spot_img

ನೈಸರ್ಗಿಕ ಔಷಧಿ ನುಗ್ಗೆಕಾಯಿ – ಆರೋಗ್ಯಕ್ಕೆ ಏಳು ಮಹತ್ವದ ಪ್ರಯೋಜನಗಳು!

Date:

ನುಗ್ಗೆಕಾಯಿ ತಿನ್ನೋದ್ರಿಂದ ಆಗುವ ಪ್ರಯೋಜನಗಳು

ರಕ್ತದ ಸಕ್ಕರೆಯನ್ನು ನಿಯಂತ್ರಿಸುತ್ತದೆ – ಮಧುಮೇಹ ಇರುವವರಿಗೆ ನುಗ್ಗೆಕಾಯಿ ಸೇವನೆ ಅತ್ಯುತ್ತಮ ಪ್ರಯೋಜನ ನೀಡಬಹುದು. ಇದು ಪಿತ್ತಕೋಶದ ಕಾರ್ಯವನ್ನು ಉತ್ತೇಜಿಸಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸಮತೋಲನಗೊಳಿಸುತ್ತದೆ.

ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ – ನುಗ್ಗೆಕಾಯಿಯಲ್ಲಿ ಇರುವ ವಿಟಮಿನ್ B12, ನಿಯಾಸಿನ್, ರೈಬೋಫ್ಲೇವಿನ್ ಜೀರ್ಣಕ್ರಿಯೆ ಸುಗಮಗೊಳಿಸುತ್ತವೆ. ಗ್ಯಾಸ್ಟ್ರಿಕ್ ಸಮಸ್ಯೆ ಕಡಿಮೆ ಮಾಡಿ, ಕರುಳಿನ ಚಲನೆಯನ್ನು ನಿಯಂತ್ರಿಸುತ್ತದೆ.

ಉಸಿರಾಟದ ಕಾಯಿಲೆಗಳಿಗೆ ತಡೆ – ಉರಿಯೂತ ನಿವಾರಕ ಗುಣಲಕ್ಷಣಗಳಿರುವ ನುಗ್ಗೆಕಾಯಿ ಉಸಿರಾಟ ಸಮಸ್ಯೆ, ಅಸ್ತಮಾ, ಮತ್ತು ಶೀತ-ಕೆಮ್ಮು ತಡೆಯಲು ಸಹಾಯ ಮಾಡುತ್ತದೆ.

ಮೂಳೆಗಳನ್ನು ಬಲಪಡಿಸುತ್ತದೆ – ಕ್ಯಾಲ್ಸಿಯಂ ಮತ್ತು ಕಬ್ಬಿಣದಿಂದ ಸಮೃದ್ಧವಾದ ನುಗ್ಗೆಕಾಯಿ, ಮೂಳೆಯ ಆರೋಗ್ಯವನ್ನು ಉತ್ತೇಜಿಸಿ, ಅವುಗಳನ್ನು ಬಲಪಡಿಸುತ್ತದೆ.

ರಕ್ತ ಶುದ್ಧೀಕರಣೆ – ನುಗ್ಗೆಕಾಯಿ ಪ್ರತಿಜೀವಕ ಗುಣ ಹೊಂದಿದ್ದು, ರಕ್ತದಲ್ಲಿನ ಆಮ್ಲಜನಕದ ಮಟ್ಟ ಹೆಚ್ಚಿಸಿ, ಶುದ್ಧೀಕರಣ ಮಾಡುತ್ತದೆ.

ರೋಗನಿರೋಧಕ ಶಕ್ತಿ ಹೆಚ್ಚಿಸುತ್ತದೆ – ನುಗ್ಗೆಕಾಯಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ವಿಟಮಿನ್ C ಇರುತ್ತದೆ. ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿ, ಶೀತ-ಕೆಮ್ಮು, ವೈರಲ್ ಇನ್‌ಫೆಕ್ಷನ್ ತಡೆಯಲು ಸಹಕಾರಿ.

ಮೊಡವೆಗಳು ದೂರ! – ನುಗ್ಗೆಕಾಯಿ ಶಿಲೀಂಧ್ರ ವಿರೋಧಿ ಗುಣ ಹೊಂದಿರುವುದರಿಂದ ಚರ್ಮದ ಆರೋಗ್ಯಕ್ಕಾಗಿ ಉತ್ತಮ. ನುಗ್ಗೆ ಎಲೆಗಳ ಫೇಸ್ ಮಾಸ್ಕ್ ಬಳಸಿ ಚರ್ಮವನ್ನು ತಕ್ಷಣ ಶುದ್ಧಗೊಳಿಸಬಹುದು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಒಂದು ಅನಾನಸಿನಲ್ಲಿ 13 ಗಿಡಗಳು! ಕಾರ್ಕಳದ ಮೆಜೆಸ್ಟಿಕ್ ಕ್ರಶರ್ ಕೈದೋಟದಲ್ಲಿ ಪ್ರಕೃತಿಯ ವಿಸ್ಮಯ

ಕಾರ್ಕಳದ ಗುಂಡ್ಯಡ್ಕದಲ್ಲಿರುವ ಮೆಜೆಸ್ಟಿಕ್ ಕ್ರಶರ್ ನ ಕೈದೋಟದಲ್ಲಿ ಕಂಡುಬಂದಿರುವ ಅನಾನಸು ಹಣ್ಣು ಇಲ್ಲಿನ ಎಲ್ಲರನ್ನೂ ಆಚ್ಚರಿಗೊಳಿಸಿದೆ.

ಯೋಗೇಶ್ ಗೌಡ ಹತ್ಯೆ ಪ್ರಕರಣ: ವಿನಯ್ ಕುಲಕರ್ಣಿಯ ಜಾಮೀನು ರದ್ದು ಪಡಿಸಿದ ಸುಪ್ರೀಂ ಕೋರ್ಟ್!

ಬಿಜೆಪಿ ಮುಖಂಡ ಹಾಗೂ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಶಾಸಕ ವಿನಯ್ ಕುಲಕರ್ಣಿಯ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದೆ.

ಭಾರತೀಯ ಸೇನೆಗೆ ಆಯ್ಕೆಯಾದ ಬೈಲೂರಿನ ಸಾಗರ್ ಆಚಾರ್ಯರವರಿಗೆ ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿದ ವಿಶ್ವಕರ್ಮ ಬ್ರಾಹ್ಮಣ ಸಮಾಜ ಸೇವಾ ಸಂಘ (ರಿ.) ನೀರೆ-ಬೈಲೂರು

ಭಾರತೀಯ ಸೇನೆಗೆ ಆಯ್ಕೆಯಾದ ಬೈಲೂರಿನ ಸಾಗರ್ ಆಚಾರ್ಯರವರಿಗೆ ವಿಶ್ವಕರ್ಮ ಬ್ರಾಹ್ಮಣ ಸಮಾಜ ಸೇವಾ ಸಂಘ (ರಿ.) ನೀರೆ-ಬೈಲೂರುರವರು ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ

ಪರ್ಕಳದಲ್ಲಿ ಮತ್ತೆ ಚಿರತೆ ಆತಂಕ: ಹಗಲೇ ಕೋಳಿ, ನಾಯಿ ಎಳೆದೊಯ್ದ ಘಟನೆ!

ಉಡುಪಿ ಜಿಲ್ಲೆಯ ಪರ್ಕಳ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಚಿರತೆ ಪತ್ತೆಯಾಗಿರುವ ಘಟನೆ ಮತ್ತೆ ವರದಿಯಾಗಿದೆ.