ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಕಾರ್ಕಳದಿಂದ ಹೊರೆಕಾಣಿಕೆ ಮೆರವಣಿಗೆ

Date:

spot_img

ಕಾರ್ಕಳ: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಭಾಗವಾಗಿ ಫೆಬ್ರವರಿ 22ರಂದು ಕಾರ್ಕಳದಿಂದ ಹೊರೆಕಾಣಿಕೆ ಮೆರವಣಿಗೆ ನಡೆಯಲಿದೆ. ಭಕ್ತರು ನೀಡುವ ಹೊರೆಕಾಣಿಕೆಯನ್ನು ಫೆಬ್ರವರಿ 22 ಶನಿವಾರ ಸಂಜೆ 7 ಗಂಟೆಯೊಳಗೆ ಕಾರ್ಕಳ ಮಾರಿಯಮ್ಮ ದೇವಸ್ಥಾನಕ್ಕೆ ತಲುಪಿಸುವಂತೆ ಕೋರಲಾಗಿದೆ.

ಅನ್ನಸಂತರ್ಪಣೆಗೆ ಅಗತ್ಯವಾದ ಅಕ್ಕಿ, ಸಿಪ್ಪೆಯ ತೆಂಗಿನ ಕಾಯಿ, ಸೀಯಾಳ, ಸಕ್ಕರೆ, ಬೆಲ್ಲ, ತೆಂಗಿನ ಎಣ್ಣೆ, ನಂದಿನಿ ತುಪ್ಪ, ತೊಗರಿ ಬೇಳೆ, ಉದ್ದಿನ ಬೇಳೆ, ತರಕಾರಿ, ಹಣ್ಣುಹಂಪಲು, ಬಾಳೆ ಎಲೆ, ಹಾಳೆ ತಟ್ಟೆ ಸೇರಿದಂತೆ ಹಲವು ವಸ್ತುಗಳನ್ನು ಭಕ್ತರು ನೀಡಬಹುದು.

ಫೆಬ್ರವರಿ 23ರ ಭಾನುವಾರ ಮಧ್ಯಾಹ್ನ 1.30ಕ್ಕೆ ಕಾರ್ಕಳ ಅನಂತಶಯನ ದೇವಸ್ಥಾನದಿಂದ ಹಸಿರು ಹೊರೆಕಾಣಿಕೆ ಮೆರವಣಿಗೆ ಪ್ರಾರಂಭವಾಗಲಿದೆ. ಈ ಪವಿತ್ರ ಕಾರ್ಯಕ್ರಮದಲ್ಲಿ ಭಕ್ತರು ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ಕಾಪು ಮಾರಿಯಮ್ಮ ಹೊರೆಕಾಣಿಕೆ ಸಮಿತಿ ಮನವಿ ಮಾಡಿದೆ.

ಹೆಚ್ಚಿನ ಮಾಹಿತಿಗೆ ಸಂಪರ್ಕ:
📞 ವಿಜಯ್ – 9845095526
📞 ದಿನೇಶ್ ದೇವಾಡಿಗ – 8217630567

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.