spot_img

ನೈಸರ್ಗಿಕ ಔಷಧಿ ನುಗ್ಗೆಕಾಯಿ – ಆರೋಗ್ಯಕ್ಕೆ ಏಳು ಮಹತ್ವದ ಪ್ರಯೋಜನಗಳು!

Date:

ನುಗ್ಗೆಕಾಯಿ ತಿನ್ನೋದ್ರಿಂದ ಆಗುವ ಪ್ರಯೋಜನಗಳು

ರಕ್ತದ ಸಕ್ಕರೆಯನ್ನು ನಿಯಂತ್ರಿಸುತ್ತದೆ – ಮಧುಮೇಹ ಇರುವವರಿಗೆ ನುಗ್ಗೆಕಾಯಿ ಸೇವನೆ ಅತ್ಯುತ್ತಮ ಪ್ರಯೋಜನ ನೀಡಬಹುದು. ಇದು ಪಿತ್ತಕೋಶದ ಕಾರ್ಯವನ್ನು ಉತ್ತೇಜಿಸಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸಮತೋಲನಗೊಳಿಸುತ್ತದೆ.

ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ – ನುಗ್ಗೆಕಾಯಿಯಲ್ಲಿ ಇರುವ ವಿಟಮಿನ್ B12, ನಿಯಾಸಿನ್, ರೈಬೋಫ್ಲೇವಿನ್ ಜೀರ್ಣಕ್ರಿಯೆ ಸುಗಮಗೊಳಿಸುತ್ತವೆ. ಗ್ಯಾಸ್ಟ್ರಿಕ್ ಸಮಸ್ಯೆ ಕಡಿಮೆ ಮಾಡಿ, ಕರುಳಿನ ಚಲನೆಯನ್ನು ನಿಯಂತ್ರಿಸುತ್ತದೆ.

ಉಸಿರಾಟದ ಕಾಯಿಲೆಗಳಿಗೆ ತಡೆ – ಉರಿಯೂತ ನಿವಾರಕ ಗುಣಲಕ್ಷಣಗಳಿರುವ ನುಗ್ಗೆಕಾಯಿ ಉಸಿರಾಟ ಸಮಸ್ಯೆ, ಅಸ್ತಮಾ, ಮತ್ತು ಶೀತ-ಕೆಮ್ಮು ತಡೆಯಲು ಸಹಾಯ ಮಾಡುತ್ತದೆ.

ಮೂಳೆಗಳನ್ನು ಬಲಪಡಿಸುತ್ತದೆ – ಕ್ಯಾಲ್ಸಿಯಂ ಮತ್ತು ಕಬ್ಬಿಣದಿಂದ ಸಮೃದ್ಧವಾದ ನುಗ್ಗೆಕಾಯಿ, ಮೂಳೆಯ ಆರೋಗ್ಯವನ್ನು ಉತ್ತೇಜಿಸಿ, ಅವುಗಳನ್ನು ಬಲಪಡಿಸುತ್ತದೆ.

ರಕ್ತ ಶುದ್ಧೀಕರಣೆ – ನುಗ್ಗೆಕಾಯಿ ಪ್ರತಿಜೀವಕ ಗುಣ ಹೊಂದಿದ್ದು, ರಕ್ತದಲ್ಲಿನ ಆಮ್ಲಜನಕದ ಮಟ್ಟ ಹೆಚ್ಚಿಸಿ, ಶುದ್ಧೀಕರಣ ಮಾಡುತ್ತದೆ.

ರೋಗನಿರೋಧಕ ಶಕ್ತಿ ಹೆಚ್ಚಿಸುತ್ತದೆ – ನುಗ್ಗೆಕಾಯಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ವಿಟಮಿನ್ C ಇರುತ್ತದೆ. ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿ, ಶೀತ-ಕೆಮ್ಮು, ವೈರಲ್ ಇನ್‌ಫೆಕ್ಷನ್ ತಡೆಯಲು ಸಹಕಾರಿ.

ಮೊಡವೆಗಳು ದೂರ! – ನುಗ್ಗೆಕಾಯಿ ಶಿಲೀಂಧ್ರ ವಿರೋಧಿ ಗುಣ ಹೊಂದಿರುವುದರಿಂದ ಚರ್ಮದ ಆರೋಗ್ಯಕ್ಕಾಗಿ ಉತ್ತಮ. ನುಗ್ಗೆ ಎಲೆಗಳ ಫೇಸ್ ಮಾಸ್ಕ್ ಬಳಸಿ ಚರ್ಮವನ್ನು ತಕ್ಷಣ ಶುದ್ಧಗೊಳಿಸಬಹುದು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬೇಸಿಗೆಯಲ್ಲಿ ವಾಲ್ನಟ್ ಸೇವಿಸುವುದರ ಪ್ರಯೋಜನಗಳು!

ಬೇಸಿಗೆಯಲ್ಲಿ ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳಲು ನೀರಿನಾಂಶದಿಂದ ಕೂಡಿದ ಹಣ್ಣುಗಳು ಮತ್ತು ತರಕಾರಿಗಳಷ್ಟೇ ಪ್ರಾಮುಖ್ಯತೆ ಡ್ರೈ ಫ್ರೂಟ್ಸ್‌ಗೂ ಇದೆ

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಜನಿವಾರ ನಿಷೇಧ: ವಿದ್ಯಾರ್ಥಿಗಳಿಗೆ ಅವಮಾನ, ನ್ಯಾಯಾಲಯದ ಮುಂದೆ ಪ್ರಕರಣ

ಸಿಇಟಿ ಪರೀಕ್ಷಾ ಕೇಂದ್ರಗಳಲ್ಲಿ ಯಜ್ಞೋಪವೀತ (ಜನಿವಾರ) ಧರಿಸಿದ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅನುಮತಿ ನಿರಾಕರಿಸಿದ ಪ್ರಕರಣಗಳು ರಾಜ್ಯವ್ಯಾಪಿ ವಿವಾದವಾಗಿ ಪರಿಣಮಿಸಿದೆ.

ಸುಪ್ರೀಂಕೋರ್ಟ್ ಕಾನೂನು ರಚಿಸಿದರೆ ಸಂಸತ್ತಿನ ಅಗತ್ಯವೇನು? – ಬಿಜೆಪಿ ಸಂಸದ ನಿಶಿಕಾಂತ್ ದುಬೆಯ ವಿವಾದಾತ್ಮಕ ಹೇಳಿಕೆ

ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಂಸದ ನಿಶಿಕಾಂತ್ ದುಬೆ ಅವರು ಸುಪ್ರೀಂಕೋರ್ಟ್ ಕಾನೂನು ರಚನೆಯಲ್ಲಿ ಹೆಚ್ಚು ಹಸ್ತಕ್ಷೇಪ ಮಾಡಿದರೆ ಸಂಸತ್ತನ್ನು ಮುಚ್ಚಿಬಿಡಬೇಕು ಎಂದು ವಾದಿಸಿದ್ದಾರೆ

ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಯ ವಿಚಿತ್ರ ವಿನಂತಿ: “ಪಾಸ್ ಮಾಡಿ ಸರ್, ನನ್ನ LOVE ನಿಮ್ಮ ಕೈಯಲ್ಲಿ!”

ಸ್ಎಸ್ಎಲ್ಸಿ ಪರೀಕ್ಷೆಯ ಉತ್ತರ ಪತ್ರಿಕೆ ಮೌಲ್ಯಮಾಪನದ ಸಂದರ್ಭದಲ್ಲಿ ಒಂದು ವಿಚಿತ್ರ ಘಟನೆ ಬೆಳಗಾವಿಯ ಚಿಕ್ಕೋಡಿಯಲ್ಲಿ ನಡೆದಿದೆ.