ತಿರುಪತಿಯಲ್ಲಿ ಹೊಸ ನಿಯಮ: ದರ್ಶನ ಟಿಕೆಟ್ ಇಲ್ಲದೆ ರೂಮ್ ಸಿಗಲ್ಲ!

Date:

spot_img

ತಿರುಪತಿ: ತಿರುಪತಿ ತಿರುಮಲ ದೇವಸ್ಥಾನ (TTD) ಭಕ್ತಾದಿಗಳ ರೂಮ್ ನಿಯಮದಲ್ಲಿ ಮಹತ್ವದ ಬದಲಾವಣೆ ತಂದಿದೆ. ಇನ್ನುಮುಂದೆ ದರ್ಶನ ಟಿಕೆಟ್ ಇಲ್ಲದೆ ಯಾರಿಗೂ ರೂಮ್ ನೀಡುವುದಿಲ್ಲ ಎಂದು ತಿರುಪತಿ ತಿರುಮಲ ದೇವಸ್ಥಾನ ಸ್ಪಷ್ಟಪಡಿಸಿದೆ.

ಹಿಂದಿನಂತೆ ರಾಜಕಾರಣಿಗಳು, ಸಚಿವರು, ಪೊಲೀಸ್ ಅಧಿಕಾರಿಗಳು ಅಥವಾ ಇತರ ಉನ್ನತ ಹುದ್ದೆಯವರ ಶಿಫಾರಸು ಪತ್ರದ ಆಧಾರದಲ್ಲಿ ರೂಮ್ ಪಡೆಯುವ ವ್ಯವಸ್ಥೆ ರದ್ದು ಮಾಡಲಾಗಿದೆ. ಇದರಿಂದ ಸಾಮಾನ್ಯ ಭಕ್ತರಿಗೆ ಹೆಚ್ಚಿನ ಅವಕಾಶ ಲಭ್ಯವಾಗಲಿದೆ ಎಂದು TTD ಹೇಳಿದೆ.

ಈ ಹೊಸ ನಿಯಮದಿಂದ ದರ್ಶನ ಟಿಕೆಟ್ ಹೊಂದಿರುವ ಭಕ್ತರು ಯಾವುದೇ ಅಡೆತಡೆ ಇಲ್ಲದೆ ರೂಮ್ ಪಡೆಯಬಹುದು ಎಂದು ತಿರುಪತಿ ತಿರುಮಲ ದೇವಸ್ಥಾನ ಭಕ್ತರಿಗೆ ಸ್ಪಷ್ಟನೆ ನೀಡಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕಾರ್ಕಳ ಮಾಳ ಬಳಿ ಸರಣಿ ಅಪಘಾತ: 3 ಕಾರು ಜಖಂ

ಕಾರ್ಕಳ ಮಾಳ ಚೆಕ್ ಪೋಸ್ಟ್ ಬಳಿ ಹೆದ್ದಾರಿಯಲ್ಲಿ ಆಯಿಲ್ ಲೀಕ್ ಆಗಿ 3 ಕಾರುಗಳ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ