ವಿಶ್ವ ಪರಿಸರ ದಿನದ ಪ್ರಯುಕ್ತ ಶ್ರೀ ಕ್ಷೇತ್ರ ಮಂಗಲ್ದಿ ಮಠ ದೇವಸ್ಥಾನದ ವಠಾರದಲ್ಲಿ ಗಿಡ ನೆಡುವ ಕಾರ್ಯಕ್ರಮ

Date:

spot_img

ಪಳ್ಳಿ : ವಿಶ್ವ ಪರಿಸರ ದಿನದ ಪ್ರಯುಕ್ತ ಶ್ರೀ ಮಹಾಕಾಳಿ ಭಜನಾ ಮಂಡಳಿ ಮಂಗಲ್ದಿ ಮಠ ಪಳ್ಳಿ, ಕಾಮಧೇನು ಸ್ವ ಸಹಾಯ ಸಂಘ ಪಳ್ಳಿ, ಶೌರ್ಯ ವಿಪತ್ತು ಪಳ್ಳಿ ಘಟಕ ಇವರ ಆಶ್ರಯದಲ್ಲಿ ಶ್ರೀ ಕ್ಷೇತ್ರ ಮಂಗಲ್ದಿ ಮಠ ದೇವಸ್ಥಾನದ ವಠಾರದಲ್ಲಿ ಗಿಡ ನೆಡುವ ಕಾರ್ಯಕ್ರಮವನ್ನು ನೆರವೇರಿಸಲಾಯಿತು.

ಶ್ರೀಕಾಂತ್ ಪ್ರಭುರವರು ಪ್ರಾಸ್ತವಿಕದೊಂದಿಗೆ ಸ್ವಾಗತಗೈದರು. ಕ್ಷೇತ್ರದ ಅರ್ಚಕರಾದ ಗಣಪತಿ ಭಟ್ ಮಾತನಾಡಿ “ಮಕ್ಕಳ ಕೈಯಿಂದ ಗಿಡ ನಾಟಿ ಮಾಡಿಸಿ ಅರಿವು ಮೂಡಿಸುವುದರೊಂದಿಗೆ ಮುಂದೆ ಅವರು ಈ ಕಾರ್ಯವನ್ನು ಮುಂದುವರೆಸಬೇಕು ಎಂಬ ಮಹತ್ತರ ಚಿಂತನೆ ಭವಿಷ್ಯದ ಬಗ್ಗೆ ಕಾಳಜಿಯ ಕಾರ್ಯಕ್ರಮವಾಗಿದೆ” ಎಂದರು.

ಈ ವೇಳೆ ಭಜನಾ ಮಂಡಳಿಯ ಅಧ್ಯಕ್ಷರಾದ ಸಚಿನ್ ಬಂಗೇರ , ಗ್ರಾಮಭಿವೃದ್ಧಿ ಯೋಜನೆಯ ಕೃಷಿ ಅಧಿಕಾರಿ ಬ್ರಿಜೇಶ್, ಪಳ್ಳಿ ಒಕ್ಕೂಟದ ಅಧ್ಯಕ್ಷರಾದ ರಾಜೇಶ್ ಆಚಾರ್ಯ, ಒಕ್ಕೂಟದ ಸೇವಾ ಪ್ರತಿನಿಧಿ ಆಶಾಲತಾ, ಒಕ್ಕೂಟದ ಜೊತೆ ಕಾರ್ಯದರ್ಶಿಯಾದ ನಿತಿನ್ ಕರ್ಕೇರ, ಪಳ್ಳಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಸಂಗೀತ ನಾಯಕ್, ಭಜನಾ ಮಂಡಳಿಯ ಹಾಗೂ ಶೌರ್ಯ ಘಟಕದ ಸದಸ್ಯರು ಉಪಸ್ಥಿತರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.