spot_img

ಹಿರಿಯಡ್ಕದ ನಮೃತಾ ಜ್ಯುವೆಲ್ಲರ್ಸ್‌ನಲ್ಲಿ ನವರಾತ್ರಿ ವಿಶೇಷ ಕೊಡುಗೆ: ಮೇಕಿಂಗ್ ಚಾರ್ಜ್ ಮೇಲೆ ವಿಶೇಷ ರಿಯಾಯಿತಿ

Date:

spot_img
spot_img

ಉಡುಪಿ : ಗುಣಮಟ್ಟ ಮತ್ತು ವಿಶ್ವಾಸಕ್ಕೆ ಹೆಸರಾದ ಉಡುಪಿಯ ಹಿರಿಯಡ್ಕದಲ್ಲಿರುವ ನಮೃತಾ ಜ್ಯುವೆಲ್ಲರ್ಸ್ ನವರಾತ್ರಿ ಹಬ್ಬದ ಅಂಗವಾಗಿ ಗ್ರಾಹಕರಿಗೆ ವಿಶೇಷ ಕೊಡುಗೆಗಳನ್ನು ಘೋಷಿಸಿದೆ.

ನವರಾತ್ರಿಯ ಸಂಭ್ರಮದಲ್ಲಿ ಗ್ರಾಹಕರಿಗೆ ಸಂತೋಷ ನೀಡುವ ಉದ್ದೇಶದಿಂದ, ಎಲ್ಲಾ ಆಭರಣಗಳ ಮಾರಾಟ ಮತ್ತು ತಯಾರಿಕೆಯ ಮೇಲೆ ಮೇಕಿಂಗ್ ಚಾರ್ಜ್‌ಗಳನ್ನು ಕಡಿತ ಗೊಳಿಸಲಾಗಿದೆ.

ನಮೃತಾ ಜ್ಯುವೆಲ್ಲರ್ಸ್ ನಲ್ಲಿ 916 BSI ಹಾಲ್ ಮಾರ್ಕ್ ಗುಣಮಟ್ಟದ ಚಿನ್ನಾಭರಣಗಳು ಲಭ್ಯವಿದ್ದು, ಆಭರಣ ಖರೀದಿಗಾಗಿ ಸುಲಭ ಕಂತಿನ ಚಿನ್ನಾಭರಣ ನಿಧಿ (Gold Saving Scheme) ಸೌಲಭ್ಯ ಕಲ್ಪಿಸಲಾಗಿದೆ. ಅದೃಷ್ಟದ ಹರಳುಗಳು ಮತ್ತು ಬೆಳ್ಳಿಯ ಆಭರಣಗಳ ವಿಫುಲ ಸಂಗ್ರಹ ಲಭ್ಯವಿದೆ. ಚಿನ್ನಾಭರಣ ಮತ್ತು ವಜ್ರಾಭರಣಗಳನ್ನು ಆರ್ಡರ್ ಮೇಲೆ ತಯಾರಿಸಿಕೊಡಲಾಗುತ್ತದೆ.

ಅತ್ಯುತ್ತಮ ಗ್ರಾಹಕ ಸೇವೆಗೆ ಹೆಸರುವಾಸಿಯಾಗಿರುವ ಈ ಮಳಿಗೆಯಲ್ಲಿ, ಹಬ್ಬದ ಕೊಡುಗೆಗಳ ಲಾಭ ಪಡೆಯಲು ಗ್ರಾಹಕರಿಗೆ ಸ್ವಾಗತ ಕೋರಲಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ಧನತ್ರಯೋದಶಿ

ದೀಪಾವಳಿ ಹಬ್ಬದ ಮೊದಲ ದಿನವಾದ ಧನತ್ರಯೋದಶಿ (ಧನತೇರಸ್‌) ಯನ್ನು, ಆಶ್ವಯುಜ ಮಾಸದ ಕೃಷ್ಣ ಪಕ್ಷದ 13ನೇ ದಿನದಂದು ಸಂಭ್ರಮದಿಂದ ಆಚರಿಸಲಾಗುತ್ತದೆ

ಸೀರೆಯ ಸೌಂದರ್ಯಕ್ಕೆ ಆಕಾರ ಮುಖ್ಯವಲ್ಲ: ಮಹಿಳೆಯರಿಗಾಗಿ ಸೀರೆಯ ವಿನ್ಯಾಸ ಮತ್ತು ಶೈಲಿಯ ವಿಶೇಷ ಮಾರ್ಗದರ್ಶಿ

ದೇಹದ ಗಾತ್ರ ಎಷ್ಟೇ ಇದ್ದರೂ, ಸರಿಯಾದ ಆಯ್ಕೆ ಮತ್ತು ಡ್ರೇಪಿಂಗ್ ತಂತ್ರಗಳಿಂದ ಪ್ರತಿ ಪ್ಲಸ್ ಸೈಜ್ ಮಹಿಳೆಯೂ ಸೀರೆಯಯಲ್ಲಿ ವಿಶ್ವಾಸ ಮತ್ತು ಆಕರ್ಷಣೆಯಿಂದ ಮಿಂಚಬಹುದು

ಶಿವಮೊಗ್ಗ: ಧರ್ಮಸ್ಥಳ ಪ್ರಕರಣ; ಆರೋಪಿ ಚಿನ್ನಯ್ಯನ ವಿಚಾರಣೆ ಮತ್ತೆ ಆರಂಭ

ಧರ್ಮಸ್ಥಳ ಪರಿಸರದಲ್ಲಿ ನಡೆದಿದೆ ಎನ್ನಲಾದ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ (ಎಸ್ಐಟಿ) ಅಧಿಕಾರಿಗಳು, ಪ್ರಮುಖ ಆರೋಪಿ ಚಿನ್ನಯ್ಯನನ್ನು ವಿಚಾರಣೆಗೊಳಪಡಿಸಲು ಶಿವಮೊಗ್ಗಕ್ಕೆ ಆಗಮಿಸಿದ್ದಾರೆ.

‘ಹಿಂದೂ ಹುಡುಗಿಯರು ಜಿಮ್‌ಗೆ ಹೋಗಬಾರದು ಬಿಜೆಪಿ ಶಾಸಕರಿಂದ ವಿವಾದಾತ್ಮಕ ಹೇಳಿಕೆ

ಮಹಾರಾಷ್ಟ್ರದ ಭಾರತೀಯ ಜನತಾ ಪಕ್ಷದ (ಬಿಜೆಪಿ) ಶಾಸಕರಾದ ಗೋಪಿಚಂದ್ ಪಡಲ್ಕರ್ ಅವರು ಹಿಂದೂ ಸಮುದಾಯದ ಯುವತಿಯರ ಕುರಿತು ನೀಡಿರುವ ಹೇಳಿಕೆಯೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ