ಕಾಶ್ಮೀರದ ಉಗ್ರ ದಾಳಿ ಖಂಡಿಸಿದ ಪೇಜಾವರ ಶ್ರೀ: ಕೇಂದ್ರ ಸರ್ಕಾರದಿಂದ ಕಠಿಣ ಕ್ರಮಕ್ಕೆ ಆಗ್ರಹ

Date:

spot_img

ಉಡುಪಿ : ಕಾಶ್ಮೀರದಲ್ಲಿ ಹಿಂದೂಗಳ ಮೇಲೆ ನಡೆದ ಉಗ್ರರ ದಾಳಿಯನ್ನು ಉಡುಪಿ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ತೀವ್ರವಾಗಿ ಖಂಡಿಸಿದ್ದಾರೆ. ಈ ಭೀಕರ ದಾಳಿಯಿಂದ ತಮಗೆ ಆಘಾತವಾಗಿದೆ ಎಂದು ಪ್ರತಿಕ್ರಿಯೆ ನೀಡಿದ ಅವರು, ದೇಶದ ಒಳಗಿನ ಭದ್ರತೆಗಾಗಿ ಕೇಂದ್ರ ಸರ್ಕಾರ ತಕ್ಷಣ ಬಲವಾದ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಶ್ರೀಗಳು ಮಾತನಾಡುತ್ತಾ, “ಇತ್ತೀಚಿನ ದಿನಗಳಲ್ಲಿ ಒಂದೆಡೆ ಪಶ್ಚಿಮ ಬಂಗಾಳದಲ್ಲಿ, ಇನ್ನೊಂದೆಡೆ ಕಾಶ್ಮೀರದಲ್ಲಿ ಹಿಂದೂ ಸಮುದಾಯದ ಮೇಲೆ ದೌರ್ಜನ್ಯಗಳು ನಡೆಯುತ್ತಿವೆ. ಕಾಶ್ಮೀರದಲ್ಲಿ ನಡೆದ ದಾಳಿ ‘ಕಾಶ್ಮೀರ ಫೈಲ್ಸ್’ ಚಿತ್ರದ ದೃಶ್ಯಗಳನ್ನು ನೆನಪಿಸಿಕೊಳ್ಳುವಂತಾಗಿದೆ. ಇದು ಖಂಡನೀಯ ಹಾಗೂ ಅತಿ ಆಘಾತಕಾರಿ ಘಟನೆಯಾಗಿದೆ,” ಎಂದು ಹೇಳಿದರು.

“ಇಂತಹ ಅಮಾನವೀಯ ಕೃತ್ಯಗಳು ದೇಶದ ಯಾವ ಭಾಗದಲ್ಲಿಯೂ ಮರುಕಳಿಸದಂತೆ ನೋಡಿಕೊಳ್ಳುವುದು ಸರ್ಕಾರದ ಕರ್ತವ್ಯ. ಆದ್ದರಿಂದ ಕೇಂದ್ರ ಸರ್ಕಾರ ತಕ್ಷಣದ ನಿಟ್ಟಿನಲ್ಲಿ ಕಠಿಣ ನಿರ್ಧಾರಗಳನ್ನು ಕೈಗೊಳ್ಳಬೇಕು,” ಎಂದು ಶ್ರೀಗಳು ಮನವಿ ಮಾಡಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ