‘ಪ್ರತಿಸುಂಕ ಹಿಂದಕ್ಕೆ ಇಲ್ಲ’ — ಜಾಗತಿಕ ಮಾರುಕಟ್ಟೆ ಕುಸಿತದ ನಡುವೆಯೂ ಟ್ರಂಪ್ ಗಟ್ಟಿ ನಿಲುವು

Date:

spot_img

ವಾಷಿಂಗ್ಟನ್: ಜಾಗತಿಕ ಮಾರುಕಟ್ಟೆಯಲ್ಲಿ ಭಾರೀ ಕುಸಿತವಾಗಿರುವ ನಡುವೆಯೇ ಪ್ರತಿಸುಂಕದ ಬಗ್ಗೆ ಸ್ಪಷ್ಟ ನಿಲುವು ತಿಳಿಸಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, “ಇದರಿಂದ ಹಿಂದೆ ಸರಿಯುವುದಿಲ್ಲ” ಎಂದು ಘೋಷಿಸಿದ್ದಾರೆ.

“ಆರೋಗ್ಯ ಸುಧಾರಣೆಗೆ ಔಷಧ ತೆಗೆದುಕೊಳ್ಳಬೇಕಾದಂತೆ, ಕೆಲವೊಮ್ಮೆ ಇಂತಹ ಕಠಿನ ನಿರ್ಧಾರಗಳು ಅಗತ್ಯವಾಗುತ್ತವೆ. ಅನೇಕ ರಾಷ್ಟ್ರ ನಾಯಕರು ಅಮೆರಿಕದೊಂದಿಗೆ ಒಪ್ಪಂದ ಬಯಸುತ್ತಿದ್ದಾರೆ. ನಷ್ಟ ನನಗೂ ಇಷ್ಟವಿಲ್ಲ, ಆದರೆ ಸರಿಪಡಿಸುವ ಪ್ರಕ್ರಿಯೆಯಲ್ಲಿ ಇದನ್ನು ಸಹಿಸಬೇಕು.”ಎಂದು ಟ್ರಂಪ್ ಹೇಳಿದ್ದಾರೆ.

ಹಿಂದಿನ ಸರ್ಕಾರದ ಬಗ್ಗೆ ಕಿಡಿ ಕಾರಿದ ಟ್ರಂಪ್, “ಮೂರ್ಖ ನಾಯಕತ್ವದ ಫಲವಾಗಿ ಇತರ ರಾಷ್ಟ್ರಗಳು ಅಮೆರಿಕವನ್ನು ದುರ್ಬಳಕೆ ಮಾಡಿಕೊಂಡಿವೆ” ಎಂದು ಟೀಕಿಸಿದರು. “ಚೀನದೊಂದಿಗೆ ವ್ಯಾಪಾರ ಕೊರತೆಯ ಸಮಸ್ಯೆ ಬಗೆಹರಿಸಲಿಲ್ಲದಿದ್ದರೆ ಒಪ್ಪಂದವಿಲ್ಲ” ಎಂದು ಖಡಕ್ ಎಚ್ಚರಿಕೆ ನೀಡಿದರು.

ಇದಕ್ಕೂ ಮಧ್ಯೆ, ಜಾಗತಿಕ ಷೇರು ಮಾರುಕಟ್ಟೆ ಕುಸಿತ ತಡೆಯುವ ಪ್ರಯತ್ನವಾಗಿ ಅಮೆರಿಕದ ಪ್ರತಿಸುಂಕ ಘೋಷಣೆಗೆ 90 ದಿನಗಳ ತಾತ್ಕಾಲಿಕ ವಿರಾಮದ ಸಾಧ್ಯತೆ ಇದೆ ಎಂಬ ವರದಿಗಳು ಹರಿದಾಡುತ್ತಿವೆ. ಆದರೆ ಶ್ವೇತಭವನ ಈ ವರದಿಗಳನ್ನು ಸುಳ್ಳು ಎಂದು ತಿರಸ್ಕರಿಸಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ