spot_img

ಕಾರವಾರದಲ್ಲಿ ಎನ್‌ಐಟಿಕೆಯ ಬಿ.ಟೆಕ್ ವಿದ್ಯಾರ್ಥಿನಿ ಆತ್ಮಹತ್ಯೆ

Date:

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನಲ್ಲಿ ತಾಲೂಕು ವೈದ್ಯಾಧಿಕಾರಿಯ ಪುತ್ರಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದುರದೃಷ್ಟಕರ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು 23 ವರ್ಷದ ರಕ್ಷಾ ಅರುಣ್ ನಾಯಕ್ ಎಂದು ಗುರುತಿಸಲಾಗಿದೆ. ರಕ್ಷಾ ಅವರು ಸುರತ್ಕಲ್‌ನ ಪ್ರತಿಷ್ಠಿತ ಎನ್‌ಐಟಿಕೆ (NITK) ಕಾಲೇಜಿನಲ್ಲಿ ಬಿ.ಟೆಕ್ ವ್ಯಾಸಂಗ ಮಾಡುತ್ತಿದ್ದರು.

ಪೊಲೀಸ್ ಮೂಲಗಳ ಪ್ರಕಾರ, ರಕ್ಷಾ ಬಿ.ಟೆಕ್ ಪರೀಕ್ಷೆಯಲ್ಲಿ ಒಂದು ವಿಷಯದಲ್ಲಿ ಅನುತ್ತೀರ್ಣರಾಗಿದ್ದ ಕಾರಣ ಪೋಷಕರು ಬುದ್ಧಿವಾದ ಹೇಳಿದ್ದರು ಎನ್ನಲಾಗಿದೆ. ಇದರಿಂದ ಮನನೊಂದ ರಕ್ಷಾ, ಮನೆಯಲ್ಲಿ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ.

ಘಟನೆಯು ಕಾರವಾರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಪ್ರಕರಣ ದಾಖಲಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ರಾಜಕೀಯ ಅಂತ್ಯದ ಭವಿಷ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯಗೆ ತಾಯಿ ಚಾಮುಂಡಿ ಶಾಪ, ಅಧಿಕಾರ ಪತನ ನಿಶ್ಚಿತ ಎಂದ ಯತ್ನಾಳ್

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತವು ತಾಯಿ ಚಾಮುಂಡೇಶ್ವರಿಯ ಕೆಂಗಣ್ಣಿಗೆ ಗುರಿಯಾಗಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮೈಸೂರಿನಲ್ಲಿ ಭವಿಷ್ಯ ನುಡಿದಿದ್ದಾರೆ.

HMD ಯಿಂದ ಹೊಸ 5G ಸ್ಮಾರ್ಟ್‌ಫೋನ್ ಅನಾವರಣ: ಯುವ ಗ್ರಾಹಕರನ್ನು ಗುರಿಯಾಗಿಸಿಕೊಂಡು Vibe 5G ಬಿಡುಗಡೆ

ಪ್ರಸಿದ್ಧ ಮೊಬೈಲ್ ತಯಾರಿಕಾ ಕಂಪನಿ ಹೆಚ್‌ಎಂಡಿ (HMD), ಭಾರತದ ಮಾರುಕಟ್ಟೆಗೆ ತನ್ನ ಹೊಸ 5G ಸ್ಮಾರ್ಟ್‌ಫೋನ್ ಅನ್ನು ಪರಿಚಯಿಸಿದೆ.

ಬೀಟ್‌ರೂಟ್‌ ಬಳಸಿ ಹೊಳೆಯುವ ತ್ವಚೆ ಪಡೆಯುವ ಸುಲಭ ವಿಧಾನಗಳು

ನೈಸರ್ಗಿಕ ಸೌಂದರ್ಯವರ್ಧಕಗಳಲ್ಲಿ ಒಂದಾದ ಬೀಟ್ ರೂಟ್, ಆರೋಗ್ಯ ಮತ್ತು ಸೌಂದರ್ಯಕ್ಕೆ ಅದ್ಭುತ ಕೊಡುಗೆ ನೀಡುತ್ತದೆ.

ಪಂದ್ಯಾಟ ದೈಹಿಕ ಮತ್ತು ಮಾನಸಿಕ ಶಕ್ತಿಯನ್ನು ಒಗ್ಗೂಡಿಸುವ ಕ್ರೀಡೆ : ಪ್ರಭಾಕರ ಜೈನ್.

ಕೆ.ಎಮ್.ಇ.ಎಸ್ ವಿದ್ಯಾಸಂಸ್ಥೆ ರಾಷ್ಟ್ರಮಟ್ಟದ ಕ್ರೀಡಾಳುಗಳನ್ನು ಕೊಟ್ಟ ಸಂಸ್ಥೆ. ಇಂಥಹ ಸಂಸ್ಥೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟವನ್ನು ಉದ್ಘಾಟನೆಗೊಳಿಸಲು ಹೆಮ್ಮೆಯಾಗುತ್ತದೆ.