spot_img

ಪೆರ್ಡೂರು ಹೋಳಿಂಜೆಯ ಸಪರಿವಾರ ಶ್ರೀ ಬೊಬ್ಬರ್ಯ ದೈವಸ್ಥಾನದಲ್ಲಿ 8ನೇ ಪ್ರತಿಷ್ಠಾ ವರ್ಧಂತಿ

Date:

ಪೆರ್ಡೂರು ಹೋಳಿಂಜೆಯ ಸಪರಿವಾರ ಶ್ರೀ ಬೊಬ್ಬರ್ಯ ದೈವಸ್ಥಾನದಲ್ಲಿ 8ನೇ ಪ್ರತಿಷ್ಠಾ ವರ್ಧಂತಿಯ ಪ್ರಯುಕ್ತ ತಾ. 27-02-2025ನೇ ಗುರುವಾರ ಬೊಬ್ಬರ್ಯ ಪೂಜೆ ಮಧ್ಯಾಹ್ನ ಅನ್ನಸಂತರ್ಪಣೆ ಹಾಗೂ ರಾತ್ರಿ ದೈವಗಳ ಸಿರಿಸಿಂಗಾರದ ನೇಮೋತ್ಸವ ಕಾರ್ಯಕ್ರಮಗಳು ಜರಗಲಿರುವುದು. ಮರುದಿನ ತಾ. 28-02-2025ನೇ ಶುಕ್ರವಾರ ರಾತ್ರಿ ಗೋಂದ್ಲು ಸೇವೆ ನಡೆಯಲಿದೆ. ಆ ಪ್ರಯುಕ್ತ ತಾವೆಲ್ಲರೂ ಬಂಧುಮಿತ್ರರೊಡಗೂಡಿ ಆಗಮಿಸಿ, ಈ ಪುಣ್ಯ ಸತ್ಕರ್ಮಗಳಲ್ಲಿ ಭಾಗಿಗಳಾಗಿ, ಸಿರಿಮುಡಿ ಗಂಧಪ್ರಸಾದಗಳನ್ನು ಸ್ವೀಕರಿಸಿ, ಶ್ರೀ ದೈವಗಳ ಕೃಪಾಕಟಾಕ್ಷಕ್ಕೆ ಪಾತ್ರರಾಗಬೇಕಾಗಿ ಅಪೇಕ್ಷಿಸುವ,

ರವೀಂದ್ರ ಶೇಖರ ಶೆಟ್ಟಿ ಹೋಳಿಂಜೆಬೀಡು
ಆಡಳಿತ ಮೊಕ್ತೇಸರರರು
ಹಾಗೂ ಹೋಳಿಂಜೆಬೀಡು ಕುಟುಂಬಸ್ಥರು

ಅಧ್ಯಕ್ಷರು ಮತ್ತು ಸರ್ವ ಸದಸ್ಯರು
ಶ್ರೀ ಬೊಬ್ಬರ್ಯ ಹಾಗೂ ಪರಿವಾರ
ದೈವಸ್ಥಾನ ಸೇವಾ ಸಮಿತಿ,
ಹೋಳಿಂಜೆ, ಪೆರ್ಡೂರು

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಈರುಳ್ಳಿ ರಸದಿಂದ ಆರೋಗ್ಯಕ್ಕೆ ಅಪಾರ ಲಾಭ: ವೈದ್ಯಕೀಯವಾಗಿ ಸಾಬೀತಾದ ಪ್ರಾಮುಖ್ಯತೆ

ಪ್ರತಿದಿನದ ಅಡುಗೆಗೆ ಅತ್ಯಗತ್ಯವಾದ ಈರುಳ್ಳಿಯು ಆರೋಗ್ಯದ ದೃಷ್ಟಿಯಿಂದ ಕೂಡಾ ಅಪಾರ ಮಹತ್ವ ಹೊಂದಿದೆ. ಇತ್ತೀಚೆಗೆ ನಡೆಸಿದ ಹಲವು ಅಧ್ಯಯನಗಳು ಹಾಗೂ ಆಯುರ್ವೇದ ತಜ್ಞರ ಅಭಿಪ್ರಾಯಗಳ ಪ್ರಕಾರ, ಈರುಳ್ಳಿಯಿಂದ ತಯಾರಿಸಿದ ರಸದ ಸೇವನೆಯು ದೇಹಕ್ಕೆ ಹಲವು ರೀತಿಯ ಲಾಭಗಳನ್ನು ನೀಡುತ್ತದೆ.

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕೊಳಕೆ ಇರ್ವತ್ತೂರು ಇಲ್ಲಿ ನೂತನವಾಗಿ LKG UKG ತರಗತಿಗಳ ಪ್ರಾರಂಭ.

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕೊಳಕೆ ಇರ್ವತ್ತೂರು ಇಲ್ಲಿ ನೂತನವಾಗಿ ಆರಂಭಿಸಿರುವ ಎಲ್ ಕೆ ಜಿ ,ಯು ಕೆ ಜಿ ತರಗತಿಗಳ ಉದ್ಘಾಟನೆಯನ್ನು ಇಲ್ಲಿಯ ಶಾಲಾ ಶತಮಾನೋತ್ಸವ ಸಮಿತಿಯ ಅಧ್ಯಕ್ಷರು ಹಾಗೂ ಸಹಕಾರ ಸಂಘದ ಧುರೀಣರಾದ ಶ್ರೀ ಭಾಸ್ಕರ್ ಎಸ್ ಕೋಟ್ಯಾನ್ ರವರು ನೆರವೇರಿಸಿದರು

ನಾಳೆ ಪ್ರಧಾನಿ ಮೋದಿಯವರಿಂದ ಪ್ರಪಂಚದ ಅತ್ಯಂತ ಎತ್ತರದ ಚೆನಾಬ್ ಸೇತುವೆಯ ಉದ್ಘಾಟನೆ

ಪ್ರಧಾನಮಂತ್ರಿ ನರೇಂದ್ರ ಮೋದಿ ಜೂನ್ 7 ರಂದು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಲಿದ್ದು, ವಿವಿಧ ಮಹತ್ವದ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಲಿದ್ದಾರೆ.

ಜಲವಿದ್ಯುತ್ ಉತ್ಪಾದನೆಯನ್ನು ಬಿಟ್ಟು ದುಬಾರಿ ವಿದ್ಯುತ್ ಖರೀದಿಯಿಂದ ರಾಜ್ಯಕ್ಕೆ ₹600 ಕೋಟಿಯಷ್ಟು ನಷ್ಟ!

ರಾಜ್ಯದಲ್ಲಿ ಮುಂಗಾರು ಮಳೆ ಜೋರಾಗಿರುವಾಗಲೂ, ಇಂಧನ ಇಲಾಖೆ ಜಲವಿದ್ಯುತ್ ಉತ್ಪಾದನೆಯ ಲಾಭವನ್ನು ಬಳಸದೆ ಹೊರ ರಾಜ್ಯಗಳಿಂದ ದುಬಾರಿ ವಿದ್ಯುತ್ ಖರೀದಿಸಿದ್ದರಿಂದ ಸರ್ಕಾರದ ಬೊಕ್ಕಸಕ್ಕೆ ₹550 ರಿಂದ ₹600 ಕೋಟಿ ವರೆಗಿನ ನಷ್ಟ ಉಂಟಾಗಿದೆ ಎಂಬ ಅಂಕಿ ಅಂಶ ಇದೀಗ ಬಹಿರಂಗವಾಗಿದೆ.