spot_img

ನೀರೆ ಬೈಲೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ನೂತನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಆಯ್ಕೆ

Date:

spot_img

ಕಾರ್ಕಳ: ನೀರೆ ಬೈಲೂರು ವ್ಯವಸಾಯ ಸೇವಾ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ನೀರೆ ರವೀಂದ್ರ ನಾಯಕ್ ಹಾಗೂ ಉಪಾಧ್ಯಕ್ಷರಾಗಿ ಎನ್. ವಿವೇಕಾನಂದ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ರವೀಂದ್ರ ನಾಯಕ್ ಅವರು ಕಳೆದ ಸಾಲಿನಲ್ಲಿ ಸಂಘದ ಅಧ್ಯಕ್ಷರಾಗಿ ಹಾಗೂ ವಿವೇಕಾನಂದ ಶೆಟ್ಟಿ ಆಡಳಿತ ಮಂಡಳಿಯ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು.

ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ
ಜ. 23ರಂದು ಸಂಘದ ಆವರಣದಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.

ಹಾಜರಾತಿ:
ಈ ಸಂದರ್ಭ ಆಡಳಿತ ಮಂಡಳಿಯ ನಿರ್ದೇಶಕರಾದ ಉದಯ್ ಕುಮಾರ್ ಹೆಗ್ಡೆ, ಸುರೇಶ್ ಶೆಟ್ಟಿ, ವಿನಯ್ ಕುಮಾರ್ ಶೆಟ್ಟಿ, ಶಾಂತರಾಮ್ ಶೆಟ್ಟಿ, ಕಿಶನ್, ದೇವೇಂದ್ರ ನಾಯಕ್, ಎನ್.ಬಿ.ಬಾಬು, ವಿನೋದ ಪೂಜಾರ್ತಿ, ಶಾಂತ, ಶಂಕರ ನಾಯ್ಕ್ ಹಾಗೂ ಎಸ್‌ಡಿಸಿಸಿ ಬ್ಯಾಂಕ್ ಪ್ರತಿನಿಧಿ ಸಿ. ಜಯಂತ್ ಕುಮಾರ್ ಉಪಸ್ಥಿತರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ವಿಗ್ರಹಾರಾಧನೆ ಒಪ್ಪದೇ ದಸರಾ ಉದ್ಘಾಟನೆ ಮಾಡಿದರೆ ನಾಡಹಬ್ಬಕ್ಕೆ ಧಕ್ಕೆ: ಸರ್ಕಾರದ ನಡೆಯನ್ನು ಖಂಡಿಸಿದ ವಿ. ಸುನೀಲ್ ಕುಮಾರ್.

ಲೇಖಕಿ ಬಾನು ಮುಷ್ತಾಕ್ ಅವರನ್ನು ದಸರಾ ಉದ್ಘಾಟನೆಗೆ ಆಹ್ವಾನಿಸಿರುವುದು ವಿವಾದಕ್ಕೆ ಕಾರಣವಾಗಿದೆ

ಕಾರ್ಕಳದ ಸಂತೋಷ್ ಶೆಟ್ಟಿ ಪೂನಾದಲ್ಲಿ ಹತ್ಯೆ: ದುರ್ಘಟನೆಯಿಂದ ತತ್ತರಿಸಿದ ಉದ್ಯಮಿ ವಲಯ.

ಕರ್ನಾಟಕದ ಕಾರ್ಕಳ ತಾಲೂಕಿನ ಎಣ್ಣೆಹೊಳೆ ಗ್ರಾಮದವರಾದ ಸಂತೋಷ್ ಶೆಟ್ಟಿ (46) ಎಂಬ ಹೊಟೇಲ್ ಉದ್ಯಮಿ ಮಹಾರಾಷ್ಟ್ರದ ಪೂನಾದಲ್ಲಿ ತನ್ನ ಹೊಟೇಲ್‌ನ ಸಿಬ್ಬಂದಿಯಿಂದಲೇ ಭೀಕರವಾಗಿ ಕೊಲೆಯಾಗಿದ್ದಾರೆ.

ದಸರಾ ವಿವಾದ: ಚಾಮುಂಡಿ ಬೆಟ್ಟ ಯಾವುದೇ ಒಂದು ಧರ್ಮಕ್ಕೆ ಸೀಮಿತವಲ್ಲ – ಡಿ.ಕೆ.ಶಿವಕುಮಾರ್

ಚಾಮುಂಡಿ ಬೆಟ್ಟಕ್ಕೆ ಪ್ರತಿಯೊಬ್ಬರಿಗೂ ಮುಕ್ತ ಪ್ರವೇಶವಿದೆ, ಅದು ಯಾವುದೇ ನಿರ್ದಿಷ್ಟ ಸಮುದಾಯಕ್ಕೆ ಸೀಮಿತವಾಗಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

ದಿನ ವಿಶೇಷ – ಗಣೇಶ ಚತುರ್ಥಿ

ಈ ಹಬ್ಬವು ಜ್ಞಾನ, ಸಮೃದ್ಧಿ ಮತ್ತು ಶುಭದ ದೇವರಾದ ಶ್ರೀ ಗಣೇಶನಿಗೆ ಸಮರ್ಪಿತವಾಗಿದೆ