spot_img

ಉಡುಪಿಯಲ್ಲಿ ಆನ್‌ಲೈನ್ ವಂಚನೆ: ಲಿಂಕ್ ಕ್ಲಿಕ್ ಮಾಡಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ!

Date:

spot_img
spot_img
cyber

ಉಡುಪಿ: ಮೊಬೈಲ್‌ಗೆ ಬಂದ ಅಪರಿಚಿತ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಯೊಬ್ಬರು ಲಕ್ಷಾಂತರ ರೂಪಾಯಿ ಕಳೆದುಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ. ಉತ್ತರ ಪ್ರದೇಶ ಮೂಲದ ಬೀರ್‌ಪಾಲ್ ಸಿಂಗ್ ನಾಯಕ್ ಅವರು ಈ ವಂಚನೆಗೆ ಬಲಿಯಾದವರು.

ಬೀರ್‌ಪಾಲ್ ಸಿಂಗ್ ಅವರ ಮೊಬೈಲ್‌ಗೆ ಫಾರ್ವಾರ್ಡ್ ಆದ ಲಿಂಕ್ ಮೆಸೇಜ್ ಬಂದಿತ್ತು. ಅವರು ಅದನ್ನು ಕ್ಲಿಕ್ ಮಾಡಿದಾಗ, ಇ-ಸಿಮ್ ಖರೀದಿಯಾಗಿರುವ ಬಗ್ಗೆ ಜಿಯೋ ಕಂಪೆನಿಯಿಂದ ಒಂದು ಸಂದೇಶ ಬಂದಿದೆ. ಇದರ ಬೆನ್ನಲ್ಲೇ ಅವರ ಮೊಬೈಲ್ ಹ್ಯಾಕ್ ಆಗಿರುವುದಾಗಿ ತಿಳಿದುಬಂದಿದೆ.

ನಂತರ ಅವರು ಕೆನರಾ ಬ್ಯಾಂಕ್‌ಗೆ ಹೋಗಿ ತಮ್ಮ ಖಾತೆಯನ್ನು ಪರಿಶೀಲಿಸಿದಾಗ, ಅದರಿಂದ ರೂ. 3,51,400 ವಿವಿಧ ಖಾತೆಗಳಿಗೆ ವರ್ಗಾವಣೆಯಾಗಿರುವುದು ಪತ್ತೆಯಾಗಿದೆ. ಈ ಬಗ್ಗೆ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಆರ್‌ಎಸ್‌ಎಸ್‌ ಪ್ರಶ್ನಿಸಿದ್ದಕ್ಕೆ ನಿಂದನಾ ಕರೆಗಳ ಹಿನ್ನಲೆ , ‘ಬೆದರಿಕೆಗಳಿಂದ ನನ್ನ ಬಾಯಿ ಮುಚ್ಚಿಸಲಾಗದು’ ಎಂದು ಸ್ಪಷ್ಟನೆ ನೀಡಿದ ಸಚಿವ ಪ್ರಿಯಾಂಕ್‌ ಖರ್ಗೆ

ಆರ್‌ಎಸ್‌ಎಸ್‌ ಪ್ರಶ್ನಿಸಿದ್ದಕ್ಕೆ ನಿಂದನಾ ಕರೆಗಳ ಹಿನ್ನಲೆ , 'ಬೆದರಿಕೆಗಳಿಂದ ನನ್ನ ಬಾಯಿ ಮುಚ್ಚಿಸಲಾಗದು' ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಸ್ಪಷ್ಟನೆ ನೀಡಿದ್ದಾರೆ.

ಕಾರ್ಕಳ ಕ್ರಿಕೆಟ್ ಅಸೋಸಿಯೇಷನ್: 2025-26 ರ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ

ಕಾರ್ಕಳ ಕ್ರಿಕೆಟ್ ಅಸೋಸಿಯೇಷನ್ 2025-26 ರ ಸಾಲಿನ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ .

ವೈದ್ಯೆ ಪತ್ನಿಗೆ ಇಂಜೆಕ್ಷನ್ ನೀಡಿ ಕೊಲೆ: 6 ತಿಂಗಳ ನಂತರ ವೈದ್ಯ ಪತಿ ಡಾ. ಮಹೇಂದ್ರರೆಡ್ಡಿ ಬಂಧನ

ವೈದ್ಯೆಯಾಗಿದ್ದ ಪತ್ನಿಗೆ ಇಂಜೆಕ್ಷನ್ ನೀಡಿ ಹತ್ಯೆಗೈದಿದ್ದ ಆರೋಪಿ ಡಾಕ್ಟರ್‌ ಈಗ ಪೊಲೀಸರ ಅತಿಥಿಯಾಗಿದ್ದಾರೆ.

ನೇಣು ಬಿಗಿದ ಸ್ಥಿತಿಯಲ್ಲಿದ್ದ ಸಹೋದರಿಯನ್ನು ಆಸ್ಪತ್ರೆಗೆ ಸಾಗಿಸುವಾಗ ಅಪಘಾತ: ಎಂಬಿಬಿಎಸ್ ವಿದ್ಯಾರ್ಥಿನಿ ದುರ್ಮರಣ

ಬೇತೂರುಪಾರ ಸಮೀಪ ಬುಧವಾರ ಬೆಳಿಗ್ಗೆ ನಡೆದ ಆಘಾತಕಾರಿ ಅಪಘಾತದಲ್ಲಿ, ಖಾಸಗಿ ಆಸ್ಪತ್ರೆಯ ಅಂತಿಮ ವರ್ಷದ ಎಂ.ಬಿ.ಬಿ.ಎಸ್ ವಿದ್ಯಾರ್ಥಿನಿ, ಬೇಡಡ್ಕ ಬೇತೂರುಪಾರ ತಚ್ಚಾರ್ ಕುಂಡುವಿನ ಮಹಿಮಾ (19) ಮೃತಪಟ್ಟಿದ್ದಾರೆ.