ಪ್ರಧಾನಿ ಮೋದಿಯವರ ಗಣರಾಜ್ಯೋತ್ಸವ ಸಂದೇಶ: ಸಂವಿಧಾನದ ಆದರ್ಶಗಳಿಗೆ ಸಲಾಂ

Date:

spot_img

ನವದೆಹಲಿ: ಭಾರತ ಗಣರಾಜ್ಯದ 76ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶವಾಸಿಗಳಿಗೆ ಹೃದಯಪೂರ್ವಕ ಶುಭಾಶಯಗಳನ್ನು ಸಲ್ಲಿಸಿದ್ದಾರೆ.
ಮೋದಿಯವರ ಸಂದೇಶದಲ್ಲಿ, “ಇಂದು ನಾವು ಗಣರಾಜ್ಯವಾಗಿ 75 ವರ್ಷಗಳ ವೈಭವವನ್ನು ಆಚರಿಸುತ್ತಿದ್ದೇವೆ” ಎಂದು ಹೇಳಿ, ಸಂವಿಧಾನದ ಘನತೆ ಮತ್ತು ಏಕತೆಯನ್ನು ತಿಳಿಸಿ ಹೇಳಿದ್ದಾರೆ.
ಪ್ರಧಾನಿಯವರ ಪ್ರಮುಖ ಆಶಯವೆಂದರೆ ಸಂವಿಧಾನದ ಆದರ್ಶಗಳನ್ನು ಸಂರಕ್ಷಿಸಿ, ಭಾರತವನ್ನು ಸದೃಢ ಮತ್ತು ಸಮೃದ್ಧ ರಾಷ್ಟ್ರವಾಗಿ ಮಾಡುವ ಗುರಿಯನ್ನು ಹೊಂದಿರಬೇಕು.
ಎಕ್ಸ್ (ಹಿಂದಿನ ಟ್ವಿಟ್ಟರ್) ವೇದಿಕೆಯಲ್ಲಿ ಪ್ರಕಟಿಸಿದ ಈ ಸಂದೇಶ ಮೂಲಕ ಪ್ರಧಾನಿಯವರು ದೇಶವಾಸಿಗಳಿಗೆ ಉತ್ಸಾಹ ಮತ್ತು ಸ್ಫೂರ್ತಿ ನೀಡಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ