spot_img

ಹಾಸನದಲ್ಲಿ ನವವಿವಾಹಿತೆಯ ಶವ ಪತ್ತೆ: ಪತಿಯ ಕುಟುಂಬದ ಮೇಲೆ ಹತ್ಯೆ ಆರೋಪ!

Date:

spot_img

ಹಾಸನ : ನವವಿವಾಹಿತೆಯೊಬ್ಬರ ಶವ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ರೈಲ್ವೆ ಹಳಿ ಮೇಲೆ ಪತ್ತೆಯಾದ ಘಟನೆ ಭಾರೀ ಚರ್ಚೆಗೆ ಗ್ರಾಸವಾಗಿದೆ. ದಾವಣಗೆರೆ ಜಿಲ್ಲೆಯ ಅಣಜಿ ಗ್ರಾಮದ ವಿದ್ಯಾ (24) ಮೃತಪಟ್ಟ ದುರ್ದೈವಿ.

ವಿದ್ಯಾ ಹಾಗೂ ಸೋಮಲಾಪುರ ಗ್ರಾಮದ ಶಿವು ಆರು ತಿಂಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ವಿದ್ಯಾ ಪತಿ ಶಿವು ಬೆಂಗಳೂರಿನ ಶಂಕರಿಪುರಂನಲ್ಲಿ ಪೊಲೀಸ್ ಅಧಿಕಾರಿಯಾಗಿದ್ದರು . ಇಬ್ಬರೂ ಕೂಡಾ ಇದೇ ಪ್ರದೇಶದಲ್ಲಿ ವಾಸವಿದ್ದರು. ಕಳೆದ ಎರಡು ದಿನಗಳಿಂದ ನಾಪತ್ತೆಯಾಗಿದ್ದ ವಿದ್ಯಾ ಶವವಾಗಿ ಇಂದು ಅರಸೀಕೆರೆ ರೈಲ್ವೆ ಟ್ರ್ಯಾಕ್ ಬಳಿ ಪತ್ತೆಯಾಗಿದ್ದಾರೆ.

ಇದು ಕೇವಲ ಆತ್ಮಹತ್ಯೆಯಲ್ಲ, ಪತಿಯ ಕುಟುಂಬದಿಂದಲೇ ಹತ್ಯೆ ನಡೆದಿರುವುದಾಗಿ ವಿದ್ಯಾ ತಂದೆ-ತಾಯಿ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಅರಸೀಕೆರೆ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಶ್ರೀ ಕ್ಷೇ.ಧ.ಗ್ರಾ.ಯೋಜನೆ ಉಡುಪಿ ತಾಲೂಕು : ಮಹಿಳಾ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್(ರಿ.) ಉಡುಪಿ ತಾಲೂಕು ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದ ಅಡಿಯಲ್ಲಿ ಹಿರಿಯಡಕ ವಲಯ, ಕೊಡಿಬೆಟ್ಟು ಕುದಿ 82 ಕಾರ್ಯಕ್ಷೇತ್ರದ ಧರ್ಮ ದೇವತೆ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮವು ಇಂದು ವಿಷ್ಣುಮೂರ್ತಿ ಪ್ರೌಢಶಾಲೆ, ಕೊಡಿಬೆಟ್ಟು ಕುದಿ 82 ಇಲ್ಲಿ ನಡೆಯಿತು.

ನಿಟ್ಟೆ ಬ್ರಹ್ಮಾಕುಮಾರಿಸ್ ಬೃಂದಾವನ್ ಧ್ಯಾನ ಕೇಂದ್ರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

ಕಾರ್ಕಳದ ನಿಟ್ಟೆ ಬ್ರಹ್ಮಾಕುಮಾರಿಸ್ ಬೃಂದಾವನ್ ಧ್ಯಾನ ಕೇಂದ್ರದಲ್ಲಿ ಆಗಸ್ಟ್ 17ರಂದು ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಭಕ್ತಿ, ಸಂಭ್ರಮಗಳಿಂದ ಆಚರಿಸಲಾಯಿತು.

ಏಷ್ಯಾ ಕಪ್‌ 2025: ಭಾರತ ತಂಡದಿಂದ ಗಿಲ್‌, ಸಿರಾಜ್‌, ಅಯ್ಯರ್‌ಗೆ ಕೊಕ್‌? ಆಯ್ಕೆ ಸಮಿತಿ ದಿಟ್ಟ ನಿರ್ಧಾರಕ್ಕೆ ಸಜ್ಜು

ಏಷ್ಯಾ ಕಪ್‌ 2025ರ ಭಾರತ ತಂಡದ ಆಯ್ಕೆ ಕುತೂಹಲ ಮೂಡಿಸಿದ್ದು, ಆಗಸ್ಟ್ 19ರಂದು ನಡೆಯಲಿರುವ ಆಯ್ಕೆ ಸಮಿತಿಯ ಸಭೆಯಲ್ಲಿ ಕೆಲವೊಂದು ದಿಟ್ಟ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ಗೆಳೆಯರ ಬಳಗ ದಿಡಿಂಬಿರಿ ಇವರ ವತಿಯಿಂದ 2ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

ಬಜಗೋಳಿ ದಿಡಿಂಬಿರಿಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮವು ದಿನಾಂಕ 17/08/2025 ರಂದು ನಡೆಯಿತು.