರಿಂದ ಲಸಿಕೆ ಫಲಕಾರಿಯಾಗಬೇಕಾದರೆ ದೇವರ ಅನುಗ್ರಹ ಕೂಡ ಬೇಕು ಎನ್ನುವುದು ಭಾರತೀಯರ ಚಿಂತನೆ. ಈ ಮೂಲಕ ಈ ದಿವಸ ಸಾರ್ಥಕವಾಗಲಿ.

ಬರಹ: ಸಂತೋಷ್ ಕುಮಾರ್ ಭಟ್, ಮುದ್ರಾಡಿ

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ಮಹಾರಾಜ ಕರ್ಣಿ ಸಿಂಗ್

ಬಿಕನೆರ್ ನ ರಾಜ ವಂಶಸ್ಥ ಮಹಾರಾಜ ಸಾಧುಲ್ ಸಿಂಗ್ ದಂಪತಿಗಳಿಗೆ 1924 ಎಪ್ರಿಲ್ 21ರಂದು ಕರ್ನಿ ಸಿಂಗ್ ಜನಿಸಿದರು.

ಬೇಸಿಗೆಯಲ್ಲಿ ವಾಲ್ನಟ್ ಸೇವಿಸುವುದರ ಪ್ರಯೋಜನಗಳು!

ಬೇಸಿಗೆಯಲ್ಲಿ ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳಲು ನೀರಿನಾಂಶದಿಂದ ಕೂಡಿದ ಹಣ್ಣುಗಳು ಮತ್ತು ತರಕಾರಿಗಳಷ್ಟೇ ಪ್ರಾಮುಖ್ಯತೆ ಡ್ರೈ ಫ್ರೂಟ್ಸ್‌ಗೂ ಇದೆ

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಜನಿವಾರ ನಿಷೇಧ: ವಿದ್ಯಾರ್ಥಿಗಳಿಗೆ ಅವಮಾನ, ನ್ಯಾಯಾಲಯದ ಮುಂದೆ ಪ್ರಕರಣ

ಸಿಇಟಿ ಪರೀಕ್ಷಾ ಕೇಂದ್ರಗಳಲ್ಲಿ ಯಜ್ಞೋಪವೀತ (ಜನಿವಾರ) ಧರಿಸಿದ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅನುಮತಿ ನಿರಾಕರಿಸಿದ ಪ್ರಕರಣಗಳು ರಾಜ್ಯವ್ಯಾಪಿ ವಿವಾದವಾಗಿ ಪರಿಣಮಿಸಿದೆ.

ಸುಪ್ರೀಂಕೋರ್ಟ್ ಕಾನೂನು ರಚಿಸಿದರೆ ಸಂಸತ್ತಿನ ಅಗತ್ಯವೇನು? – ಬಿಜೆಪಿ ಸಂಸದ ನಿಶಿಕಾಂತ್ ದುಬೆಯ ವಿವಾದಾತ್ಮಕ ಹೇಳಿಕೆ

ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಂಸದ ನಿಶಿಕಾಂತ್ ದುಬೆ ಅವರು ಸುಪ್ರೀಂಕೋರ್ಟ್ ಕಾನೂನು ರಚನೆಯಲ್ಲಿ ಹೆಚ್ಚು ಹಸ್ತಕ್ಷೇಪ ಮಾಡಿದರೆ ಸಂಸತ್ತನ್ನು ಮುಚ್ಚಿಬಿಡಬೇಕು ಎಂದು ವಾದಿಸಿದ್ದಾರೆ