spot_img

ಬಾಬಾ ರಾಮದೇವ್ ವಿರುದ್ಧ ಜಾಮೀನು ರಹಿತ ವಾರಂಟ್!

Date:

spot_img

ಪತಂಜಲಿ ಆಯುರ್ವೇದ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಆಚಾರ್ಯ ಬಾಲಕೃಷ್ಣ ಮತ್ತು ಯೋಗ ಗುರು ಬಾಬಾ ರಾಮದೇವ್ ವಿರುದ್ಧ ಕೇರಳದ ನ್ಯಾಯಾಲಯವು ಜಾಮೀನು ರಹಿತ ವಾರಂಟ್‌ ಹೊರಡಿಸಿದೆ. ಸಾರ್ವಜನಿಕರನ್ನು ದಾರಿ ತಪ್ಪಿಸುಲು ಪ್ರೇರೇಪಿಸುವ ಜಾಹೀರಾತು ನೀಡಿದ ಆರೋಪದಲ್ಲಿ ಇವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿತ್ತು. ವಿಚಾರಣೆಗೆ ಹಾಜರಾಗದ ಕಾರಣ, ನ್ಯಾಯಾಲಯವು ಈ ನಿರ್ಧಾರ ಕೈಗೊಂಡಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬೌದ್ಧ ಸನ್ಯಾಸಿಗಳನ್ನು ಬ್ಲ್ಯಾಕ್‌ಮೇಲ್ ಮಾಡಿ 100 ಕೋಟಿ ಸುಲಿಗೆ: ಥೈಲ್ಯಾಂಡ್‌ನಲ್ಲಿ ‘ಮಿಸೆಸ್ ಗಾಲ್ಫ್’ ಬಂಧನ!

ಥೈಲ್ಯಾಂಡ್‌ನಲ್ಲಿ ಬೌದ್ಧ ಸನ್ಯಾಸಿಗಳನ್ನು ಲೈಂಗಿಕ ಸಂಬಂಧಗಳಿಗೆ ಆಕರ್ಷಿಸಿ, ಅವರ ಅಶ್ಲೀಲ ಫೋಟೋ ಮತ್ತು ವಿಡಿಯೋಗಳನ್ನು ಇಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ನೂರಾರು ಕೋಟಿ ರೂ.ಗಳನ್ನು ವಸೂಲಿ ಮಾಡಿದ ಆರೋಪದಡಿ ವಿಲವಾನ್ ಎಮ್ಸಾವತ್ ಅಲಿಯಾಸ್ 'ಮಿಸೆಸ್ ಗಾಲ್ಫ್' ಎಂಬ ಮಹಿಳೆಯನ್ನು ಮಂಗಳವಾರ ಬಂಧಿಸಲಾಗಿದೆ

ಪ್ರಧಾನಿ ಮೋದಿ ಸಲಹೆಯಿಂದಲೇ ಬಿಹಾರದಲ್ಲಿ ಉಚಿತ ವಿದ್ಯುತ್: ನಿತೀಶ್ ಕುಮಾರ್ ಅಚ್ಚರಿ ಹೇಳಿಕೆ

ಬಿಹಾರದಲ್ಲಿ ಪ್ರತಿ ತಿಂಗಳು 125 ಯೂನಿಟ್‌ವರೆಗೆ ಉಚಿತ ವಿದ್ಯುತ್ ಘೋಷಿಸಲು ಪ್ರಧಾನಿ ನರೇಂದ್ರ ಮೋದಿಯವರೇ ಸಲಹೆ ನೀಡಿದ್ದಾರೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಸರ್ಕಾರಿ ಶಾಲೆಗಳಲ್ಲಿ ಕಡ್ಡಾಯವಾಗಿ ಹಳೆ ವಿದ್ಯಾರ್ಥಿ ಸಂಘ ಸ್ಥಾಪಿಸಿ: ಡಿಸಿಎಂ ಡಿಕೆ ಶಿವಕುಮಾರ್ ಆದೇಶ

ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಹಳೆಯ ವಿದ್ಯಾರ್ಥಿಗಳ ಸಂಘ (ಅಲುಮ್ನಿ ಅಸೋಸಿಯೇಷನ್) ವನ್ನು ಕಡ್ಡಾಯವಾಗಿ ರಚಿಸಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.

ದಿನ ವಿಶೇಷ – ಅಂತರರಾಷ್ಟ್ರೀಯ ಚೆಸ್ ದಿನ

ಚೆಸ್ ಕೇವಲ ಸಮಯ ಕಳೆಯುವ ಆಟವಲ್ಲ. ಇದು ಮೆದುಳಿಗೆ ಉತ್ತಮ ವ್ಯಾಯಾಮವನ್ನು ನೀಡುತ್ತದೆ ಮತ್ತು ಅನೇಕ ಪ್ರಯೋಜನಗಳನ್ನು ಹೊಂದಿದೆ